ವಿಂಡೀಸಿಗೆ ಆಘಾತವಿಕ್ಕಿದ ಪಾಕ್‌


Team Udayavani, Feb 26, 2020, 11:39 PM IST

pak

ಕ್ಯಾನ್‌ಬೆರಾ: ಪಾಕ್‌ ವನಿತೆಯರು ಟಿ20 ವಿಶ್ವಕಪ್‌ ಕೂಟದ ಮೊದಲ ಪಂದ್ಯದಲ್ಲೇ ಭರ್ಜರಿ ಬೇಟೆ ಯಾಡಿದ್ದಾರೆ. ಬಲಿಷ್ಠ ವೆಸ್ಟ್‌ ಇಂಡೀಸನ್ನು 8 ವಿಕೆಟ್‌ಗಳಿಂದ ಮಣಿಸಿದ್ದಾರೆ.

ಬುಧವಾರ ನಡೆದ “ಬಿ’ ವಿಭಾಗದ ದ್ವಿತೀಯ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ವೆಸ್ಟ್‌ ಇಂಡೀಸ್‌ 7 ವಿಕೆಟಿಗೆ 124 ರನ್‌ ಗಳಿಸಿದರೆ, ಪಾಕ್‌ 18.2 ಓವರ್‌ಗಳಲ್ಲಿ ಕೇವಲ 2 ವಿಕೆಟ್‌ ಕಳೆದುಕೊಂಡು ಗುರಿ ಮುಟ್ಟಿತು.

ಪಾಕ್‌ ಪರ ಆರಂಭಿಕರಾದ ಮುನೀಬಾ ಅಲಿ (25)-ಜವೇರಿಯಾ ಖಾನ್‌ (35) 7.2 ಓವರ್‌ಗಳಿಂದ 58 ರನ್‌ ಪೇರಿಸಿ ಉತ್ತಮ ಅಡಿಪಾಯ ನಿರ್ಮಿಸಿದರು. ನಾಯಕಿ ಬಿಸ್ಮಾ ಮರೂಫ್ (ಔಟಾಗದೆ 39) ಮತ್ತು ನಿದಾದರ್‌ (ಔಟಾಗದೆ 18) 3ನೇ ವಿಕೆಟಿಗೆ ಭರ್ತಿ 50 ರನ್‌ ಪೇರಿಸಿ ಕೆರಿಬಿಯನ್ನರನ್ನು ಕಾಡಿದರು.

ವೆಸ್ಟ್‌ ಇಂಡೀಸ್‌ ಮೊದಲ ಎಸೆತದಲ್ಲೇ ಹ್ಯಾಲಿ ಮ್ಯಾಥ್ಯೂ ವಿಕೆಟ್‌ ಕಳೆದುಕೊಂಡು ಒತ್ತಡಕ್ಕೆ ಸಿಲುಕಿತು. ದಿಯಾನಾ ಬೇಗ್‌ ಆರಂಭಿಕರಿಬ್ಬರನ್ನೂ ಪೆವಿಲಿಯನ್ನಿಗೆ ಅಟ್ಟಿದರು. 28 ರನ್ನಿಗೆ 3 ವಿಕೆಟ್‌ ಬಿತ್ತು. ನಾಯಕಿ ಸ್ಟಫಾನಿ ಟೇಲರ್‌ ಮತ್ತು ಕೀಪರ್‌ ಶಿಮೇನ್‌ ಕ್ಯಾಂಪ್‌ಬೆಲ್‌ 4ನೇ ವಿಕೆಟಿಗೆ 63 ರನ್‌ ಪೇರಿಸಿದಾಗ ವಿಂಡೀಸ್‌ ಸವಾಲಿನ ಮೊತ್ತ ಪೇರಿಸುವ ನಿರೀಕ್ಷೆ ಇತ್ತು. ಇಬ್ಬರೂ ತಲಾ 43 ರನ್‌ ಹೊಡೆದರು. ಆದರೆ ಈ ಜೋಡಿಯನ್ನು ಬೇರ್ಪಡಿಸಿದ ಅನಾಮ್‌ ಅಮಿನ್‌ ಮತ್ತೆ ಪಾಕಿಗೆ ಮೇಲುಗೈ ಒದಗಿಸಿದರು.

ಸಂಕ್ಷಿಪ್ತ ಸ್ಕೋರ್‌: ವಿಂಡೀಸ್‌-7 ವಿಕೆಟಿಗೆ 124 (ಟೇಲರ್‌ 43, ಕ್ಯಾಂಪ್‌ಬೆಲ್‌ 43, ಕಿರ್ಬಿ 16, ದಿಯಾನಾ 19ಕ್ಕೆ 2, ನಿದಾ 30ಕ್ಕೆ 2, ಐಮಾನ್‌ 32ಕ್ಕೆ 2, ಅನಾಮ್‌ 19ಕ್ಕೆ 1). ಪಾಕಿಸ್ಥಾನ-18.2 ಓವರ್‌ಗಳಲ್ಲಿ 2 ವಿಕೆಟಿಗೆ 127 (ಮುನೀಬಾ 25, ಜವೇರಿಯಾ 35, ಬಿಸ್ಮಾ ಔಟಾಗದೆ 39, ನಿದಾ ಔಟಾಗದೆ 18).

ಪಂದ್ಯಶ್ರೇಷ್ಠ: ಜವೇರಿಯಾ ಖಾನ್‌.

ಟಾಪ್ ನ್ಯೂಸ್

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.