ಭಾರತಕ್ಕೆ 317 ರನ್ ಅಂತರದ ಭಾರೀ ಜಯ: ಲಂಕಾ ವಿರುದ್ದ ಏಕದಿನ ಸರಣಿ ಕ್ಲೀನ್ ಸ್ವೀಪ್


Team Udayavani, Jan 15, 2023, 7:47 PM IST

1-adasdasd

ತಿರುವನಂತಪುರ: ಭಾರತ ತಂಡವು ರವಿವಾರ ನಡೆದ ಏಕದಿನ ಸರಣಿಯ ಮೂರನೇ ಪಂದ್ಯದಲ್ಲಿ ಶ್ರೀಲಂಕಾ ತಂಡದೆದುರು ದಾಖಲೆ ಅಂತರದ ಜಯ  ಸಾಧಿಸಿ ಸರಣಿ ಕ್ಲೀನ್‌ ಸ್ವೀಪ್‌ ಗೈದಿದೆ.

ಟಾಸ್ ಗೆದ್ದ ಭಾರತಕ್ಕೆ ಗಿಲ್ ಮತ್ತು ರೋಹಿತ್ ಭರ್ಜರಿ ಆರಂಭ ಒದಗಿಸಿ ಕೊಟ್ಟರು. ಮೊದಲ ವಿಕೆಟ್ ಗೆ 95 ರನ್ ಪೇರಿಸಿದರು. ರೋಹಿತ್ 42 ರನ್ ಗಳಿಸಿ ಔಟಾದರೆ, ಅಮೋಘ ಆಟವಾಡಿದ ಗಿಲ್ 97 ಎಸೆತದಲ್ಲಿ 14 ಬೌಂಡರಿ ಎರಡು ಸಿಕ್ಸರ್ ನೆರವಿನಿಂದ 116 ರನ್ ಗಳಿಸಿದರು. ಅಯ್ಯರ್ 38 ರನ್ ಕೊಡುಗೆ ಸಲ್ಲಿಸಿದರು.

ಅತ್ಯಮೋಘ ಆಟವಾಡಿದ ವಿರಾಟ್ ಕೊಹ್ಲಿ 166 ರನ್ ಗಳಿಸಿ ಅಜೇಯರಾಗಿ ಉಳಿದರು. ಹಲವು ದಾಖಲೆಗಳ ಪಟ್ಟಿಗೆ ಹೊಸದನ್ನೂ ಸೇರಿಸಿ ಕೊಂಡರು.

ಇದನ್ನೂ ಓದಿ : ತಿರುವನಂತಪುರಂನಲ್ಲಿ ವಿರಾಟ್-ಗಿಲ್ ಶತಕದಬ್ಬರ: ಲಂಕಾಗೆ ಕಠಿಣ ಗುರಿ

ಇವರಿಬ್ಬರ ಶತಕದ ನೆರವಿನಿಂದ ಭಾರತ ತಂಡ ಐದು ವಿಕೆಟ್ ನಷ್ಟಕ್ಕೆ 390 ರನ್ ಗಳಿಸಿ ಸರಣಿ ಕಳೆದುಕೊಂಡಿದ್ದ ಲಂಕಾಕ್ಕೆ ಕಠಿಣ ಗುರಿ ಮುಂದಿಟ್ಟಿತ್ತು.391 ರನ್ ಗಳ ಗುರಿ ಬೆನ್ನಟ್ಟಿದ ಲಂಕಾ ಭಾರತದ ಬಿಗು ಬೌಲಿಂಗ್ ಗೆ ಸಿಲುಕಿ ಕೇವಲ 73 ರನ್ ಗಳಿಗೆ ಆಲೌಟಾಗುವ ಮೂಲಕ ಭಾರಿ ಸೋಲಿನ ಅಘಾತಕ್ಕೆ ಸಿಲುಕಿತು. ಭಾರತ 317 ರನ್‌ಗಳ ಜಯ ಸಾಧಿಸಿತು.

ಭಾರತದ ಪರ ಮೊಹಮ್ಮದ್ ಸಿರಾಜ್ 4 ವಿಕೆಟ್ , ಶಮಿ ಮತ್ತು ಕುಲದೀಪ್ ಯಾದವ್ ತಲಾ 2 ವಿಕೆಟ್ ಪಡೆದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.