ಏಕದಿನ ಕ್ರಿಕೆಟ್‌: ಪ್ರೇಕ್ಷಕರಿಗೆ ಪ್ರವೇಶವಿಲ್ಲ!


Team Udayavani, Mar 13, 2020, 6:34 AM IST

ಏಕದಿನ ಕ್ರಿಕೆಟ್‌: ಪ್ರೇಕ್ಷಕರಿಗೆ ಪ್ರವೇಶವಿಲ್ಲ!

ಹೊಸದಿಲ್ಲಿ: ಧರ್ಮಶಾಲಾ ಏಕದಿನ ಪಂದ್ಯ ಮಳೆಯಿಂದ ರದ್ದುಗೊಂಡ ಬೇಸರದಲ್ಲಿರುವ ಭಾರತದ ಕ್ರಿಕೆಟ್‌ ಪ್ರೇಮಿಗಳಿಗೆ ಇನ್ನೊಂದು ಆಘಾತ ಎದುರಾಗಿದೆ. ಕೊರೊನಾ ವೈರಸ್‌ ಭೀತಿಯಿಂದ ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮುಂದಿನೆರಡು ಏಕದಿನ ಪಂದ್ಯಗಳಿಂದ ಪ್ರೇಕ್ಷಕರನ್ನು ದೂರ ಇರಿಸಲು ನಿರ್ಧರಿಸಲಾಗಿದೆ.

ಲಕ್ನೋ (ಮಾ. 15) ಮತ್ತು ಕೋಲ್ಕತಾದಲ್ಲಿ (ಮಾ. 18) ನಡೆಯಲಿರುವ ಈ ಪಂದ್ಯಗಳ ವೇಳೆ ವೀಕ್ಷಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಇದರಿಂದ ಕ್ರಿಕೆಟ್‌ ಪಂದ್ಯವೊಂದರ ರೋಮಾಂಚನವೆಲ್ಲ ಮಣ್ಣು ಪಾಲಾಗಲಿದೆ. ಬೌಂಡರಿ ಬಿದ್ದಾಗ, ಸಿಕ್ಸರ್‌ ಸಿಡಿದಾಗ, ವಿಕೆಟ್‌ ಉರುಳಿದಾಗ ವೀಕ್ಷಕರ ಕರತಾಡನ, ಭೋರ್ಗರೆತ ಕೇಳಿಬರದು ಎಂಬುದನ್ನು ಕಲ್ಪಿಸಲಿಕ್ಕೇ ಸಾಧ್ಯವಿಲ್ಲ. ಆದರೆ ಕೊರೊನಾ ದೆಸೆಯಿಂದ ಇದನ್ನೆಲ್ಲ ಅನುಭವಿಸಲೇಬೇಕಾಗಿದೆ.

“ಕೇಂದ್ರ ಕ್ರೀಡಾ ಸಚಿವಾಲಯದ ಆದೇಶವನ್ನು ಬಿಸಿಸಿಐ ಪಾಲಿಸಲೇಬೇಕಿದೆ. ಇದನ್ನು ಯಾವ ಕಾರಣಕ್ಕೂ ಉಲ್ಲಂ ಸುವಂತಿಲ್ಲ’ ಎಂದು ಬಿಸಿಸಿಐ ಹೇಳಿದೆ.

ಟಿಕೆಟ್‌ ಮಾರಾಟ ಸ್ಥಗಿತ
ಬಿಸಿಸಿಐ ನಿರ್ಧಾರದಿಂದಾಗಿ ಕೋಲ್ಕತಾ ಪಂದ್ಯದ ಟಿಕೆಟ್‌ ಮಾರಾಟವನ್ನು ಸ್ಥಗಿತಗೊಳಿಸಲಾಗಿದೆ. ಬಂಗಾಲ ಕ್ರಿಕೆಟ್‌ ಮಂಡಳಿ ಅಧ್ಯಕ್ಷ ಅವಿಷೇಕ್‌ ದಾಲಿ¾ಯ ಈಗಾಗಲೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿ ಈ ವಿಷಯವನ್ನು ತಿಳಿಸಿದ್ದಾರೆ.

“ಈ ಸಂದರ್ಭದಲ್ಲಿ ನಾನು ಯಾವುದೇ ಹೇಳಿಕೆ ನೀಡಿದರೂ ಅದು ಅವಸರದ ಕ್ರಮವಾಗುತ್ತದೆ. ಮುಂದಿನ ಆದೇಶ ಬರುವ ತನಕ ಟಿಕೆಟ್‌ ಮಾರಾಟವನ್ನು ನಿಲ್ಲಿಸಿದ್ದೇವೆ, ಅಷ್ಟೇ’ ಎಂದು ದಾಲಿ¾ಯ ಮಾಧ್ಯಮಗಳ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಈ ಎರಡೂ ಪಂದ್ಯಗಳ ವೇಳೆ ಕ್ರಿಕೆಟಿಗರನ್ನು ಹೊರತುಪಡಿಸಿ ತಂಡಗಳ ಸಹಾಯಕ ಸಿಬಂದಿ, ಟೆಲಿವಿಷನ್‌ ಟೀಮ್‌ ಮತ್ತು ಪತ್ರಿಕಾ ಮಾಧ್ಯಮದವರಷ್ಟೇ ಇರಲಿದ್ದಾರೆ.

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.