ಕಾಮನ್ವೆಲ್ತ್‌ ಚಿನ್ನ ವಿಜೇತೆ ಪೂನಿಯಾರಿಂದ ಸಿನಿಮೀಯ ಸಾಹಸ


Team Udayavani, Jan 4, 2017, 12:09 PM IST

587.jpg

ನವದೆಹಲಿ: ಹುಡುಗಿಯರಿಗೆ ಚುಡಾಯಿಸುವುದು ಇತ್ತೀಚೆಗೆ ಸಾಮಾನ್ಯವಾಗಿದೆ. ಆದರೆ ಅದನ್ನು ಎದುರಿಸಿ ನಿಲ್ಲುವವರು ಕಡಿಮೆ. ಅದರಲ್ಲೂ ಮತ್ತೂಬ್ಬರಿಗೆ ನೆರವಾಗುವ ಸಾಹಸ ಮಾಡುವವರು ಇನ್ನೂ ಕಡಿಮೆ. ಆದರೆ ಕಾಮನ್‌ವೆಲ್ತ್‌ ಚಿನ್ನದ ಪದಕ ವಿಜೇತೆ ಕೃಷ್ಣಾ ಪೂನಿಯಾ ಇದೆಲ್ಲದಕ್ಕೂ ಅಪವಾದವಾಗಿದ್ದಾರೆ. ಅವರು ಹುಡುಗರ ಕಾಟಕ್ಕೆ ತುತ್ತಾಗಿದ್ದ ಮೂವರು ಹುಡುಗಿಯರ ನೆರವಿಗೆ ಧಾವಿಸಿದ್ದಾರೆ. ಹುಡುಗರನ್ನು ಓಡಿಸಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಆಗಿದ್ದೇನು?
ಜ.1ರಂದು ರಾಜಸ್ಥಾನದ ಚುರು ಜಿಲ್ಲೆಯ ರಾಜಗಢದಲ್ಲಿ ಈ ಘಟನೆ ನಡೆದಿದೆ. 39 ವರ್ಷದ ಕೃಷ್ಣ ಪೂನಿಯಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ರೈಲ್ವೇ ಕ್ರಾಸಿಂಗ್‌ ಸಮೀಪ ಒಂದಷ್ಟು ಹುಡುಗರು ಹುಡುಗಿಯರಿಗೆ ಕಿರುಕುಳ ನೀಡುತ್ತಿರುವುದು ಕಾಣಿಸಿತು. ತಕ್ಷಣ ಕಾರು ನಿಲ್ಲಿಸಿ ಹತ್ತಿರ ಹೋಗಿ ಘಟನೆ ಏನೆಂದು ವಿಚಾರಿಸಿದರು. ಹುಡುಗರು ಕಿರುಕುಳ ನೀಡಿದ್ದನ್ನು, ಅದರಲ್ಲಿ ಒಬ್ಟಾಕೆ ಮೇಲೆ ಕೈ ಮಾಡಿದ್ದನ್ನು ಅಳುತ್ತಲೇ ವಿವರಿಸಿದರು. ತಕ್ಷಣ ಆ ಹುಡುಗರನ್ನು ಪೂನಿಯಾ ಅಟ್ಟಿಸಿಕೊಂಡು ಹೋದರು. ಅದರಲ್ಲಿ ಇಬ್ಬರು ಪರಾರಿಯಾದರೆ ಒಬ್ಬ ಕೈಗೆ ಸಿಕ್ಕ. ತಕ್ಷಣ ಆತನನ್ನು ಪೊಲೀಸರ ಕೈಗೆ ಒಪ್ಪಿಸಲಾಯಿತು.ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

2010ರ ಕಾಮನ್‌ ವೆಲ್ತ್‌ ಗೇಮ್ಸ್‌ನಲ್ಲಿ ಪೂನಿಯಾ ಚಿನ್ನದ ಪದಕ ಗೆದ್ದಿದ್ದಾರೆ. ಎರಡು ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಿದ್ದಾರೆ.

ಕೇವಲ ಎರಡು ನಿಮಿಷದ ದಾರಿಯಲ್ಲಿ ಪೊಲೀಸ್‌ ಠಾಣೆಯಿದೆ. ಇಂತಹ ಸ್ಥಳದಲ್ಲಿಯೂ ಮಹಿಳೆಯರ ಮೇಲೆ ಕಿರುಕುಳ ನಡೆಯುತ್ತಿದೆ.
* ಕೃಷ್ಣಾ ಪೂನಿಯಾ
 

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.