ಮತ್ತೆ ಅರಬ್ಬರ ನಾಡಿನಲ್ಲಿ ನಡೆಯುತ್ತಾ ಏಷ್ಯಾಕಪ್?‌: ಪಾಕ್‌ ಗೆ ಮುಖಭಂಗ


Team Udayavani, Feb 5, 2023, 10:42 AM IST

ಮತ್ತೆ ಅರಬ್ಬರ ನಾಡಿನಲ್ಲಿ ನಡೆಯುತ್ತಾ ಏಷ್ಯಾಕಪ್?‌: ಪಾಕ್‌ ಗೆ ಮುಖಭಂಗ

ನವದೆಹಲಿ: 2023ನೇ ಸಾಲಿನ ಏಷ್ಯಾಕಪ್‌ ಏಕದಿನ ಪಂದ್ಯಾವಳಿಯ ಅತಿಥ್ಯವಹಿಸಿರುವ ಪಾಕಿಸ್ತಾನಕ್ಕೆ ಮತ್ತೆ ಹಿನ್ನೆಡೆ ಆಗಿದೆ. ಶನಿವಾರ (ಫೆ.4 ರಂದು) ಬಹ್ರೇನ್‌ನಲ್ಲಿ ನಡೆದ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಸಭೆಯಲ್ಲಿ ಏಷ್ಯಾಕಪ್‌ ಪಂದ್ಯಾವಳಿ ಪಾಕ್‌ ನಲ್ಲಿ ನಡೆಯುವುದು ಅನುಮಾನ ಎನ್ನುವುದರ ಕುರಿತು ಚರ್ಚೆಯಾಗಿದೆ.

ಬಹ್ರೇನ್‌ನಲ್ಲಿ ನಡೆದ ಸಭೆಯಲ್ಲಿ ಎಸಿಸಿ ಮುಖ್ಯಸ್ಥ ಜಯ್ ಶಾ, ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮುಖ್ಯಸ್ಥ ನಜಮ್ ಸೇಥಿ ಮತ್ತು ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಈ ಸಭೆಯಲ್ಲಿ ಹಿಂದೆ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಅವರು, ಭಾರತ ತಂಡ ಏಷ್ಯಾಕಪ್ ಆಡಲು ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎನ್ನುವ ಮಾತನ್ನು ಮತ್ತೊಮ್ಮೆ ಹೇಳಿದ್ದಾರೆ. ಇದರಿಂದ ಪಾಕ್‌ ಗೆ ಹಿನ್ನೆಡೆಯಾಗಿದೆ.

ಈ ವರ್ಷ ಸೆಪ್ಟೆಂಬರ್‌ ನಲ್ಲಿ 50 ಮಾದರಿಯಲ್ಲಿ ಏಕದಿನ ಏಷ್ಯಾಕಪ್‌ ನಡೆಯಲಿದೆ. ಕ್ರಮದ ಪ್ರಕಾರ ಪಾಕಿಸ್ತಾನ ಈ ಬಾರಿ ಅತಿಥ್ಯ ವಹಿಸಬೇಕಿತ್ತು. ಆದರೆ ಭಾರತ ಪಾಕ್‌ ಗೆ ಪ್ರಯಾಣಿಸಲು ನಿರಾಕರಿಸಿದ ಕಾರಣ ಪಾಕ್‌ ನಿಂದ ಏಷ್ಯಾಕಪ್‌ ಬೇರೆಡೆ ಸ್ಥಳಾಂತರ ಆಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಕುಡಿದು ಬಂದು ಪತ್ನಿಗೆ ಹಲ್ಲೆ,ನಿಂದನೆ: ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ವಿರುದ್ಧ FIR

ಮಾರ್ಚ್‌ನಲ್ಲಿ ನಡೆಯುವ ಮತ್ತೊಂದು ಎಸಿಸಿ ಸಭೆಯ ನಂತರ ಏಷ್ಯಾ ಕಪ್ ಆತಿಥೇಯರ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಸಭೆಯಲ್ಲಿ ಹೇಳಲಾಗಿದೆ.

ವರದಿಯ ಪ್ರಕಾರ ಯುಎಐನಲ್ಲಿ ನಡೆಯಬಹುದು ಎನ್ನಲಾಗಿದೆ.

ಈ ಹಿಂದೆ ಭಾರತ ಏಷ್ಯಾಕಪ್‌ ನಲ್ಲಿ ಭಾಗಿಯಾಗದೆ ಇದ್ದರೆ, ಪಾಕ್‌ ಈ ವರ್ಷ ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್‌ ನಲ್ಲಿ ಭಾಗವಹಿಸುವುದಿಲ್ಲಎಂದು ಪಿಸಿಬಿಯ ಅಧ್ಯಕ್ಷರಾಗಿದ್ದಾಗ ರಮೀಜ್‌ ರಾಜಾ ಹೇಳಿದ್ದರು. ಅದೇ ಮಾತನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಈಗಿನ ಮುಖ್ಯಸ್ಥ ನಜಮ್ ಸೇಥಿ  ಕೂಡ ಜಯ್‌ ಶಾ ಅವರಿಗೆ ಶನಿವಾರದ ಸಭೆಯಲ್ಲಿ ಹೇಳಿದ್ದಾರೆ.

ಟಾಪ್ ನ್ಯೂಸ್

shashikala-jolle

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

1-qwqe-wqewqe

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

M P K umar

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

1-sdasdas

ಮರಳಿ ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಚಿವ ಗುಬ್ಬಿ ಶ್ರೀನಿವಾಸ್

kohli

ಸೋಷಿಯಲ್‌ ಮೀಡಿಯಾದಲ್ಲಿ ತಮ್ಮ 10 ನೇ ತರಗತಿ ಅಂಕಪಟ್ಟಿ ಹಂಚಿಕೊಂಡ ಕಿಂಗ್‌ ಕೊಹ್ಲಿ!



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kohli

ಸೋಷಿಯಲ್‌ ಮೀಡಿಯಾದಲ್ಲಿ ತಮ್ಮ 10 ನೇ ತರಗತಿ ಅಂಕಪಟ್ಟಿ ಹಂಚಿಕೊಂಡ ಕಿಂಗ್‌ ಕೊಹ್ಲಿ!

Bhuvneshwar Kumar Replaces Adien Markram As Captain Of Sunrisers Hyderabad?

ಹೈದರಾಬಾದ್ ತಂಡದ ನಾಯಕತ್ವ ಬದಲಾವಣೆ? ಮಾಕ್ರಮ್ ಬದಲು ಕಾಣಸಿಕೊಂಡ ಭುವನೇಶ್ವರ್

Arjun Tendulkar To Debut For Mumbai Indians In IPL 2023?

ಈ ಬಾರಿಯಾದರೂ ಅರ್ಜುನ್ ತೆಂಡೂಲ್ಕರ್ ಗೆ ಸಿಗುತ್ತಾ ಚಾನ್ಸ್?: ಉತ್ತರ ನೀಡಿದ ರೋಹಿತ್

josh hazlewood glenn maxwell will not feature opening match of RCB

ಐಪಿಎಲ್ 2023: ಆರ್ ಸಿಬಿಯ ಮೊದಲ ಪಂದ್ಯಕ್ಕೆ ಲಭ್ಯವಿಲ್ಲ ಹೇಜಲ್ವುಡ್, ಮ್ಯಾಕ್ಸವೆಲ್

ODI World Cup 2023: Mumbai, Ahmedabad To Hosts Semis And Final

ಮುಂಬೈನಲ್ಲಿ ವಿಶ್ವಕಪ್ ಸೆಮಿಫೈನಲ್ ಮ್ಯಾಚ್; ಭಾರತ- ಪಾಕ್ ಪಂದ್ಯ ನಡೆಯುವುದು ಎಲ್ಲಿ?

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

shashikala-jolle

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

1-q222qe

ದೊಡ್ಡಣಗುಡ್ಡೆ ‘ಭವಾನಿ ರೆಸಿಡೆನ್ಸಿ’ ವಸತಿ ಸಮುಚ್ಚಯ ಮಾ. 31ರಂದು ಉದ್ಘಾಟನೆ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

1-qwqe-wqewqe

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!