ಒಲಿಂಪಿಕ್ಸ್‌ ರಿಲೇ ಮೊಟಕು


Team Udayavani, Mar 14, 2020, 4:25 AM IST

relay-competition

ಏಥೆನ್ಸ್‌ : ಕೊರೊನಾ ಪರಿಣಾಮವಾಗಿ ಒಲಿಂಪಿಕ್ಸ್‌ ಟಾರ್ಚ್‌ ರಿಲೇ ಒಂದೇ ದಿನದಲ್ಲಿ ಮೊಟಕುಗೊಂಡಿದೆ. ಗುರುವಾರವಷ್ಟೇ ಗ್ರೀಸ್‌ನ ಒಲಿಂಪಿಯಾದಲ್ಲಿ ಒಲಿಂಪಿಕ್ಸ್‌ ಜ್ಯೋತಿಯನ್ನು ಬೆಳಗಿಸಿ ರಿಲೇ ಆರಂಭಿಸಲಾಗಿತ್ತು. ಇದೀಗ ಶುಕ್ರವಾರ ಅರ್ಧದಲ್ಲೇ ನಿಂತಿದೆ.

ಕೊರೊನಾ ವೈರಸ್‌ ಎಚ್ಚರಿಕೆ ಇರುವ ಹೊರತಾಗಿಯೂ ಭಾರೀ ಸಂಖ್ಯೆಯಲ್ಲಿ ಇದನ್ನು ವೀಕ್ಷಿಸಲು ಜನ ಸೇರುತ್ತಿದ್ದಾರೆ. ಇದರಿಂದಾಗಿ ಓಟವನ್ನೇ ರದ್ದುಪಡಿಸಲು ಗ್ರೀಸ್‌ ಒಲಿಂಪಿಕ್ಸ್‌ ಸಮಿತಿ ತೀರ್ಮಾನಿಸಿದೆ.

ಗ್ರೀಕ್‌ನಲ್ಲಿ ಉಳಿದಿರುವ ಓಟದ ಭಾಗವನ್ನು ರದ್ದುಪಡಿಸಲಾಗಿದೆ. ಆದರೆ ಮಾ. 19ರಂದು ನಿಗದಿಯಾಗಿರುವಂತೆ ಒಲಿಂಪಿಕ್ಸ್‌ ಜ್ಯೋತಿಯನ್ನು ಟೋಕಿಯೊ ಒಲಿಂಪಿಕ್ಸ್‌ ಆಯೋಜಕರಿಗೆ ಹಸ್ತಾಂತರಿಸಲಾಗುವುದು. ಆದರೆ ಇದಕ್ಕೆ ಪ್ರೇಕ್ಷಕರು ಇರುವುದಿಲ್ಲ ಎಂದು ಒಲಿಂಪಿಕ್ಸ್‌ ಸಮಿತಿ ಹೇಳಿದೆ.

ಒಲಿಂಪಿಕ್ಸ್‌ ಟಾರ್ಚ್‌ ರಿಲೇ ಸಂದರ್ಭದಲ್ಲಿ ಜನ ಸೇರಬಾರದು ಎಂದು ಪದೇ ಪದೇ ವಿನಂತಿಸಿದರೂ ಪ್ರಯೋಜನವಾಗಿಲ್ಲ. ಓಟವನ್ನು ಕಣ್ತುಂಬಿಕೊಳ್ಳುವ ಸಲುವಾಗಿ ಸಾವಿರಾರು ಜನರು ಸೇರುತ್ತಿದ್ದಾರೆ. ಇದರಿಂದಾಗಿ ಕೊರೊನಾ ವೈರಸ್‌ ಹರಡುವ ಭೀತಿ ಎದುರಾಗಿದ್ದು, ಹೀಗಾಗಿ ಓಟವನ್ನು ಮೊಟಕುಗೊಳಿಸುವ ತೀರ್ಮಾನಕ್ಕೆ ಬರಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಗ್ರೀಕ್‌ನಾದ್ಯಂತ ಕಟ್ಟೆಚ್ಚೆರ
ಗ್ರೀಸ್‌ನಲ್ಲಿ 117 ಮಂದಿ ಕೊರೊನಾ ಸೋಂಕಿಗೊಳಗಾಗಿರುವುದು ದೃಢಪಟ್ಟಿದೆ. ಇವರಲ್ಲೊಬ್ಬರು 10 ದಿನ ಚಿಕಿತ್ಸೆ ಪಡೆದರೂ ಫ‌ಲಕಾರಿಯಾಗದೆ ಮೃತಪಟ್ಟಿದ್ದಾರೆ. ಹೀಗಾಗಿ ಗ್ರೀಕ್‌ನಾದ್ಯಂತ ಕಟ್ಟೆಚ್ಚರ ಘೋಷಿಸಲಾಗಿದೆ.

ಸ್ಪಾರ್ಟ ನಗರದಲ್ಲಿ ಹಾಲಿವುಡ್‌ ನಟ ಗೆರಾರ್ಡ್‌ ಬಟ್ಲರ್‌ ಒಲಿಂಪಿಕ್ಸ್‌ ಜ್ಯೋತಿಯನ್ನು ಬೆಳಗಿಸಿದ್ದಾರೆ. ಗ್ರೀಸ್‌ನ ಪ್ರಾಚೀನ ನಗರ ಹಾಗೂ ಒಲಿಂಪಿಕ್ಸ್‌ ಹುಟ್ಟಿದ ಒಲಿಂಪಿಯಾದಲ್ಲಿ ಗುರುವಾರ ಜ್ಯೋತಿಯನ್ನು ಬೆಳಗಿಸುವ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮಕ್ಕೆ ಪ್ರೇಕ್ಷಕರು ಇರಲಿಲ್ಲ. ಆದರೆ ಜ್ಯೋತಿಯ ಓಟದ ದಾರಿಯಲ್ಲಿ ಸಿಗುವ ನಿಲುಗಡೆಗಳಲ್ಲಿ ಜ್ಯೋತಿಯನ್ನು ವೀಕ್ಷಿಸಲು ಜನ ಸೇರುತ್ತಿದ್ದಾರೆ.

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.