“ಧೋನಿ, ಫಿನಿಶಸ್ ಇಟ್ ಆಫ್ ಇನ್ ಸ್ಟೈಲ್…”; ಇಂದು ಟೀಂ ಇಂಡಿಯಾ ವಿಶ್ವಕಪ್ ವಿಜಯದ ದಿನ


Team Udayavani, Apr 2, 2022, 10:50 AM IST

On this day in 2011, India won the men’s ODI World Cup

ಮುಂಬೈ: ಕೋಟ್ಯಾಂತರ ಕ್ರಿಕೆಟ್ ಅಭಿಮಾನಿಗಳು ಉಸಿರು ಬಿಗಿ ಹಿಡಿದು ನಿಂತಿದ್ದರು, ಮುಂಬೈನ ಹೃದಯ ಭಾಗದಲ್ಲಿರುವ ವಾಂಖೆಡೆ ಕ್ರೀಡಾಂಗಣ ಜನರಿಂದ ಕಿಕ್ಕಿರಿದಿತ್ತು. ಅದು 49ನೇ ಓವರ್ ನ ಎರಡನೇ ಎಸೆತ, ಲಂಕನ್ ವೇಗಿ ನುವಾನ್ ಕುಲಶೇಖರ ವೇಗದಿಂದ ಓಡಿ ಬಂದು ಬಾಲ್ ಎಸೆದಿದ್ದರು, ಕ್ರೀಸ್ ನಲ್ಲಿದ್ದ ನಾಯಕ ಮಹೇಂದ್ರ ಸಿಂಗ್ ಧೋನಿ ಉಸಿರು ಬಿಗು ಹಿಡಿದು ರಭಸದಿಂದ ತನ್ನ ನೆಚ್ಚಿನ ಹೆಲಿಕಾಪ್ಟರ್ ಶಾಟ್ ಬಾರಿಸಿದ್ದರು.

ಧೋನಿ ಬ್ಯಾಟಿಗೆ ತಾಗಿದ ಚೆಂಡು ಆಗಸದೆತ್ತರಕ್ಕೆ ಸಾಗುತ್ತಿದ್ದಂತೆ ಕುರ್ಚಿಯ ಕೊನೆಯಲ್ಲಿ ಕುಳಿತಿದ್ದ ಎಲ್ಲರೂ ಎದ್ದು ನಿಂತಿದ್ದರು. ಚೆಂಡು ಲಾಂಗ್ ಬೌಂಡರಿ ಗೆರೆ ದಾಟಿ ಲ್ಯಾಂಡ್ ಆಗಿತ್ತು. ಕಮೆಂಟರಿ ಬಾಕ್ಸ್ ನಲ್ಲಿದ್ದ ರವಿ ಶಾಸ್ತ್ರಿ, “ ಧೋನಿ, ಫಿನಿಶಸ್ ಇಟ್ ಆಫ್ ಇನ್ ಸ್ಟೈಲ್, ಇಂಡಿಯಾ ಲಿಫ್ಟ್ಸ್ ದಿ ವರ್ಲ್ಡ್ ಕಪ್ ಆಫ್ಟರ್ 28 ಇಯರ್ಸ್ “ ಎಂದು ಭಾರತೀಯ ಕ್ರಿಕೆಟ್ ಅಭಿಮಾನಿಗಳು ಎಂದೂ ಮರೆಯದ ಸಾಲುಗಳನ್ನು ಎದೆಯುಬ್ಬಿಸಿ ಹೇಳಿದ್ದರು.

ಹೌದು 2011ರ ಏಪ್ರಿಲ್ 2ರಂದು ಭಾರತ 28 ವರ್ಷಗಳ ಬಳಿಕ ಏಕದಿನ ವಿಶ್ವಕಪ್ ಜಯಿಸಿತ್ತು. ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಟೀಂ ಇಂಡಿಯಾ ಆರು ವಿಕೆಟ್ ಅಂತರದಿಂದ ಸೋಲಿಸಿತ್ತು.

ಇದನ್ನೂ ಓದಿ:ಗುಮ್ಮ ಬಂತು ಗುಮ್ಮ…; ‘ವಿಕ್ರಾಂತ್ ರೋಣ’ನ ದರ್ಶನಕ್ಕೆ ದಿನಾಂಕ ಫಿಕ್ಸ್

ಮೊದಲು ಬ್ಯಾಟಿಂಗ್ ಮಾಡಿದ್ದ ಶ್ರೀಲಂಕಾ ತಂಡ ಮಹೇಲಾ ಜಯವರ್ಧನೆ ಶತಕದ ನೆರವಿನಿಂದ ಆರು ವಿಕೆಟ್ ನಷ್ಟಕ್ಕೆ 274 ರನ್ ಗಳಿಸಿತ್ತು. ಗುರಿ ಬೆನ್ನತ್ತಿದ್ದ ಭಾರತ ತಂಡಕ್ಕೆ ಗೌತಮ್ ಗಂಭೀರ್ ಮತ್ತು ನಾಯಕ ಮಹೇಂದ್ರ ಸಿಂಗ್ ಧೋನಿ ನೆರವಾಗಿದ್ದರು. ಗಂಭೀರ್ 97 ರನ್ ಗಳಿಸಿದ್ದರೆ, ನಾಯಕ ಮಹೇಂದ್ರ ಸಿಂಗ್ ಧೋನಿ ಅಜೇಯ 91 ರನ್ ಗಳಿಸಿದ್ದರು.

ನಾಯಕ ಧೋನಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದರು. ಕೂಟದುದ್ದಕ್ಕೂ ಅಮೋಘ ಪ್ರದರ್ಶನ ತೋರಿದ್ದ ಯುವರಾಜ್ ಸಿಂಗ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.