ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌


Team Udayavani, Nov 29, 2021, 11:23 PM IST

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಬ್ಲೋಮ್‌ಫಾಂಟೇನ್‌: ದಕ್ಷಿಣ ಆಫ್ರಿಕಾದಲ್ಲೇ ಹುಟ್ಟಿಕೊಂಡಿತೆನ್ನಲಾದ ಒಮಿಕ್ರಾನ್‌ ವೈರಸ್‌ ಭೀತಿಯಿಂದಾಗಿ ಇಲ್ಲಿ ಹಾಗೂ ಜಿಂಬಾಬ್ವೆಯಲ್ಲಿ ನಡೆಯಬೇಕಿದ್ದ ಕೆಲವು ಕ್ರೀಡಾಕೂಟಗಳನ್ನು ಈಗಾಗಲೇ ರದ್ದುಗೊಳಿಸಲಾಗಿದೆ.

ಆದರೆ ದಕ್ಷಿಣ ಆಫ್ರಿಕಾ “ಎ’ ಮತ್ತು ಪ್ರವಾಸಿ ಭಾರತ “ಎ’ ತಂಡಗಳ ನಡುವಿನ ದ್ವಿತೀಯ ಚತುರ್ದಿನ ಅನಧಿಕೃತ ಟೆಸ್ಟ್‌ ಪಂದ್ಯಕ್ಕೆ ಇದರಿಂದ ಯಾವುದೇ ಆತಂಕ ಎದುರಾದಂತಿಲ್ಲ. ಇದು ನಿಗದಿಯಂತೆ ಮಂಗಳವಾರ ಆರಂಭವಾಗಲಿದೆ.

ಭಾರತ “ಎ’ ತಂಡ ಬ್ಲೋಮ್‌ಫಾಂಟೇನ್‌ನಲ್ಲಿ ಜೈವಿಕ ಸುರಕ್ಷಾ ವಲಯದಲ್ಲಿರುವುದರಿಂದ ಟೆಸ್ಟ್‌ ಸರಣಿ ವೇಳಾಪಟ್ಟಿಯಂತೆ ಮುಂದುವರಿಯುವ ಸಾಧ್ಯತೆ ಇದೆ.

ಆದರೆ ಟೆಸ್ಟ್‌ ಸರಣಿ ಬಳಿಕ 3 ಏಕದಿನ, 4 ಟಿ20 ಪಂದ್ಯಗಳನ್ನು ಆಡಬೇಕಿದೆ. ಇವುಗಳ ತಾಣಗಳೆಂದರೆ ಜೊಹಾನ್ಸ್‌ ಬರ್ಗ್‌, ಸೆಂಚುರಿಯನ್‌, ಪಾರ್ಲ್ ಮತ್ತು ಕೇಪ್‌ಟೌನ್‌. ಆದರೆ ಇಲ್ಲಿನ ಪರಿಸ್ಥಿತಿ ಯನ್ನು ಅವಲೋಕಿಸಿದ ಬಳಿಕ ಬಿಸಿಸಿಐ ಮುಂದಿನ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಇದನ್ನೂ ಓದಿ:ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಬ್ಯಾಟಿಂಗ್‌ ಟ್ರ್ಯಾಕ್‌
ಮೊದಲ ಪಂದ್ಯ ಮಳೆಯ ಹೊಡೆತಕ್ಕೆ ಸಿಲುಕಿತ್ತು. ಆತಿಥೇಯ ತಂಡ 7 ವಿಕೆಟಿಗೆ 509 ರನ್‌ ಪೇರಿಸಿದರೆ, ಜವಾಬು ನೀಡಿದ ಭಾರತ “ಎ’ 4 ವಿಕೆಟಿಗೆ 308 ರನ್‌ ಮಾಡಿತ್ತು. ಅಭಿಮನ್ಯು ಈಶ್ವರನ್‌ 103, ನಾಯಕ ಪ್ರಿಯಾಂಕ್‌ ಪಾಂಚಾಲ್‌ 96 ಬಾರಿಸಿ ಮಿಂಚಿದ್ದರು. ಪೃಥ್ವಿ ಶಾ 48 ರನ್‌ ಮಾಡಿದ್ದರು. ನ್ಯೂಜಿಲ್ಯಾಂಡ್‌ ಎದುರಿನ ಟೆಸ್ಟ್‌ ಸರಣಿಗೆ ಆಯ್ಕೆಯಾಗದ ಹನುಮ ವಿಹಾರಿ ಪಾಲಿಗೆ ಇದು ಮಹತ್ವದ ಸರಣಿ.

 

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮಾಯಾಂಕ್‌ಗೆ ಮತ್ತೆ ಗಾಯ: ಮುಂದಿನ ಪಂದ್ಯಗಳಿಗೆ ಅಲಭ್ಯ?

IPL ಮಾಯಾಂಕ್‌ಗೆ ಮತ್ತೆ ಗಾಯ: ಮುಂದಿನ ಪಂದ್ಯಗಳಿಗೆ ಅಲಭ್ಯ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.