18 ವರ್ಷಗಳ ಬಳಿಕ ಪಾಕ್‌ ನೆಲದಲ್ಲಿ ಕಿವೀಸ್‌ ಏಕದಿನ


Team Udayavani, Sep 16, 2021, 9:40 PM IST

18 ವರ್ಷಗಳ ಬಳಿಕ ಪಾಕ್‌ ನೆಲದಲ್ಲಿ ಕಿವೀಸ್‌ ಏಕದಿನ

ರಾವಲ್ಪಿಂಡಿ: ಶುಕ್ರವಾರ ಇಲ್ಲಿ ಆತಿಥೇಯ ಪಾಕಿಸ್ತಾನ ಮತ್ತು ಪ್ರವಾಸಿ ನ್ಯೂಜಿಲೆಂಡ್‌ ತಂಡಗಳ ನಡುವೆ ಸರಣಿಯ ಮೊದಲ ಏಕದಿನ ಪಂದ್ಯ ನಡೆಯಲಿದೆ. ಇದರೊಂದಿಗೆ ಬರೋಬ್ಬರಿ 18 ವರ್ಷಗಳ ಬಳಿಕ ನ್ಯೂಜಿಲೆಂಡ್‌ ತಂಡ ಪಾಕ್‌ ನೆಲದಲ್ಲಿ ಅಂತಾರಾಷ್ಟ್ರೀಯ ಪಂದ್ಯವಾಡಲಿದೆ. 2003ರಲ್ಲಿ ಇತ್ತಂಡಗಳ ನಡುವೆ ಇಲ್ಲಿ ಕೊನೆಯ ಪಂದ್ಯ ನಡೆದಿತ್ತು.

ಪಾಕಿಸ್ತಾನ-ನ್ಯೂಜಿಲೆಂಡ್‌ ಕೊನೆಯ ಸಲ ಏಕದಿನ ಪಂದ್ಯದಲ್ಲಿ ಎದುರಾದದ್ದು 2019ರ ವಿಶ್ವಕಪ್‌ ಪಂದ್ಯಾವಳಿಯಲ್ಲಿ. ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಬಾಬರ್‌ ಅಜಂ ಅವರ ಶತಕ ಪರಾಕ್ರಮದಿಂದ ಪಾಕ್‌ 6 ವಿಕೆಟ್‌ಗಳ ಜಯ ಸಾಧಿಸಿತ್ತು. ಈ ಸಲವೂ ಬಾಬರ್‌ ಅಜಂ ಅವರೇ ಪಾಕ್‌ ತಂಡವನ್ನು ಮುನ್ನಡೆಸಲಿದ್ದಾರೆ. ನ್ಯೂಜಿಲೆಂಡಿನ ತಾರಾ ಆಟಗಾರರನೇಕರು ಈ ಪ್ರವಾಸದಿಂದ ಹಿಂದೆ ಸರಿದಿದ್ದು, ಟಾಮ್‌ ಲ್ಯಾಥಂ ತಂಡದ ನೇತೃತ್ವ ವಹಿಸಿದ್ದಾರೆ.

1976-2003ರ ನಡುವೆ ಪಾಕ್‌ ನೆಲದಲ್ಲಿ ಇತ್ತಂಡಗಳು 19 ಏಕದಿನ ಪಂದ್ಯಗಳನ್ನಾಡಿವೆ. ಪಾಕಿಸ್ಥಾನ 19 ಗೆಲುವಿನ ದಾಖಲೆ ಹೊಂದಿದೆ. ರಾವಲ್ಪಿಂಡಿಯಲ್ಲಿ ನಡೆದ ಮೂರೂ ಪಂದ್ಯಗಳಲ್ಲಿ ಪಾಕ್‌ ಜಯ ಸಾಧಿಸಿದೆ.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

1-saddas

Badminton; ಇಂದಿನಿಂದ ಸ್ವಿಸ್‌ ಓಪನ್‌ ಬ್ಯಾಡ್ಮಿಂಟನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.