ICC World Cup 2023; ಪಾಕಿಸ್ತಾನ ತಂಡ ಪ್ರಕಟ; ಹೊರಬಿದ್ದ ನಸೀಂ ಶಾ; ಪ್ರಮುಖ ವೇಗಿ ಸೇರ್ಪಡೆ


Team Udayavani, Sep 22, 2023, 3:03 PM IST

ICC World Cup 2023; ಪಾಕಿಸ್ತಾನ ತಂಡ ಪ್ರಕಟ; ಹೊರಬಿದ್ದ ನಸೀಂ ಶಾ; ಪ್ರಮುಖ ವೇಗಿ ಸೇರ್ಪಡೆ

ಇಸ್ಲಮಾಬಾದ್: ಮುಂದಿನ ತಿಂಗಳಿನಿಂದ ಭಾರತದಲ್ಲಿ ನಡೆಯಲಿರುವ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಗೆ ಪಾಕಿಸ್ತಾನ ತಂಡ ಪ್ರಕಟವಾಗಿದೆ. 15 ಸದಸ್ಯರ ತಂಡವನ್ನು ಶುಕ್ರವಾರ ಪ್ರಕಟಿಸಲಾಗಿದ್ದು, ಬಾಬರ್ ಅಜಂ ಮುನ್ನಡೆಸಲಿದ್ದಾರೆ.

ಏಷ್ಯಾ ಕಪ್ ಕೂಟದಲ್ಲಿ ಗಾಯಗೊಂಡಿದ್ದ ವೇಗಿ ನಸೀಂ ಶಾ ಅವರು ವಿಶ್ವಕಪ್ ನಿಂದ ಹೊರಬಿದ್ದಿದ್ದಾರೆ. ಪಾಕಿಸ್ಥಾನ ತಂಡದ ಪ್ರಮುಖ ಬೌಲರ್ ಆಗಿದ್ದ ನಸೀಂ ಅಲಭ್ಯತೆ ಈ ಬಾರಿ ಬಾಬರ್ ಪಡೆಗೆ ಕೊರತೆಯಾಗಲಿದೆ. ನಸೀಂ ಬದಲಿಗೆ ಅನುಭವಿ ವೇಗಿ ಹಸನ್ ಅಲಿ ಅವರನ್ನು ಸೇರಿಸಿಕೊಳ್ಳಲಾಗಿದೆ.

ಹಸನ್ 2017 ರಲ್ಲಿ ಪದಾರ್ಪಣೆ ಮಾಡಿದ ನಂತರ ಪಾಕಿಸ್ತಾನಕ್ಕಾಗಿ 60 ಏಕದಿನಗಳಲ್ಲಿ ಕಾಣಿಸಿಕೊಂಡಿದ್ದಾರೆ, 30.36 ಸರಾಸರಿಯಲ್ಲಿ 91 ವಿಕೆಟ್ ಗಳನ್ನು ಪಡೆದಿದ್ದಾರೆ. 2023ರ ಜನವರಿಯಲ್ಲಿ ಕರಾಚಿಯಲ್ಲಿ ನ್ಯೂಜಿಲ್ಯಾಂಡ್ ವಿರುದ್ಧದ ಸರಣಿಯಲ್ಲಿ ಕೊನೆಯದಾಗಿ ಹಸನ್ ಆಡಿದ್ದರು.

ಇದನ್ನೂ ಓದಿ:Sandalwoodl ಗ್ರಾಮಾಯಣಕ್ಕೆ ಮೇಘಾ ಶೆಟ್ಟಿ ಎಂಟ್ರಿ; ಜೊತೆ ಜೊತೆಯಲಿ ಹುಡುಗಿಯ ಹೊಸ ಸಿನಿಮಾ

ಬಾಬರ್ ಅಜಮ್ ನೇತೃತ್ವದ ತಂಡದಲ್ಲಿ, ಆಲ್ ರೌಂಡರ್ ಫಹೀಮ್ ಅಶ್ರಫ್, ಮೊಹಮ್ಮದ್ ಹ್ಯಾರಿಸ್ ಮತ್ತು ಜಮಾನ್ ಖಾನ್ ಅವರನ್ನು ಏಷ್ಯಾ ಕಪ್‌ ನಲ್ಲಿ ಆಡಿದ ತಂಡದಿಂದ ಹೊರಗಿಡಲಾಗಿದೆ. ಆದರೆ ಹ್ಯಾರಿಸ್ ಮತ್ತು ಜಮಾನ್ ಖಾನ್ ಅವರನ್ನು ಮಿಸ್ಟರಿ ಸ್ಪಿನ್ನರ್ ಅಬ್ರಾರ್ ಅಹ್ಮದ್ ಜೊತೆಗೆ ಮೀಸಲು ಆಟಗಾರರಾಗಿ ಸೇರಿಸಲಾಗಿದೆ. ಶದಾಬ್ ಖಾನ್ ಅವರನ್ನು ಪಂದ್ಯಾವಳಿಗೆ ಉಪನಾಯಕನಾಗಿ ಇರಲಿದ್ದಾರೆ.

ಹ್ಯಾರಿಸ್ ರೌಫ್, ಹಸನ್ ಅಲಿ, ಶಾಹೀನ್ ಅಫ್ರಿದಿ ಮತ್ತು ಮೊಹಮ್ಮದ್ ವಾಸಿಂ ಜೂನಿಯರ್ ಅವರ ನಾಲ್ವರ ವೇಗದ ದಾಳಿಯೊಂದಿಗೆ ಶಾದಾಬ್ ಖಾನ್, ಉಸಾಮಾ ಮಿರ್ ಮತ್ತು ಮೊಹಮ್ಮದ್ ನವಾಜ್ ಮೂವರು ಸ್ಪಿನ್ನರ್‌ಗಳೊಂದಿಗೆ ಪಾಕ್ ಪ್ರಯಾಣ ಬೆಳೆಸಲಿದೆ.

ಪಾಕಿಸ್ತಾನವು ನ್ಯೂಜಿಲ್ಯಾಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧ ಎರಡು ಅಭ್ಯಾಸ ಪಂದ್ಯಗಳನ್ನು ಆಡಲಿದೆ. ಅವರ ಟೂರ್ನಮೆಂಟ್‌ನ ಆರಂಭಿಕ ಪಂದ್ಯವು ನೆದರ್ಲ್ಯಾಂಡ್ಸ್ ವಿರುದ್ಧ ಅಕ್ಟೋಬರ್ 5 ರಂದು ಹೈದರಾಬಾದ್‌ನಲ್ಲಿ ನಡೆಯಲಿದೆ.

ಪಾಕಿಸ್ತಾನ ತಂಡ: ಬಾಬರ್ ಆಜಮ್ (ನಾ), ಶಾದಾಬ್ ಖಾನ್, ಫಖರ್ ಜಮಾನ್, ಇಮಾಮ್-ಉಲ್-ಹಕ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ರಿಜ್ವಾನ್ (ವಿ.ಕೀ) , ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಸಲ್ಮಾನ್ ಅಲಿ ಅಘಾ, ಮೊಹಮ್ಮದ್ ನವಾಜ್, ಉಸಾಮಾ ಮಿರ್, ಹ್ಯಾರಿಸ್ ರೌಫ್, ಹಸನ್ ಅಲಿ, ಶಾಹೀನ್ ಅಫ್ರಿದಿ, ಮೊಹಮ್ಮದ್ ವಾಸಿಂ ಜೂ.

ಟಾಪ್ ನ್ಯೂಸ್

Sand Transport: ಮರಳು ಸಹಿತ ಟಿಪ್ಪರ್‌ ವಶ

Hiriadka ಮರಳು ಸಾಗಾಟ: ಮರಳು ಸಹಿತ ಟಿಪ್ಪರ್‌ ವಶ

Sirsi ಬಳಿ ಬಸ್‌-ಕಾರು ನಡುವೆ ಅಪಘಾತ: ಮೂಡುಪೆರಾರ ರುದ್ರಭೂಮಿಯಲ್ಲಿ ಮೂವರ ಅಂತ್ಯಕ್ರಿಯೆ

Sirsi ಬಳಿ ಬಸ್‌-ಕಾರು ನಡುವೆ ಅಪಘಾತ: ಮೂಡುಪೆರಾರ ರುದ್ರಭೂಮಿಯಲ್ಲಿ ಮೂವರ ಅಂತ್ಯಕ್ರಿಯೆ

Badagannur ದಿಢೀರ್‌ ಅಸ್ವಸ್ಥ: ವ್ಯಕ್ತಿ ಸಾವು

Badagannur ದಿಢೀರ್‌ ಅಸ್ವಸ್ಥ: ವ್ಯಕ್ತಿ ಸಾವು

Kalladka ಮೈನವಿರೇಳಿಸುವ ಕವಾಯತುಗಳಿಗೆ ಸಾಕ್ಷಿಯಾದ ಮೈದಾನ

Kalladka ಮೈನವಿರೇಳಿಸುವ ಕವಾಯತುಗಳಿಗೆ ಸಾಕ್ಷಿಯಾದ ಮೈದಾನ

Democracyಮೌಲ್ಯ ಉಳಿಸಿದ ಶ್ರೀ ಕೇಶವಾನಂದ ಭಾರತಿ ಪ್ರಕರಣ:ಗೋವಾ ರಾಜ್ಯಪಾಲ ಶ್ರೀಧರನ್‌ ಪಿಳ್ಳೆDemocracyಮೌಲ್ಯ ಉಳಿಸಿದ ಶ್ರೀ ಕೇಶವಾನಂದ ಭಾರತಿ ಪ್ರಕರಣ:ಗೋವಾ ರಾಜ್ಯಪಾಲ ಶ್ರೀಧರನ್‌ ಪಿಳ್ಳೆ

Democracyಮೌಲ್ಯ ಉಳಿಸಿದ ಶ್ರೀ ಕೇಶವಾನಂದ ಭಾರತಿ ಪ್ರಕರಣ:ಗೋವಾ ರಾಜ್ಯಪಾಲ ಶ್ರೀಧರನ್‌ ಪಿಳ್ಳೆ

Udupi ಪುತ್ತಿಗೆ ಪರ್ಯಾಯ ಸಮಿತಿ ಧರ್ಮಸ್ಥಳ ಭೇಟಿ

Udupi ಪುತ್ತಿಗೆ ಪರ್ಯಾಯ ಸಮಿತಿ ಧರ್ಮಸ್ಥಳ ಭೇಟಿ

Dharmasthala ದೀಪೋತ್ಸವ; ಹೊಸಕಟ್ಟೆ ಉತ್ಸವ

Dharmasthala ದೀಪೋತ್ಸವ; ಹೊಸಕಟ್ಟೆ ಉತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasds

Test; ಬಾಂಗ್ಲಾದೇಶ ವಿರುದ್ಧ ಸೇಡು ತೀರಿಸಿಕೊಂಡ ನ್ಯೂಜಿಲ್ಯಾಂಡ್‌

1-sdsa-dasd

Junior ವಿಶ್ವಕಪ್‌ ಹಾಕಿ ಕ್ವಾರ್ಟರ್‌ ಫೈನಲ್‌ಗೆ ಭಾರತ

1-sadsdsad

Women’s T20: ಇಂಗ್ಲೆಂಡ್‌ ವಿರುದ್ಧ ಸರಣಿ ಸೋತ ಭಾರತ

1-wewqwqe

Pro Kabaddi-10; ಬೆಂಗಳೂರಿಗೆ ಸತತ 4ನೇ ಸೋಲು

1-sdasdsa

Hockey; ಬಾಲಕರ ವಿಭಾಗದಲ್ಲಿ ಬೆಂಗಳೂರು ದಕ್ಷಿಣ, ಕೊಡಗು ಬಾಲಕಿಯರು ವಿನ್ನರ್

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

ELEPHANT HINDU

Elephant: ಆನೆಯ ದಾರಿಗೆ ನಮ್ಮದೇ ಅಡ್ಡಿ !

rat virtual

Rat: ಇಲಿ ಮೆದುಳಿನ ಚಟುವಟಿಕೆ ಅಧ್ಯಯನದ ಉದ್ದೇಶ- ಇಲಿಗಳಿಗೆ ವರ್ಚುವಲ್‌ ರಿಯಾಲಿಟಿ ಕನ್ನಡಕ

beml

BEML: ಬೆಮೆಲ್‌ ಪರೀಕ್ಷೆಯಲ್ಲೂ ಕನ್ನಡಿಗರಿಗೆ ಅನ್ಯಾಯ

MONEY GONI

Jharkhand: ದೇಶದ ಅತೀ ದೊಡ್ಡ ಅಕ್ರಮ ಹಣ ಬೇಟೆ- ಬಗೆದಷ್ಟೂ ಹೊರಬರುತ್ತಿದೆ ನೋಟುಗಳ ಕಟ್ಟು

Sand Transport: ಮರಳು ಸಹಿತ ಟಿಪ್ಪರ್‌ ವಶ

Hiriadka ಮರಳು ಸಾಗಾಟ: ಮರಳು ಸಹಿತ ಟಿಪ್ಪರ್‌ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.