ಕಿರಿಯರ ಹಾಕಿ ವಿಶ್ವಕಪ್‌: ವಿವೇಕ್‌ ಸಾಗರ್‌ ನಾಯಕ

ನ. 24-ಡಿ.5ರವರೆಗೆ ಭುವನೇಶ್ವರದಲ್ಲಿ ಪಂದ್ಯಾವಳಿ

Team Udayavani, Nov 12, 2021, 5:58 AM IST

ಕಿರಿಯರ ಹಾಕಿ ವಿಶ್ವಕಪ್‌: ವಿವೇಕ್‌ ಸಾಗರ್‌ ನಾಯಕ

ಭುವನೇಶ್ವರ: ಟೋಕಿಯೋ ಒಲಿಂಪಿಕ್ಸ್‌ ಕಂಚಿನ ಪದಕ ವಿಜೇತ ತಂಡದ ಸದಸ್ಯ ವಿವೇಕ್‌ ಸಾಗರ್‌ ಪ್ರಸಾದ್‌ ಮುಂಬರುವ ಕಿರಿಯರ ವಿಶ್ವಕಪ್‌ ಹಾಕಿ ಪಂದ್ಯಾವಳಿಯಲ್ಲಿ ಭಾರತವನ್ನು ಮುನ್ನಡೆಸಲಿದ್ದಾರೆ.

2018ರ ಯುವ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ತಂಡದ ಸದಸ್ಯ, ಡಿಫೆಂಡರ್‌ ಸಂಜಯ್‌ ಉಪನಾಯಕರಾಗಿದ್ದಾರೆ. ನ.24ರಿಂದ ಭುವನೇಶ್ವರದಲ್ಲಿ ಈ ಪಂದ್ಯಾವಳಿ ಆರಂಭವಾಗಲಿದ್ದು, 16 ಅಗ್ರ ತಂಡಗಳು ಪಾಲ್ಗೊಳ್ಳಲಿವೆ. ಕಳೆದ 2016ರ ಕೂಟದಲ್ಲಿ ಭಾರತ ಚಾಂಪಿಯನ್‌ ಆಗಿ ಮೂಡಿಬಂದಿತ್ತು. ದೀನಚಂದ್ರ ಸಿಂಗ್‌ ಮತ್ತು ಬಾಬಿ ಸಿಂಗ್‌ ಧಾಮಿ ಮೀಸಲು ಆಟಗಾರರಾಗಿದ್ದಾರೆ. 18 ಸದಸ್ಯರ ತಂಡದಲ್ಲಿ ಯಾರಾದರೂ ಗಾಯಾಳಾದರಷ್ಟೇ ಇವರಿಗೆ ಆಡುವ ಅವಕಾಶ ಲಭಿಸಲಿದೆ.

ಫ್ರಾನ್ಸ್‌ ಮೊದಲ ಎದುರಾಳಿ: ಹಾಲಿ ಚಾಂಪಿಯನ್‌ ಭಾರತ ತನ್ನ ಮೊದಲ ಪಂದ್ಯವನ್ನು ಫ್ರಾನ್ಸ್‌ ವಿರುದ್ಧ ನ.24ರಂದು ಆಡಲಿದೆ. ಬಳಿಕ ಕೆನಡಾ (ನ. 25) ಹಾಗೂ ಪೋಲೆಂಡ್‌ (ನ. 27) ವಿರುದ್ಧ ಸೆಣೆಸಲಿದೆ. ನಾಕೌಟ್‌ ಪಂದ್ಯಗಳು ಡಿ.1ರಿಂದ 5ರ ತನಕ ನಡೆಯಲಿವೆ. ಕೂಟದ ಉಳಿದ ತಂಡಗಳೆಂದರೆ ಬೆಲ್ಜಿಯಂ, ನೆದರ್ಲೆಂಡ್ಸ್‌, ಅರ್ಜೆಂಟೀನ, ಜರ್ಮನಿ, ದಕ್ಷಿಣ ಆಫ್ರಿಕಾ, ಈಜಿಪ್ಟ್, ಪಾಕಿಸ್ತಾನ, ಕೊರಿಯಾ, ಮಲೇಷ್ಯಾ, ಫ್ರಾನ್ಸ್‌, ಚಿಲಿ, ಸ್ಪೇನ್‌ ಮತ್ತು ಯುಎಸ್‌ಎ.

ಇದನ್ನೂ ಓದಿ:ಅಪಘಾತಗಳು ಸಂಭವಿಸಿದರೆ ಅಧಿಕಾರಿಗಳೇ ಹೊಣೆ: ಹೈಕೋರ್ಟ್‌

ಭಾರತ ತಂಡ: ವಿವೇಕ್‌ ಸಾಗರ್‌ ಪ್ರಸಾದ್‌ (ನಾಯಕ), ಸಂಜಯ್‌ (ಉಪನಾಯಕ), ಶಾರದಾನಂದ ತಿವಾರಿ, ಪ್ರಶಾಂತ್‌ ಚೌಹಾಣ್‌ (ಗೋ.ಕೀ.), ಪವನ್‌ (ಗೋ.ಕೀ.), ಸುದೀಪ್‌ ಚಿರ್ಮಾಕೊ, ರಾಹುಲ್‌ ಕುಮಾರ್‌ ರಾಜ್‌ಭಾರ್‌, ಮಣಿಂದರ್‌ ಸಿಂಗ್‌, ವಿಷ್ಣುಕಾಂತ್‌ ಸಿಂಗ್‌, ಅಂಕಿತ್‌ ಪಾಲ್‌, ಉತ್ತಮ್‌ ಸಿಂಗ್‌, ಸುನೀಲ್‌ ಜೋಜೊ, ಮನ್‌ಜಿತ್‌, ರಬಿಚಂದ್ರ ಸಿಂಗ್‌, ಅಭಿಷೇಕ್‌ ಲಾಕ್ರಾ, ಯಶ್‌ದೀಪ್‌ ಸಿವಾಕ್‌, ಗುರ್ಮುಖ್‌ ಸಿಂಗ್‌, ಅರೈಜೀತ್‌ ಸಿಂಗ್‌.

ಮೀಸಲು ಆಟಗಾರರು: ದೀನಚಂದ್ರ ಸಿಂಗ್‌, ಬಾಬಿ ಸಿಂಗ್‌ ಧಾಮಿ.

ಟಾಪ್ ನ್ಯೂಸ್

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.