ಫೆಂಚ್‌ ಓಪನ್‌: ಪುರುಷರ ಫೈನಲ್ ; ‌ಪ್ರಶಸ್ತಿಗಾಗಿ ನಡಾಲ್‌- ಜೊಕೋವಿಕ್‌ ಕದನ


Team Udayavani, Oct 10, 2020, 8:34 PM IST

ಫೆಂಚ್‌ ಓಪನ್‌: ಪುರುಷರ ಫೈನಲ್ ; ‌ಪ್ರಶಸ್ತಿಗಾಗಿ ನಡಾಲ್‌- ಜೊಕೋವಿಕ್‌ ಕದನ

ಪ್ಯಾರಿಸ್: ವಿಶ್ವಶ್ರೇಷ್ಠ ಟೆನಿಸ್‌ ಆಟಗಾರರಾದ ನೊವಾಕ್‌ ಜೊಕೋವಿಕ್‌ ಮತ್ತು ರಫೆಲ್‌ ನಡಾಲ್‌ ಅವರು ರವಿವಾರ ನಡೆಯುವ ಫ್ರೆಂಚ್‌ ಓಪನ್‌ ಫೈನಲ್‌ನಲ್ಲಿ ಮುಖಾಮುಖಿಯಾಗಲಿದ್ದಾರೆ. ಸರ್ಬಿಯಾದ ಜೋಕೊವಿಕ್‌ ಸೆಮಿಪೈನಲ್‌ನಲ್ಲಿ 6-3, 6-2, 5-7, 4-6, 6-1 ಸೆಟ್‌ಗಳಿಂದ ಸ್ಟೆಫಾನಸ್‌ ಸಿಸಿಪಸ್‌ ವಿರುದ್ಧ ಜಯ ಗಳಿಸಿ ಪ್ರಶಸ್ತಿ ಸುತ್ತಿಗೇರಿದ್ದಾರಲ್ಲದೇ ಫ್ರೆಂಚ್‌ ಓಪನ್‌ನಲ್ಲಿ ಐದನೇ ಮತ್ತು ಗ್ರ್ಯಾನ್‌ ಸ್ಲಾಮ್‌ ಕೂಟಗಳಲ್ಲಿ 27ನೇ ಬಾರಿ ಫೈನಲ್‌ ತಲುಪಿದ ಸಾಧನೆ ಮಾಡಿದ್ದಾರೆ.

ಆವೆ ಅಂಗಣದ ಮಾಸ್ಟರ್‌ ಸ್ಪೇನ್‌ನ ರಫೆಲ್‌ ನಡಾಲ್‌ ಮತ್ತೂಂದು ಸೆಮಿಫೈನಲ್‌ ಕಾದಾಟದಲ್ಲಿ ಆರ್ಜೆಂಟೀನಾದ ಡೀಗೊ ಚಾಟ್ಜ್ìಮನ್‌ ವಿರುದ್ಧ 6-3, 6-3, 7-6 (0) ಅಂತರದಿಂದ ಮಣಿಸಿ 13ನೇ ಬಾರಿ ಫ್ರೆಂಚ್‌ ಓಪನ್‌ ಫೈನಲ್‌ ತಲುಪಿದರು. ಮೂರನೇ ಸೆಟ್‌ನಲ್ಲಿ ನಡಾಲ್‌ ಅವರಿಗೆ ತೀವ್ರ ಪೈಪೋಟಿ ಒಡ್ಡಿದ ಚಾಟ್ಜ್ಮನ್‌ ಹೋರಾಟವನ್ನು ಟೈಬ್ರೇಕರ್‌ ವರೆಗೆ ವಿಸ್ತರಿಸಿದರು ಆದರೆ ಟೈಬ್ರೇಕರ್‌ನಲ್ಲಿ ನಡಾಲ್‌ ಅಮೋಘವಾಗಿ ಆಡಿ ಎದುರಾಳಿಯ ಸವಾಲನ್ನು ಮೆಟ್ಟಿನಿಲ್ಲುವಲ್ಲಿ ಯಶಸ್ವಿಯಾದರು.

12 ಬಾರಿ ಫ್ರೆಂಚ್‌ ಓಪನ್‌ ಕಿರೀಟ ಧರಿಸಿರುವ ನಡಾಲ್‌ ಇದುವರೆಗೆ 19 ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿಗಳನ್ನು ಗೆದ್ದಿ¨ªಾರೆ. ಒಂದು ವೇಳೆ ಇಲ್ಲಿ ಪ್ರಶಸ್ತಿ ವಶಪಡಿಸಿಕೊಂಡರೆ ಸ್ವಿಟ್ಜರ್‌ಲ್ಯಾಂಡಿನ ರೋಜರ್‌ ಫೆಡರರ್‌ ಅವರ 20 ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿ ಗೆಲುವಿನ ದಾಖಲೆ ಸಮಗಟ್ಟಲಿದ್ದಾರೆ. ಇದೇ ವೇಳೆ 17 ಗ್ರ್ಯಾನ್‌ ಸ್ಲಾಮ್‌ ಪ್ರಶಸ್ತಿ ಗೆದ್ದಿರುವ ಜೊಕೋವಿಕ್‌ ಪ್ರಶಸ್ತಿ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಒಂದು ವೇಳೆ ಅವರು ಗೆದ್ದರೆ 18ನೇ ಗ್ರ್ಯಾನ್‌ಸ್ಲಾಮ್‌ ಮತ್ತು ಎರಡನೇ ಫ್ರೆಂಚ್‌ ಓಪನ್‌ ಪ್ರಶಸ್ತಿ ಗೆದ್ದ ಸಾಧನೆ ಮಾಡಲಿದ್ದಾರೆ.

ಟಾಪ್ ನ್ಯೂಸ್

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.