World Cup 2023; ಪಾಕಿಸ್ತಾನದ ಆಟಗಾರರಿಗೆ ನನ್ನ ಯಶಸ್ಸನ್ನು ಅರಗಿಸಿಕೊಳ್ಳಲಾಗಲಿಲ್ಲ: ಶಮಿ


Team Udayavani, Nov 23, 2023, 12:23 PM IST

World Cup 2023; ಪಾಕಿಸ್ತಾನದ ಆಟಗಾರರಿಗೆ ನನ್ನ ಯಶಸ್ಸನ್ನು ಅರಗಿಸಿಕೊಳ್ಳಲಾಗಲಿಲ್ಲ: ಶಮಿ

ಹೊಸದಿಲ್ಲಿ: ಭಾರತದ ವೇಗದ ಬೌಲರ್ ಮೊಹಮ್ಮದ್ ಶಮಿ 2023 ರ ಕ್ರಿಕೆಟ್ ವಿಶ್ವಕಪ್‌ನಲ್ಲಿ ಕೇವಲ 7 ಪಂದ್ಯಗಳಲ್ಲಿ 24 ವಿಕೆಟ್ ಗಳನ್ನು ಗಳಿಸುವ ಮೂಲಕ ಅಗ್ರ ವಿಕೆಟ್ ಟೇಕರ್ ಆಗಿ ಹೊರಹೊಮ್ಮಿದರು. ಇಡೀ ಭಾರತವು ಶಮಿಯ ಯಶಸ್ಸನ್ನು ಆಚರಿಸಿದರೆ, ಪಾಕಿಸ್ತಾನದಿಂದ ಕೆಲವು ವಿಲಕ್ಷಣ ಆರೋಪಗಳು ಬಂದಿದ್ದವು. ಮಾಜಿ ಆಟಗಾರ ಹಸನ್ ರಜಾ ಭಾರತ ತಂಡವನ್ನು ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಎದುರಾಳಿ ತಂಡಕ್ಕೆ ಹೋಲಿಸಿದರೆ ಶಮಿ ಮತ್ತು ಭಾರತೀಯ ಬೌಲರ್‌ಗಳಿಗೆ ವಿಭಿನ್ನ ಚೆಂಡನ್ನು ನೀಡಲಾಗಿದೆ ಎಂದು ರಜಾ ಹೇಳೀದ್ದರು.

ಈ ಬಗ್ಗೆ ಮಾತನಾಡಿದ ಮೊಹಮ್ಮದ್ ಶಮಿ, “ನನ್ನ ರೀತಿಯ ಪ್ರದರ್ಶನದೊಂದಿಗೆ 10 ಬೌಲರ್‌ಗಳು ಬರಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ. ನಾನು ಯಾರ ಬಗ್ಗೆಯೂ ಅಸೂಯೆಪಡುವುದಿಲ್ಲ. ನೀವು ಇತರರ ಯಶಸ್ಸನ್ನು ಆನಂದಿಸಲು ಪ್ರಾರಂಭಿಸಿದರೆ, ನೀವು ಉತ್ತಮ ಆಟಗಾರರಾಗುತ್ತೀರಿ” ಎಂದು ಶಮಿ ಹೇಳಿದರು.

“ಕಳೆದ ಎರಡು ದಿನಗಳಿಂದ ನಾನು ಬಹಳಷ್ಟು ಕೇಳುತ್ತಿದ್ದೇನೆ. ಆರಂಭಿಕ ಪಂದ್ಯಗಳಲ್ಲಿ ನಾನು ಪ್ಲೇಯಿಂಗ್ ಇಲೆವಿನ್ ನ ಭಾಗವಾಗಿರಲಿಲ್ಲ. ನಾನು ತಂಡದಲ್ಲಿ ಆಡಿದಾಗ ಐದು ವಿಕೆಟ್ ಗಳನ್ನು ಪಡೆದೆ. ನಂತರದ ಎರಡು ಪಂದ್ಯಗಳಲ್ಲಿ, ನಾನು 4 ಮತ್ತು 5 ಬ್ಯಾಟರ್‌ ಗಳನ್ನು ಔಟ್ ಮಾಡಿದೆ. ಕೆಲವು ಪಾಕಿಸ್ತಾನದ ಆಟಗಾರರು ನನ್ನ ಯಶಸ್ಸನ್ನು ಅರಗಿಸಿಕೊಳ್ಳಲು ಸಾಧ್ಯವಾಗಲಿಲ್ಲ. ವಾಸ್ತವವಾಗಿ, ಅವರು ಅತ್ಯುತ್ತಮರು ಎಂದು ಅವರು ಭಾವಿಸುತ್ತಾರೆ. ನನ್ನ ಪ್ರಕಾರ, ಸಮಯಕ್ಕೆ ಸರಿಯಾಗಿ ಪ್ರದರ್ಶನ ನೀಡುವ ಆಟಗಾರ ಅತ್ಯುತ್ತಮ” ಎಂದು ಶಮಿ ಹೇಳಿದರು.

ಹಸನ್ ರಜಾ ಅವರಂತಹ ಮಾಜಿ ಆಟಗಾರ ವಿಭಿನ್ನ ಬಾಲ್ ಗಳನ್ನು ಬಳಸುತ್ತಿರುವ ಬಗ್ಗೆ ಇಂತಹ ಅಸಂಬದ್ಧ ಕಾಮೆಂಟ್‌ ಗಳನ್ನು ಮಾಡುವುದನ್ನು ನೋಡುವುದು ಆಶ್ಚರ್ಯಕರವಾಗಿದೆ ಎಂದು ಶಮಿ ಹೇಳಿದರು.

“ಅವರು ಅನಗತ್ಯ ವಿವಾದಗಳನ್ನು ಸೃಷ್ಟಿಸುತ್ತಿದ್ದಾರೆ. ನಾವು ವಿವಿಧ ರೀತಿಯ ಚೆಂಡುಗಳನ್ನು ಪಡೆಯುತ್ತಿದ್ದೇವೆ ಎಂದು ಅವರು ಹೇಳಿದ್ದರು. ವಾಸಿಂ ಅಕ್ರಂ ಭಾಯ್ ಕೂಡ ತಮ್ಮ ಪ್ರದರ್ಶನವೊಂದರಲ್ಲಿ ಬಾಲ್ ಆಯ್ಕೆಯ ಸಂಪೂರ್ಣ ಪ್ರಕ್ರಿಯೆಯನ್ನು ವಿವರಿಸಿದರು. ನೀವು ಕ್ರಿಕೆಟ್ ಆಡಿದ್ದೀರಿ, ನೀವು ಮಾಜಿ ಆಟಗಾರರು, ಅಂತಹ ಹೇಳಿಕೆಗಳನ್ನು ನೀಡಬಾರದು” ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.