ಏಕದಿನ ಕ್ರಿಕೆಟ್‌ ಸರಣಿ: ವಾಂಖೇಡೆಯಲ್ಲಿ ಅಭ್ಯಾಸ ಆರಂಭ


Team Udayavani, Mar 16, 2023, 7:52 AM IST

ಏಕದಿನ ಕ್ರಿಕೆಟ್‌ ಸರಣಿ: ವಾಂಖೇಡೆಯಲ್ಲಿ ಅಭ್ಯಾಸ ಆರಂಭ

ಮುಂಬಯಿ: ವರ್ಷಾಂತ್ಯದ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾ ವಳಿಯ ಹಿನ್ನೆಲೆಯಲ್ಲಿ ಮಹತ್ವ ಪಡೆದಿರುವ ಆಸ್ಟ್ರೇಲಿಯ ಎದುರಿನ ಏಕದಿನ ಸರಣಿಗಾಗಿ ಭಾರತ ತಂಡ ಬುಧವಾರ ಅಭ್ಯಾಸ ಆರಂಭಿಸಿತು.

ಮೊದಲ ಪಂದ್ಯ ಶುಕ್ರವಾರ ಮುಂಬಯಿಯ “ವಾಂಖೇಡೆ ಸ್ಟೇಡಿಯಂ’ನಲ್ಲಿ ನಡೆಯಲಿದ್ದು, ರೋಹಿತ್‌ ಶರ್ಮ ಗೈರಲ್ಲಿ ಉಪ ನಾಯಕ ಹಾರ್ದಿಕ್‌ ಪಾಂಡ್ಯ ಟೀಮ್‌ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ಅವರು ಬಹಳ ಹೊತ್ತು ನೆಟ್ಸ್‌ನಲ್ಲಿ ಕಳೆದರು.

ಸ್ಪಿನ್‌ದ್ವಯರಾದ ಯಜುವೇಂದ್ರ ಚಹಲ್‌ ಮತ್ತು ಕುಲದೀಪ್‌ ಯಾದವ್‌, ಆಲ್‌ರೌಂಡರ್‌ಗಳಾದ ರವೀಂದ್ರ ಜಡೇಜ ಮತ್ತು ವಾಷಿಂಗ್ಟನ್‌ ಸುಂದರ್‌ ಬೌಲಿಂಗ್‌ ಅಭ್ಯಾಸಕ್ಕೆ ಹೆಚ್ಚಿನ ಅವಧಿಯನ್ನು ಮೀಸಲಿರಿಸಿದರು.

ವೇಗಿಗಳಾದ ಮೊಹಮ್ಮದ್‌ ಸಿರಾಜ್‌, ಜೈದೇವ್‌ ಉನಾದ್ಕತ್‌, ಉಮ್ರಾನ್‌ ಮಲಿಕ್‌, ಶಾರ್ದೂಲ್ ಠಾಕೂರ್‌, ಕೀಪರ್‌ ಇಶಾನ್‌ ಕಿಶನ್‌ ಸಾಕಷ್ಟು ಬೆವರು ಸುರಿಸಿದರು. ಆದರೆ ಕೋಚ್‌ ರಾಹುಲ್‌ ದ್ರಾವಿಡ್‌ ಗೈರಾಗಿದ್ದರು. ಬ್ಯಾಟಿಂಗ್‌ ಕೋಚ್‌ ವಿಕ್ರಮ್‌ ರಾಠೊಡ್‌, ಫೀಲ್ಡಿಂಗ್‌ ಕೋಚ್‌ ಟಿ. ದಿಲೀಪ್‌, ಬೌಲಿಂಗ್‌ ಕೋಚ್‌ ಪರಸ್‌ ಮ್ಹಾಂಬ್ರೆ, ತ್ರೋಡೌನ್‌ ಸ್ಪೆಷಲಿಸ್ಟ್‌ಗಳಾದ ರಾಘವೇಂದ್ರ, ನುವಾನ್‌ ಸೇನೆವಿರತ್ನೆ ಉಪಸ್ಥಿತರಿದ್ದರು.

ಕೊನೆಯ 2 ಟೆಸ್ಟ್‌ ಪಂದ್ಯಗಳಲ್ಲಿ ಸ್ಥಾನ ಪಡೆಯದ ಕೆ.ಎಲ್‌. ರಾಹುಲ್‌ ಗೈರು ಎದ್ದು ಕಂಡಿತು. ಏಕದಿನದಲ್ಲಿ ಅವರನ್ನು 5ನೇ ಕ್ರಮಾಂಕಕ್ಕೆ ಹಾಗೂ ವಿಕೆಟ್‌ ಕೀಪಿಂಗ್‌ಗೆ ಕಾದಿರಿಸಲಾಗುವ ಸಾಧ್ಯತೆ ಇದೆ.

ಸೂರ್ಯಕುಮಾರ್‌, ಇಶಾನ್‌ ಕಿಶನ್‌ ಮತ್ತು ಪಾಂಡ್ಯ ಹೆಚ್ಚಿನ ಅವಧಿಯನ್ನು ಬ್ಯಾಟಿಂಗ್‌ ಅಭ್ಯಾಸದಲ್ಲಿ ಕಳೆದರು. ಪಾಂಡ್ಯ ಸ್ವಲ್ಪ ಹೊತ್ತು ಬೌಲಿಂಗ್‌ ಅಭ್ಯಾಸವನ್ನೂ ನಡೆಸಿದರು.

ಟೀಮ್‌ ಇಂಡಿಯಾದ ಅಭ್ಯಾಸದ ಬಳಿಕ ಪ್ರವಾಸಿ ಆಸ್ಟ್ರೇಲಿಯ ಕ್ರಿಕೆಟಿಗರೂ ಅಭ್ಯಾಸ ನಡೆಸಿದರು.

 

ಟಾಪ್ ನ್ಯೂಸ್

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.