ನ್ಯೂಜಿಲ್ಯಾಂಡಿಗೂ ಆಘಾತವಿಕ್ಕಿದ ದಕ್ಷಿಣ ಆಫ್ರಿಕಾ


Team Udayavani, Mar 18, 2022, 5:40 AM IST

ನ್ಯೂಜಿಲ್ಯಾಂಡಿಗೂ ಆಘಾತವಿಕ್ಕಿದ ದಕ್ಷಿಣ ಆಫ್ರಿಕಾ

ಹ್ಯಾಮಿಲ್ಟನ್‌: ವನಿತಾ ವಿಶ್ವಕಪ್‌ ಕೂಟದ ಥ್ರಿಲ್ಲಿಂಗ್‌ ಮುಖಾ ಮುಖೀಯೊಂದರಲ್ಲಿ ದಕ್ಷಿಣ ಆಫ್ರಿಕಾ 2 ವಿಕೆಟ್‌ಗಳಿಂದ ಆತಿಥೇಯ ನ್ಯೂಜಿ ಲ್ಯಾಂಡನ್ನು ಮಣಿಸಿ ಅಜೇಯ ಓಟ ಬೆಳೆಸಿದೆ.

ಗುರುವಾರ “ಸೆಡ್ಡನ್‌ ಪಾರ್ಕ್‌’ನಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ದುಕೊಂಡ ನ್ಯೂಜಿಲ್ಯಾಂಡ್‌ 47.5 ಓವರ್‌ಗಳಲ್ಲಿ 228ಕ್ಕೆ ಕುಸಿಯಿತು. ದಕ್ಷಿಣ ಆಫ್ರಿಕಾ 49.3 ಓವರ್‌ಗಳಲ್ಲಿ 8 ವಿಕೆಟಿಗೆ 229 ರನ್‌ ಮಾಡಿ ರೋಚಕ ಜಯ ಸಾಧಿಸಿತು. ಮರಿಜಾನ್‌ ಕಾಪ್‌ ಅವರ ಮತ್ತೂಂದು ಆಲ್‌ರೌಂಡ್‌ ಶೋ ದಕ್ಷಿಣ ಆಫ್ರಿಕಾ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿತು.

ಹರಿಣಗಳ ಪಡೆ ಅಜೇಯ :

ಇದರೊಂದಿಗೆ ದಕ್ಷಿಣ ಆಫ್ರಿಕಾ ಆಡಿದ ನಾಲ್ಕೂ ಪಂದ್ಯಗಳನ್ನು ಗೆದ್ದಂ ತಾಯಿತು. ಆಸ್ಟ್ರೇಲಿಯ ಕೂಡ ಎಲ್ಲ 4 ಪಂದ್ಯ ಜಯಿಸಿದೆ. ರನ್‌ರೇಟ್‌ನಲ್ಲಿ ಮುಂದಿರುವ ಆಸ್ಟ್ರೇಲಿಯ (+1.744) ಅಗ್ರಸ್ಥಾನ ಅಲಂಕರಿಸಿದರೆ, ದಕ್ಷಿಣ ಆಫ್ರಿಕಾ ದ್ವಿತೀಯ ಸ್ಥಾನದಲ್ಲಿದೆ (+0.226). ನ್ಯೂಜಿಲ್ಯಾಂಡ್‌ 5 ಪಂದ್ಯಗಳಲ್ಲಿ ಅನುಭವಿಸಿದ 3ನೇ ಸೋಲು ಇದಾಗಿದೆ. ಅದು 4ನೇ ಸ್ಥಾನದಲ್ಲೇ ಉಳಿದಿದೆ.

35ನೇ ಓವರ್‌ ತನಕ ನ್ಯೂಜಿಲ್ಯಾಂಡ್‌ ಉತ್ತಮ ಸ್ಥಿತಿಯಲ್ಲಿತ್ತು. 3ಕ್ಕೆ 168 ರನ್‌ ಮಾಡಿ ದೊಡ್ಡ ಮೊತ್ತದ ಸೂಚನೆ ನೀಡಿತ್ತು. ನಾಯಕಿ ಸೋಫಿ ಡಿವೈನ್‌ ಒಂದೆಡೆ ಕ್ರೀಸ್‌ ಆಕ್ರಮಿಸಿಕೊಂಡು ನಿಂತಿದ್ದರು. 40ನೇ ಓವರ್‌ನಲ್ಲಿ 93 ರನ್‌ ಮಾಡಿದ ಡಿವೈನ್‌ (101 ಎಸೆತ, 12 ಬೌಂಡರಿ, 1 ಸಿಕ್ಸರ್‌) ವಿಕೆಟ್‌ ಉರುಳುವುದರೊಂದಿಗೆ ಕಿವೀಸ್‌ ನಾಟಕೀಯ ಕುಸಿತ ಕಂಡಿತು. ಶಬಿ°ಮ್‌ ಇಸ್ಮಾಯಿಲ್‌ (27ಕ್ಕೆ 3), ಅಯಬೊಂಗಾ ಖಾಕಾ (31ಕ್ಕೆ 3) ಮತ್ತು ಮರಿಜಾನ್‌ ಕಾಪ್‌ (44ಕ್ಕೆ 2) ಘಾತಕ ಬೌಲಿಂಗ್‌ ದಾಳಿ ಸಂಘಟಿಸಿದರು. ಬ್ಯಾಟಿಂಗ್‌ನಲ್ಲೂ ಮಿಂಚಿದ ಕಾಪ್‌ ಅಜೇಯ 34 ರನ್‌ ಮಾಡಿ ತಂಡಕ್ಕೆ ಗೆಲುವು ತಂದಿತ್ತರು.

ದ. ಆಫ್ರಿಕಾ ಯಶಸ್ವಿ ಚೇಸಿಂಗ್‌ :

ಲಾರಾ ವೋಲ್ವಾರ್ಟ್‌ (67), ನಾಯಕಿ ಸುನೆ ಲುಸ್‌ (51) ದಕ್ಷಿಣ ಆಫ್ರಿಕಾ ಚೇಸಿಂಗ್‌ನಲ್ಲಿ ಪ್ರಮುಖ ಪಾತ್ರ ವಹಿಸಿದರು. ಅಂತಿಮ ಓವರ್‌ನಲ್ಲಿ ದಕ್ಷಿಣ ಆಫ್ರಿಕಾ ಜಯಕ್ಕೆ 6 ರನ್‌ ಆಗತ್ಯವಿತ್ತು. ನ್ಯೂಜಿಲ್ಯಾಂಡ್‌ 2 ವಿಕೆಟ್‌ ಉರುಳಿಸಬೇಕಿತ್ತು. ಕಾಪ್‌ ಮೊದಲ ಎಸೆತವನ್ನೇ ಬೌಂಡರಿಗೆ ಬಾರಿಸಿದರು. ಬಳಿಕ ಸಿಂಗಲ್‌ ತೆಗೆದರು. 3ನೇ ಎಸೆತದಲ್ಲಿ ಒಂದು ರನ್‌ ತೆಗೆದ ಖಾಕಾ ತಂಡದ ಗೆಲುವನ್ನು ಸಾರಿದರು.

ಸಂಕ್ಷಿಪ್ತ ಸ್ಕೋರ್‌: ನ್ಯೂಜಿಲ್ಯಾಂಡ್‌-47.5 ಓವರ್‌ಗಳಲ್ಲಿ 228 (ಡಿವೈನ್‌ 93, ಕೆರ್‌ 42, ಗ್ರೀನ್‌ 30, ಹ್ಯಾಲಿಡೇ 24, ಇಸ್ಮಾಯಿಲ್‌ 27ಕ್ಕೆ 3, ಖಾಕಾ 31ಕ್ಕೆ 3, ಕಾಪ್‌ 44ಕ್ಕೆ 2). ದಕ್ಷಿಣ ಆಫ್ರಿಕಾ-49.3 ಓವರ್‌ಗಳಲ್ಲಿ 8 ವಿಕೆಟಿಗೆ 229 (ವೋಲ್ವಾರ್ಟ್‌ 67, ಲುಸ್‌ 51, ಕಾಪ್‌ ಔಟಾಗದೆ 34, ಕೆರ್‌ 50ಕ್ಕೆ 3, ಮಕಾಯ್‌ 49ಕ್ಕೆ 2). ಪಂದ್ಯಶ್ರೇಷ್ಠ: ಮರಿಜಾನ್‌ ಕಾಪ್‌.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.