ಡೇವಿಸ್‌ ಕಪ್‌ ತಂಡದಲ್ಲಿ ಪೇಸ್‌


Team Udayavani, Mar 7, 2017, 5:44 PM IST

07-SPO-3.jpg

ಹೊಸದಿಲ್ಲಿ: ಉಜ್ಬೆಕಿಸ್ಥಾನ ವಿರುದ್ಧ ನಡೆಯಲಿರುವ ಡೇವಿಸ್‌ ಕಪ್‌ ಹೋರಾಟಕ್ಕಾಗಿ ಲಿಯಾಂಡರ್‌ ಪೇಸ್‌ ಅವರನ್ನು ಭಾರತೀಯ ಡೇವಿಸ್‌ ಕಪ್‌ ತಂಡದಲ್ಲಿ ಉಳಿಸಿಕೊಳ್ಳಲಾಗಿದೆ. ಆದರೆ ಪೇಸ್‌ ಅವರನ್ನು ಆಟವಾಡುವ ಅಂತಿಮ ನಾಲ್ವರ ತಂಡದಲ್ಲಿ ಆಯ್ಕೆ ಮಾಡಲು ನೂತನ ಆಟವಾಡದ ನಾಯಕ ಮಹೇಶ್‌ ಭೂಪತಿ ನಿರ್ಧರಿಸಲಿದ್ದಾರೆ.

ಏಶ್ಯ-ಓಶಿಯಾನಿಯಾ ಬಣ ಒಂದರ ಎರಡನೇ ಸುತ್ತಿನ ಹೋರಾಟ ಎಪ್ರಿಲ್‌ 7ರಿಂದ ಬೆಂಗಳೂರಿನಲ್ಲಿ ನಡೆಯಲಿದೆ. ಅದಕ್ಕಿಂತ 10 ದಿನ ಮೊದಲು ಪೇಸ್‌ ಅವರ ಆಯ್ಕೆಯನ್ನು ಭೂಪತಿ ನಿರ್ಧರಿಸಲಿದ್ದಾರೆ.

ಎಸ್‌ಪಿ ಮಿಶ್ರಾ ಅವರನ್ನು ಒಳಗೊಂಡ ಅಖೀಲ ಭಾರತ ಟೆನಿಸ್‌ ಅಸೋಸಿಯೇಶನ್‌ (ಎಐಟಿಎ) ಆಯ್ಕೆ ಸಮಿತಿ ನಾಲ್ವರು ಸಿಂಗಲ್ಸ್‌ (ಯೂಕಿ ಭಾಂಬ್ರಿ, ರಾಮ್‌ಕುಮಾರ್‌ ರಾಮನಾಥನ್‌, ಪ್ರಜ್ಞೆàಶ್‌ ಗುಣೇಶ್ವರನ್‌ ಮತ್ತು ಎನ್‌. ಶ್ರೀರಾಮ್‌ ಬಾಲಾಜಿ) ಮತ್ತು ಇಬ್ಬರು ಡಬಲ್ಸ್‌ ಆಟಗಾರ (ರೋಹನ್‌ ಬೋಪಣ) ರನ್ನು ಒಳಗೊಂಡ ಭಾರತೀಯ ತಂಡವನ್ನು ಆಯ್ಕೆ ಮಾಡಿತು.

ಇದು ಭಾರತದ ಉತ್ತಮ ಡೇವಿಸ್‌ ಕಪ್‌ ತಂಡಗಳಲ್ಲಿ ಒಂದಾಗಿದೆ. ಇದರಲ್ಲಿ ಬೆಸ್ಟ್‌ ತಂಡವನ್ನು ನಾಯಕ ಭೂಪತಿ ಆಯ್ಕೆ ಮಾಡುವ ಅವಕಾಶ ಪಡೆದಿದ್ದಾರೆ. ಸದ್ಯದ ಮಟ್ಟಿಗೆ ಡಬಲ್ಸ್‌ಗೆ ಲಿಯಾಂಡರ್‌ ಮತ್ತು ರೋಹನ್‌ ಸೂಕ್ತ ಆಟಗಾರು ಆಗಿದ್ದಾರೆ. ಹೋರಾಟ ಆರಂಭವಾಗಲು 10 ದಿನವಿರುವಾಗ ನಾಯಕ ಭೂಪತಿ ಅವರು ಆಯ್ಕೆ ಸಮಿತಿಯ ಚೇರ್ಮನ್‌ ಜತೆ ಚರ್ಚಿಸಿ ಅಂತಿಮ ನಾಲ್ವರ ತಂಡವನ್ನು ಅಂತಿಮಗೊಳಿಸಲಿದ್ದಾರೆ ಎಂದು ಎಐಟಿಎ ಪ್ರಧಾನ ಕಾರ್ಯದರ್ಶಿ ಹಿರಣ್ಮಯಿ ಚಟರ್ಚಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.