2 ವರ್ಷಗಳ ಬಳಿಕ ಭಾರತಕ್ಕೆ ಪಿಸಿಬಿ ಅಧಿಕಾರಿಗಳ ತಂಡ
Team Udayavani, Apr 21, 2018, 6:00 AM IST
ಹೊಸದಿಲ್ಲಿ: ಕೋಲ್ಕತಾದಲ್ಲಿ ಎ. 21ರಂದು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಸಭೆ ಆಯೋಜಿಸಿದೆ. ಇದಕ್ಕೆ ಪಾಕಿಸ್ಥಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧಿಕಾರಿಗಳು ಆಗಮಿಸಲಿದ್ದಾರೆ ಎನ್ನಲಾಗಿದೆ.
ಬರೋಬ್ಬರಿ 2 ವರ್ಷಗಳ ಬಳಿಕ ಪಿಸಿಬಿ ಅಧಿಕಾರಿಗಳು ಭಾರತಕ್ಕೆ ಆಗಮಿಸುತ್ತಿದ್ದಾರೆ ಎನ್ನುವುದು ವಿಶೇಷ. ಸಭೆಗೆ ಪಿಸಿಬಿ ಮುಖ್ಯಸ್ಥ ನಿಜಾಮ್ ಸೇಥಿ, ಕ್ರಿಕೆಟ್ ನಿರ್ವಹಣಾ ಅಧಿಕಾರಿ ಸುಭಾನ್ ಅಹ್ಮದ್ ಆಗಮಿಸುತ್ತಿರುವ ಪ್ರಮುಖರು ಎನ್ನಲಾಗಿದೆ.
ಇದೇ ವೇಳೆ ಭಾರತ -ಪಾಕಿಸ್ಥಾನ ನಡುವೆ ದ್ವಿಪಕ್ಷೀಯ ಕ್ರಿಕೆಟ್ ಸರಣಿ ನಡೆಸುವ ಕುರಿತು ಗಂಭೀರ ಮಾತುಕತೆ ನಡೆಯುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?