ಬಿಲ್ಗಾರಿಕೆ ಸಂಸ್ಥೆ ವಿರುದ್ಧ ಆಕ್ರೋಶ


Team Udayavani, Jan 8, 2020, 11:32 PM IST

AR

ಪುಣೆ: ಅಂತಾರಾಷ್ಟ್ರೀಯ ಬಿಲ್ಗಾರಿಕೆ ಸಂಸ್ಥೆಯಿಂದ ಅಮಾನತಿಗೊಳಗಾಗಿರುವ ಭಾರತ ಬಿಲ್ಗಾರಿಕೆ ಸಂಸ್ಥೆಯ ಗೋಳು ಮುಗಿಯುತ್ತಿಲ್ಲ. ಒಲಿಂಪಿಕ್ಸ್‌ ಅರ್ಹತಾ ಸುತ್ತಿನ ಆಯ್ಕೆ ವೇಳೆ, ಬಿಲ್ಗಾರಿಕಾ ಸಂಸ್ಥೆಯವರು ಸತತ 12 ಗಂಟೆ ಸ್ಪರ್ಧೆ ನಡೆಸಿದ್ದಾರೆ. ಒಬ್ಬೊಬ್ಬ ಸ್ಪರ್ಧಿ 15 ಪಂದ್ಯಗಳಲ್ಲಿ ಭಾಗವಹಿಸುವಂತಾಗಿದೆ. ನಿಯಮ ಮೀರಿ ಈ ರೀತಿಯ ಸ್ಪರ್ಧೆ ನಡೆಸಲಾಗಿದೆ ಎಂದು ಬಿಲ್ಗಾರರು ಆರೋಪಿಸಿದ್ದಾರೆ.

“ಪುಣೆಯ ಆರ್ಮಿ ನ್ಪೋರ್ಟ್ಸ್ ಇನ್‌ಸ್ಟಿಟ್ಯೂಟ್‌ ಕ್ಯಾಂಪಸ್‌ನಲ್ಲಿ ಬೆಳಗ್ಗೆ 8ರಿಂದ ರಾತ್ರಿ 8ರ ವರೆಗೆ ಸ್ಪರ್ಧೆಗಳು ನಡೆದವು. ರಾತ್ರಿ ಹೊತ್ತು ವಿದ್ಯುತ್‌ ಬೆಳಕಿನಲ್ಲಿ ಕೆಲವು ಸ್ಪರ್ಧಿಗಳಿಗೆ ಸರಿಯಾಗಿ ಗುರಿಯನ್ನು ಗುರುತಿಸಲು ಸಾಧ್ಯವೇ ಆಗಲಿಲ್ಲ. ನಮಗೆ ಊಟಕ್ಕೆ ಅವಕಾಶ ನೀಡಿದ್ದು ಕೇವಲ 30 ನಿಮಿಷ. ಅನಂತರ ಸತತವಾಗಿ ಸ್ಪರ್ಧೆ ನಡೆಸುತ್ತಲೇ ಹೋದರು. ಬಿಲ್ಗಾರಿಕೆ ಸಂಸ್ಥೆಯವರು ನಿಯಮ ಮೀರಿ ಹೀಗೆ ಅಂತಿಮ ಹಂತದಲ್ಲಿ ಸ್ಪರ್ಧೆ ನಡೆಸಿದ್ದಾರೆ’ ಎಂದು ಹೆಸರು ಹೇಳಲಿಚ್ಛಿಸದ ಬಿಲ್ಗಾರರೊಬ್ಬರು ಆರೋಪಿಸಿದ್ದಾರೆ.

ತಪ್ಪಾಯಿತು ಎಂದ ಅಧಿಕಾರಿಗಳು
ಬಿಲ್ಗಾರಿಕೆ ಸಂಸ್ಥೆ ನಡೆಸಿದ ಆಯ್ಕೆ ಕ್ರಮವನ್ನು ಸಂಸ್ಥೆಯ ಅಧಿಕಾರಿಯೊಬ್ಬರು ತಪ್ಪೆಂದು ಹೇಳಿದ್ದಾರೆ. ಈ ರೀತಿ ದಿನಕ್ಕೆ 15 ಪಂದ್ಯಗಳಲ್ಲಿ ಸ್ಪರ್ಧಿಸುವಂತೆ ಮಾಡುವುದು ತಪ್ಪು. ಈ ಹಿಂದೆ ದಿನಕ್ಕೆ 12 ಪಂದ್ಯ ನಡೆಸಿದ ಉದಾಹರಣೆಯಿದೆ. ಅದೂ ಬೆಳಗ್ಗೆ, ಸಂಜೆ ವೇಳೆ ಸಮಯ ವಿಂಗಡಿಸಿ ಸ್ಪರ್ಧೆ ನಡೆಸಲಾಗಿತ್ತು ಎಂದಿದ್ದಾರೆ.

ಯಾಕೆ ಈ ಸ್ಪರ್ಧೆ?
ಟೋಕಿಯೊ ಒಲಿಂಪಿಕ್ಸ್‌ ಅರ್ಹತಾ ಸುತ್ತಿಗೆ 8 ಸ್ಪರ್ಧಿಗಳನ್ನು ಆಯ್ಕೆ ಮಾಡಲು ಈ ಸ್ಪರ್ಧೆಯನ್ನು ನಡೆಸಲಾಗಿತ್ತು. ಇಲ್ಲಿ ಆಯ್ಕೆಯಾದ 8 ಮಂದಿ, ಉಳಿದ 12 ಮಂದಿ ಈ ತಿಂಗಳಲ್ಲಿ ನಡೆಯುವ ಇತರ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಾರೆ. ಅಲ್ಲಿ ಆಯ್ಕೆಯಾದ 12 ಮಂದಿ ಒಲಿಂಪಿಕ್ಸ್‌ ಅರ್ಹತಾ ಸುತ್ತಿನಲ್ಲಿ ಆಡುತ್ತಾರೆ.

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.