ಧೋನಿಗಿಲ್ಲ ವಿದಾಯ ಪಂದ್ಯ


Team Udayavani, Aug 17, 2020, 6:21 AM IST

ಧೋನಿಗಿಲ್ಲ ವಿದಾಯ ಪಂದ್ಯ

ಹೊಸದಿಲ್ಲಿ: ದೇಶಕ್ಕಾಗಿ ಅಮೋಘ ಸೇವೆ ಸಲ್ಲಿಸಿದ ಕ್ರಿಕೆಟಿಗರಿಗೆ ವಿದಾಯ ಪಂದ್ಯ ಏರ್ಪಡಿಸಿ ಅವರಿಗೊಂದು ಗೌರವಯುತ ಬೀಳ್ಕೊಡುಗೆ ನೀಡುವ ಪರಿಪಾಠ ಬಿಸಿಸಿಐಯಲ್ಲಿ ಇಲ್ಲದಿರುವುದೊಂದು ವಿಪರ್ಯಾಸ.

ಧೋನಿ ಕೂಡ ಈ ಗೌರವದಿಂದ ವಂಚಿತರಾಗುತ್ತಿದ್ದಾರೆ.

ಭಾರತದ ಪರ ಕೊನೆಯ ಪಂದ್ಯವನ್ನಾಡಿ ಒಂದು ವರ್ಷದ ಬಳಿಕ ಧೋನಿ ನಿವೃತ್ತಿ ಘೋಷಿಸಿದ್ದು, ಅವರಿಗೆ ವಿದಾಯ ಪಂದ್ಯ ಏರ್ಪಡಿಸುವ ಯಾವುದೇ ಸಾಧ್ಯತೆ ಇಲ್ಲ ಎಂಬುದಾಗಿ ಐಪಿಎಲ್‌ ಮಾಜಿ ಚೇರ್ಮನ್‌ ರಾಜೀವ್‌ ಶುಕ್ಲಾ ಹೇಳಿದ್ದಾರೆ.

‘ಧೋನಿ ಬಿಸಿಸಿಐ ಮುಂದೆ ವಿದಾಯ ಪಂದ್ಯದ ಬಯಕೆ ವ್ಯಕ್ತಪಡಿಸಿಲ್ಲ. ಹೀಗಾಗಿ ಇಂಥದೊಂದು ಪಂದ್ಯದ ಸಾಧ್ಯತೆ ಇಲ್ಲ’ ಎಂಬುದಾಗಿ ಶುಕ್ಲ ಮಾಧ್ಯಮವರಲ್ಲಿ ಹೇಳಿದ್ದಾರೆ.

ಧೋನಿ ನಾಯಕತ್ವದಲ್ಲಿ ಆಡಿದ ಖ್ಯಾತ ಕ್ರಿಕೆಟಿಗರಲ್ಲಿ ವಿದಾಯ ಪಂದ್ಯದ ಗೌರವ ಪಡೆದದ್ದು ಸಚಿನ್‌ ತೆಂಡುಲ್ಕರ್‌ ಮಾತ್ರ. ಆದರೆ ರಾಹುಲ್‌ ದ್ರಾವಿಡ್‌, ವಿವಿಎಸ್‌ ಲಕ್ಷ್ಮಣ್‌, ವೀರೇಂದ್ರ ಸೆಹವಾಗ್‌, ಗೌತಮ್‌ ಗಂಭೀರ ಮೊದಲಾದ ಸಾಧಕರಿಗೆ ಈ ಯೋಗ ಇರಲಿಲ್ಲ. ಇದೀಗ ಧೋನಿ ಸರದಿ!

ಸಾರ್ವಕಾಲಿಕ ಶ್ರೇಷ್ಠ ಕ್ರಿಕೆಟಿಗ: ಧೋನಿಗೆ ಐಸಿಸಿ ಅಭಿನಂದನೆ
ವಿದಾಯ ಘೋಷಿಸಿದ ಮಹೇಂದ್ರ ಸಿಂಗ್‌ ಧೋನಿ ಅವರನ್ನು ‘ಸಾರ್ವಕಾಲಿಕ ಶ್ರೇಷ್ಠ ಕ್ರಿಕೆಟಿಗ’ ಎಂದು ಐಸಿಸಿ ಅಭಿನಂದಿಸಿದೆ. ‘ಧೋನಿ ವಿಶ್ವ ಕ್ರಿಕೆಟಿನ ಸಾರ್ವಕಾಲಿಕ ಶ್ರೇಷ್ಠ ಆಟಗಾರರಲ್ಲಿ ಒಬ್ಬರು. 2011ರ ವಿಶ್ವಕಪ್‌ ಫೈನಲ್‌ನಲ್ಲಿ ಅವರು ಗೆಲುವಿನ ಹೊಡೆತ ಬಾರಿಸಿದ ಆ ಒಂದು ದೃಶ್ಯ ಅಭಿಮಾನಿಗಳಲ್ಲಿ ಅಚ್ಚಳಿಯದೇ ಉಳಿದಿದೆ.

ಒಂದು ಕಾಲಘಟ್ಟದ ಇಡೀ ಪೀಳಿಗೆಗೆ ಅವರು ಸ್ಫೂರ್ತಿಯಾಗಿದ್ದಾರೆ. ಅವರ ಅಸಾಮಾನ್ಯ ಕ್ರಿಕೆಟ್‌ ಜೀವನಕ್ಕೆ ಅಭಿನಂದಿಸುತ್ತ, ಐಸಿಸಿ ಪರವಾಗಿ ಅವರಿಗೆ ಉಜ್ವಲ ಭವಿಷ್ಯವನ್ನು ಹಾರೈಸುತ್ತಿದ್ದೇನೆ’ ಎಂಬುದಾಗಿ ಐಸಿಸಿ ಸಿಎಒ ಮನು ಸಾಹ್ನಿ ಹೇಳಿದ್ದಾರೆ.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.