IPL Stories; ಆರ್ ಸಿಬಿ ನೆಟ್ ಬೌಲರ್, ಪಂತ್ ನೆರೆಮನೆಯಾತ…: ಯಾರು ಈ ಆಕಾಶ್ ಮಧ್ವಾಲ್


Team Udayavani, May 25, 2023, 11:06 AM IST

thumb-2

ಚೆನ್ನೈ: ಇಲ್ಲಿನ ಪಿ.ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಭರ್ಜರಿ ಜಯ ಸಾಧಿಸಿತು. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 81 ರನ್ ಅಂತರದಿಂದ ಗೆದ್ದ ಮುಂಬೈ ಮುಂದಿನ ಹಂತಕ್ಕೆ ತೇರ್ಗಡೆಯಾಯಿತು.

ಯುವ ಬೌಲರ್ ಆಕಾಶ್ ಮಧ್ವಾಲ್ ಅವರು ಮುಂಬೈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. 3.3 ಓವರ್ ಎಸೆದ ಮುಂಬೈ ವೇಗಿ ಕೇವಲ ಐದು ರನ್ ನೀಡಿ ಐದು ವಿಕೆಟ್ ಕಿತ್ತು ಮಿಂಚಿದರು. ಹಾಗಾದರೆ ಯಾರು ಈ ಆಕಾಶ್ ಮಧ್ವಾಲ್? ಇಲ್ಲಿದೆ ಮಧ್ವಾಲ್ ಸ್ಟೋರಿ.

ಇದನ್ನೂ ಓದಿ:ʼಕೆರಾಡಿ ಸ್ಟುಡಿಯೋಸ್‌ʼ ಮೂಲಕ ಸಿನಿಮಾರಂಗದಲ್ಲಿ ಹೊಸ ಹೆಜ್ಜೆಯಿಟ್ಟ ರಿಷಬ್‌ ಶೆಟ್ಟಿ

ಇಂಜಿನಿಯರಿಂಗ್ ಓದಿರುವ ಮಧ್ವಲ್, ಐಪಿಎಲ್ ಆಡಿದ ಉತ್ತರಾಖಂಡ್ ರಾಜ್ಯದ ಮೊದಲ ಕ್ರಿಕೆಟಿಗ. ಸೂರ್ಯಕುಮಾರ್ ಯಾದವ್‌ ಗಾಯಗೊಂಡ ಕಾರಣ ಅವರ ಬದಲಿಯಾಗಿ 2022 ರಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಆಯ್ಕೆಯಾದರು.

ಟೆನ್ನಿಸ್ ಬಾಲ್ ಕ್ರಿಕೆಟ್ ಆಡುತ್ತಿದ್ದ ಆಕಾಶ್ 2019 ರಲ್ಲಿ ಆಗಿನ ಉತ್ತರಾಖಂಡ್ ಕೋಚ್ ವಾಸಿಮ್ ಜಾಫರ್ ಮತ್ತು ಪ್ರಸ್ತುತ ಕೋಚ್ ಮನೀಶ್ ಝಾ ಅವರ ಕಣ್ಣಿಗೆ ಬಿದ್ದಿದ್ದರು. ಇದರ ಪರಿಣಾಮವಾಗಿ ಆಕಾಶ್ ಸೀಸನ್ ಬಾಲ್ ನೊಂದಿಗೆ ಆಡಲು ಪ್ರಾರಂಭಿಸಿದರು. ಸದ್ಯ ಉತ್ತರಾಖಂಡ್ ಸೀಮಿತ ಓವರ್ ತಂಡದ ನಾಯಕನೂ ಹೌದು.

ಆಕಾಶ್ ಮೊದಲು ಐಪಿಎಲ್ ಕ್ಯಾಂಪ್ ಸೇರಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೂಲಕ. 2021ರಲ್ಲಿ ಆರ್ ಸಿಬಿ ನೆಟ್ ಬೌಲರ್ ಆಗಿದ್ದ ಆಕಾಶ್ ಮಧ್ವಾಲ್ ರನ್ನು 2022ರ ಹರಾಜಿನಲ್ಲಿ ಯಾರೂ ಖರೀದಿಸಿರಲಿಲ್ಲ. ಬಳಿಕ ಸೂರ್ಯಕುಮಾರ್ ಬದಲಿಯಾಗಿ ಮುಂಬೈ ಸೇರಿದ್ದರು. 2023ರ ಹರಾಜಿನಲ್ಲಿ ಕೇವಲ 20 ಲಕ್ಷ ರೂ ಗೆ ಮುಂಬೈ ಇಂಡಿಯನ್ಸ್ ತಂಡವು ಆಕಾಶ್ ರನ್ನು ಖರೀದಿಸಿತ್ತು.

ಪಂತ್ ಗೆ ಇದೆ ನಂಟು: ಭಾರತದ ತಂಡದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಮತ್ತು ಆಕಾಶ್ ಗೆ ಬಾಲ್ಯದ ನಂಟಿದೆ. ಇಬ್ಬರೂ ಕ್ರಿಕೆಟಿಗರು ಉತ್ತರಾಖಂಡದಿಂದ ಬಂದವರು. ಬಾಲ್ಯದ ದಿನಗಳಲ್ಲಿ ಒಂದೇ ಪ್ರದೇಶದಲ್ಲಿ ಬೆಳೆದಿದ್ದರು. ಪಂತ್ ದೆಹಲಿಗೆ ತೆರಳುವ ಮೊದಲು ತರಬೇತಿ ನೀಡಿದ ಅವತಾರ್ ಸಿಂಗ್ ಅವರ ಅಡಿಯಲ್ಲೇ ಮಧ್ವಾಲ್ ಕೂಡಾ ತರಬೇತಿ ಪಡೆದರು.

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.