ನ್ಯಾಶನಲ್‌ ಬ್ಯಾಂಕ್‌ ಓಪನ್‌ ಟೂರ್ನಿ ಯಿಂದ ಹೊರಗುಳಿಯಲು ನಿರ್ಧರಿಸಿದ ಜೊಕೋ


Team Udayavani, Jul 25, 2023, 7:00 AM IST

1-jk

ಟೊರೊಂಟೊ: ಸ್ಟಾರ್‌ ಟೆನಿಸಿಗ ನೊವಾಕ್‌ ಜೊಕೋವಿಕ್‌ ಟೊರೊಂಟೊದಲ್ಲಿ ನಡೆಯುವ “ನ್ಯಾಶನಲ್‌ ಬ್ಯಾಂಕ್‌ ಓಪನ್‌’ ಟೂರ್ನಿ ಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. “ಟೆನಿಸ್‌ ಕೆನಡಾ’ ಈ ಸುದ್ದಿಯನ್ನು ಬಿತ್ತರಿಸಿದೆ.

ವಿಂಬಲ್ಡನ್‌ ಫೈನಲ್‌ನಲ್ಲಿ ಕಾರ್ಲೋಸ್‌ ಅಲ್ಕರಾಜ್‌ಗೆ ಶರಣಾದ ಬಳಿಕ ತನಗೆ ಜಾಸ್ತಿ ವಿಶ್ರಾಂತಿ ಅಗತ್ಯವಿದೆ ಎಂಬುದಾಗಿ ಜೊಕೋವಿಕ್‌ ಹೇಳಿದ್ದಾರೆ ಎಂಬುದಾಗಿ “ಟೆನಿಸ್‌ ಕೆನಡಾ’ ತಿಳಿಸಿದೆ. ಜೊಕೋವಿಕ್‌ ಗೈರಲ್ಲಿ ಅಮೆರಿಕದ ಕ್ರಿಸ್ಟೋಫ‌ರ್‌ ಯುಬ್ಯಾಂಕ್ಸ್‌ ಆಡುವ ಅವಕಾಶ ಪಡೆದಿದ್ದಾರೆ. ಯುಬ್ಯಾಂಕ್ಸ್‌ ಕಳೆದ ವಿಂಬಲ್ಡನ್‌ನಲ್ಲಿ ಕ್ವಾರ್ಟ್‌ರ್‌ ಫೈನಲ್‌ ತನಕ ಸಾಗಿದ್ದರು. ಈ ಹಾದಿಯಲ್ಲಿ ಅವರು 5ನೇ ಶ್ರೇಯಾಂಕದ ಸ್ಟೆಫ‌ನಸ್‌ ಸಿಸಿಪಸ್‌, 12ನೇ ಶ್ರೇಯಾಂಕದ ಕಾಮ್‌ ನೂರಿ ಅವರಿಗೆ ಸೋಲುಣಿಸಿದ್ದರು.

“ನಾನು ಯಾವತ್ತೂ ಕೆನಡಾ ಕೂಟವನ್ನು ಆನಂದಿಸುತ್ತೇನೆ. ವಿಶ್ರಾಂತಿಯ ಜತೆಗೆ ಮುಂದಿನ ಯುಎಸ್‌ ಓಪನ್‌ ಪಂದ್ಯಾವಳಿಗೆ ಹೆಚ್ಚಿನ ಸಿದ್ಧತೆ ಮಾಡಿಕೊಳ್ಳುವುದು ನನ್ನ ಯೋಜನೆ. ಮುಂದಿನ ದಿನಗಳಲ್ಲಿ ಟೊರೊಂಟೊ ಕೂಟದಲ್ಲಿ ಖಂಡಿತ ಆಡಲಿದ್ದೇನೆ. ನನ್ನ ಈ ನಿರ್ಧಾರವನ್ನು ಸಮ್ಮತಿಸಿದ ಕೂಟದ ನಿರ್ದೇಶಕ ಕಾರ್ಲ್ ಹಾಲೆ ಅವರಿಗೆ ಕೃತಜ್ಞತೆಗಳು’ ಎಂಬುದಾಗಿ ಜೊಕೋವಿಕ್‌ ಹೇಳಿದ್ದಾರೆ. ಪಂದ್ಯಾವಳಿ ಆ. 3ರಿಂದ 13ರ ತನಕ ನಡೆಯಲಿದೆ.

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.