ಪಾಕಿಸ್ತಾನ ಟೀಮ್ ಇಂಡಿಯಾದಂತೆ ಈ ಫಿನಿಶರ್‌ ಆಟಗಾರನನ್ನು ಹೊಂದಿಲ್ಲ: ಶಾಹಿದ್‌ ಆಫ್ರಿದಿ


Team Udayavani, Sep 27, 2022, 8:10 PM IST

ಪಾಕಿಸ್ತಾನ ಟೀಮ್ ಇಂಡಿಯಾದಂತೆ ಈ ಫಿನಿಶರ್‌ ಆಟಗಾರನನ್ನು ಹೊಂದಿಲ್ಲ: ಶಾಹಿದ್‌ ಆಫ್ರಿದಿ

ನವದೆಹಲಿ: ಟಿ-20 ವಿಶ್ವಕಪ್‌ ಗೆ ದಿನಗಣನೆ ಆರಂಭವಾಗಿದೆ. ಮುಂದಿನ ತಿಂಗಳು ( ಅ.16 ರಿಂದ) ಆಸ್ಟ್ರೇಲಿಯಾದಲ್ಲಿ ಟಿ-20 ಕದನ ಆರಂಭವಾಗಲಿದೆ. ಪಾಕಿಸ್ತಾನದ ಮಾಜಿ ಕ್ರಿಕಿಟಿಗ ಶಾಹಿದ್‌ ಆಫ್ರಿದಿ ಭಾರತದ ಆಟಗಾರನೊಬ್ಬನನ್ನು ಬಗ್ಗೆ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.

ಟಿ-20 ಟ್ರೋಫಿ ಗೆಲ್ಲುವ ಮೆಚ್ಚಿನ ತಂಡಗಳಲ್ಲಿ ಟೀಮ್‌ ಇಂಡಿಯಾ ಕೂಡ ಒಂದು. ಏಷ್ಯಾಕಪ್‌ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಟಿ-20 ಪಂದ್ಯಗಳಲ್ಲಿ ಭಾರತ ಅತ್ಯುತ್ತಮ ಪ್ರದರ್ಶನವನ್ನು ನೀಡಿದೆ. ಭಾರತ ಭರ್ಜರಿಯಾಗಿ ಟಿ-20 ವಿಶ್ವಕಪ್‌ ಗೆ ತಯಾರಿ ನಡೆಸಿದೆ.

ಟೀಮ್‌ ಇಂಡಿಯಾದ ಸ್ಟಾರ್‌ ಆಲ್‌ ರೌಂಡರ್‌ ಹಾರ್ದಿಕ್‌ ಪಾಂಡ್ಯ, ಇತ್ತೀಚಿನ ದಿನದಲ್ಲಿ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ಎರಡೂ ವಿಭಾಗಗಳಲ್ಲಿ ಪ್ರಚಂಡ ಫಾರ್ಮ್‌ ನಲ್ಲಿದ್ದಾರೆ. ಪಾಕಿಸ್ತಾನದ ಮಾಜಿ ಆಟಗಾರ ಶಾಹಿದ್‌ ಆಫ್ರಿದಿ ಹಾರ್ದಿಕ್‌ ಪಾಂಡ್ಯ ಅವರನ್ನು ಹೊಗಳಿದ್ದಾರೆ.

ಖಾಸಗಿ ಟಿವಿ ವಾಹಿನಿಯಲ್ಲಿ ಮಾತಾನಾಡಿದ ಅವರು, ಹಾರ್ದಿಕ್‌ ಪಾಂಡ್ಯರಂತಹ ಆಲ್‌ ರೌಂಡರ್‌ ಆಟಗಾರ ನಮ್ಮಲ್ಲಿಲ್ಲ. ಪಾಂಡ್ಯರಂತಹ  ಫಿನಿಶರ್‌ ಆಟಗಾರರು ಪಾಕ್‌ ನಲ್ಲಿಲ್ಲ. ನಮ್ಮಲ್ಲಿ ಫಿನಿಶರ್‌ ಆಗಿ ಆಸಿಫ್‌ ಆಲಿ, ಖುಷ್‌ ದಿಲ್‌, ನವಾಜ್‌ ಆಗಿ ಮಿಂಚುತ್ತಾರೆ ಅಂದುಕೊಂಡಿದ್ದೀವಿ ಆದರೆ ಅವರಿಂದ ಅದು ಸಾಧ್ಯವಾಗಿಲ್ಲ. ಶಾದಾಬ್‌ ಬೌಲಿಂಗ್‌ ಮಾಡುತ್ತಾರೆ. ಅವರು ಉತ್ತಮ ರೀತಿ ಬೌಲ್‌ ಮಾಡಿದರೆ ಪಾಕಿಸ್ತಾನ ಗೆಲ್ಲುತ್ತದೆ. ಈ ನಾಲ್ವರು ಆಟಗಾರರಲ್ಲಿ ಕನಿಷ್ಠ ಇಬ್ಬರಾದರೂ ಉತ್ತಮ ಪ್ರದರ್ಶನ ನೀಡಬೇಕೆಂದಿದ್ದಾರೆ.

ಇದರೊಂದಿಗೆ ಪಾಕಿಸ್ತಾನ ಟಿ-20 ವಿಶ್ವಕಪ್‌ ಗೆಲ್ಲಬೇಕಾದರೆ ಬೌಲಿಂಗ್‌ , ಬ್ಯಾಟಿಂಗ್‌ ಎರಡೂ ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಬೇಕೆಂದಿದ್ದಾರೆ.

ಟಾಪ್ ನ್ಯೂಸ್

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.