ಕರಾಚಿ ಟೆಸ್ಟ್‌ ; ಪಾಕಿಸ್ಥಾನ ಹೋರಾಟ ಜಾರಿ


Team Udayavani, Mar 15, 2022, 11:09 PM IST

ಕರಾಚಿ ಟೆಸ್ಟ್‌ ; ಪಾಕಿಸ್ಥಾನ ಹೋರಾಟ ಜಾರಿ

ಕರಾಚಿ: ನಾಯಕ ಬಾಬರ್‌ ಆಜಂ ಮತ್ತು ಆರಂಭಕಾರ ಅಬ್ದುಲ್ಲ ಶಫೀಕ್‌ ಅವರ ಅತ್ಯಂತ ಜವಾಬ್ದಾರಿಯುತ ಆಟದಿಂದ ಕರಾಚಿ ಟೆಸ್ಟ್‌ ಪಂದ್ಯದಲ್ಲಿ ಪಾಕಿಸ್ಥಾನ ಹೋರಾಟ ಜಾರಿಯಲ್ಲಿರಿಸಿದೆ.

ಇಬ್ಬರೂ ಆಸ್ಟ್ರೇಲಿಯದ ಗೆಲುವಿನ ಯೋಜನೆಗೆ ಅಡ್ಡಿಯಾಗಿ ನಿಂತಿದ್ದಾರೆ.

ಜಯಕ್ಕೆ 506 ರನ್ನುಗಳ ಕಠಿನ ಗುರಿ ಪಡೆದಿರುವ ಪಾಕಿಸ್ಥಾನ, 4ನೇ ದಿನದಾಟದ ಅಂತ್ಯಕ್ಕೆ 82 ಓವರ್‌ ನಿಭಾಯಿಸಿ 2 ವಿಕೆಟಿಗೆ 192 ರನ್‌ ಮಾಡಿದೆ. ಬಾಬರ್‌ ಆಜಂ 102 ಮತ್ತು ಅಬ್ದುಲ್ಲ ಶಫೀಕ್‌ 71 ರನ್‌ ಮಾಡಿ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ.

ಇಮಾಮ್‌ ಉಲ್‌ ಹಕ್‌ (1) ಮತ್ತು ಅಜರ್‌ ಅಲಿ (6) ಅವರನ್ನು ನಥನ್‌ ಲಿಯೋನ್‌ ಲೆಗ್‌ ಬಿಫೋರ್‌ ಬಲೆಗೆ ಬೀಳಿಸಿದಾಗ ಪಾಕಿಸ್ಥಾನ ಕೇವಲ 21 ರನ್‌ ಮಾಡಿತ್ತು. ಆಸೀಸ್‌ ಜಯದ ಯೋಜನೆಗೆ ರೆಕ್ಕೆ ಪುಕ್ಕ ಮೂಡಿತ್ತು.

ಆದರೆ 3ನೇ ವಿಕೆಟಿಗೆ ಜತೆಗೂಡಿದ ಶಫೀಕ್‌-ಬಾಬರ್‌ ಬರೋಬ್ಬರಿ 362 ಎಸೆತಗಳನ್ನು ನಿಭಾಯಿಸಿ 171 ರನ್‌ ಪೇರಿಸಿದ್ದಾರೆ. ಬಾಬರ್‌ ಅವರ 102 ರನ್‌ 197 ಎಸೆತಗಳಿಂದ ದಾಖಲಾಗಿದ್ದು, ಇದು ಅವರ 6ನೇ ಟೆಸ್ಟ್‌ ಶತಕವಾಗಿದೆ (12 ಬೌಂಡರಿ). ಶಫೀಕ್‌ ಅವರ 71 ರನ್‌ 226 ಎಸೆತಗಳಿಂದ ಬಂದಿದೆ (4 ಬೌಂಡರಿ, 1 ಸಿಕ್ಸರ್‌).

ಪಾಕಿಸ್ಥಾನಕ್ಕೆ ಫಾಲೋಆನ್‌ ರಿಯಾಯಿತಿ ತೋರಿದ ಆಸ್ಟ್ರೇಲಿಯ 2ಕ್ಕೆ 97 ರನ್‌ ಮಾಡಿ ದ್ವಿತೀಯ ಇನ್ನಿಂಗ್ಸ್‌ ಡಿಕ್ಲೇರ್‌ ಮಾಡಿತು.

ಸಂಕ್ಷಿಪ್ತ ಸ್ಕೋರ್‌
ಆಸ್ಟ್ರೇಲಿಯ-9 ವಿಕೆಟಿಗೆ 556 ಡಿಕ್ಲೇರ್‌ ಮತ್ತು 2 ವಿಕೆಟಿಗೆ 97 ಡಿಕ್ಲೇರ್‌. ಪಾಕಿಸ್ಥಾನ-148 ಮತ್ತು 2 ವಿಕೆಟಿಗೆ 192.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.