ಹೆರಾತ್‌ 400; ಪಾಕ್‌ ಬ್ಯಾಟಿಂಗ್‌ ನುಚ್ಚುನೂರು


Team Udayavani, Oct 3, 2017, 6:20 AM IST

AP10_2_2017_000161B.jpg

ಅಬುದಾಭಿ: ತವರಿನಲ್ಲೇ ಸತತವಾಗಿ ಸೋತು ತೀವ್ರ ಸಂಕಟದಲ್ಲಿದ್ದ ಶ್ರೀಲಂಕಾಕ್ಕೆ ಮರುಭೂಮಿಯಲ್ಲಿ ಗೆಲುವಿನ ಟಾನಿಕ್‌ ಲಭಿಸಿದೆ. ಅಬುದಾಭಿ ಟೆಸ್ಟ್‌ ಪಂದ್ಯದಲ್ಲಿ ಪಾಕಿಸ್ಥಾನದ ಬ್ಯಾಟಿಂಗ್‌ ಸರದಿಯನ್ನು ನುಚ್ಚುನೂರು ಮಾಡಿ 21 ರನ್‌ ಆಂತರದ ನಾಟಕೀಯ ಗೆಲುವು ಸಾಧಿಸಿದೆ.

ಗೆಲುವಿಗೆ 136 ರನ್ನುಗಳ ಸಣ್ಣ ಮೊತ್ತ ಪಡೆದ ಪಾಕಿಸ್ಥಾನ, ಲಂಕೆಯ ಎಡಗೈ ಸ್ಪಿನ್ನರ್‌ ರಂಗನ ಹೆರಾತ್‌ ದಾಳಿಗೆ ತತ್ತರಿಸಿ 47.4 ಓವರ್‌ಗಳಲ್ಲಿ 114 ರನ್ನಿಗೆ ಕುಸಿಯಿತು. ಹೆರಾತ್‌ ಸಾಧನೆ 43ಕ್ಕೆ 6 ವಿಕೆಟ್‌. ಮೊದಲ ಇನ್ನಿಂಗ್ಸ್‌ನಲ್ಲಿ ಅವರು 93 ರನ್ನಿಗೆ 5 ವಿಕೆಟ್‌ ಹಾರಿಸಿದ್ದರು.

ಸೋಮವಾರ ಪಾಕಿಸ್ಥಾನದ ಅಂತಿಮ ಆಟಗಾರ ಮೊಹಮ್ಮದ್‌ ಅಬ್ಟಾಸ್‌ ಅವರನ್ನು ಲೆಗ್‌ ಬಿಫೋರ್‌ ಬಲೆಗೆ ಬೀಳಿಸುವ ಮೂಲಕ ಹೆರಾತ್‌ ಲಂಕೆಯ ಗೆಲುವನ್ನು ಸಾರಿದರು. ವಿಶೇಷವೆಂದರೆ, ಇದು ಟೆಸ್ಟ್‌ ಕ್ರಿಕೆಟ್‌ನಲ್ಲಿ ಹೆರಾತ್‌ಗೆ ಒಲಿದ 400ನೇ ವಿಕೆಟ್‌ ಆಗಿದೆ. ಟೆಸ್ಟ್‌ ಇತಿಹಾಸದಲ್ಲಿ ಎಡಗೈ ಸ್ಪಿನ್ನರ್‌ ಓರ್ವ 400 ವಿಕೆಟ್‌ ಉರುಳಿಸಿದ ಮೊದಲ ಸಾಧಕನಾಗಿ ಮೂಡಿಬಂದಿದ್ದಾರೆ ರಂಗನ ಹೆರಾತ್‌. ಇದು ಅವರ 84ನೇ ಟೆಸ್ಟ್‌.

ಅಂತಿಮ ದಿನದಾಟ ಒಟ್ಟು 16 ವಿಕೆಟ್‌ ಪತನವನ್ನು ಕಂಡಿತು. 4ಕ್ಕೆ 69 ರನ್‌ ಮಾಡಿದ್ದ ಶ್ರೀಲಂಕಾದ ದ್ವಿತೀಯ ಇನ್ನಿಂಗ್ಸ್‌ 138ಕ್ಕೆ ಸಮಾಪ್ತಿಯಾಯಿತು. ಯಾಸಿರ್‌ ಷಾ 5 ವಿಕೆಟ್‌ ಕಬಳಿಸಿ ಮಿಂಚಿದರು.

136 ರನ್‌ ಬೆನ್ನಟ್ಟಲಾರಂಭಿಸಿದ ಪಾಕಿಸ್ಥಾನಕ್ಕೆ ಹೆರಾತ್‌ 4ನೇ ಓವರಿನಿಂದಲೇ ಏಟು ನೀಡತೊಡಗಿದರು. ಸುರಂಗ ಲಕ್ಮಲ್‌ ಜತೆ ಬೌಲಿಂಗಿಗೆ ಇಳಿದ ಹೆರಾತ್‌ ಇದರಲ್ಲಿ ಭರಪೂರ ಯಶಸ್ಸು ಕಂಡರು. ಆಫ್ಸ್ಪಿನ್ನರ್‌ ದಿಲುÅವಾನ್‌ ಪೆರೆರ 46 ರನ್ನಿಗೆ 3 ವಿಕೆಟ್‌ ಕಿತ್ತರು. ಪಾಕ್‌ ಪರ ಮೊದಲ ಟೆಸ್ಟ್‌ ಆಡಿದ ಹ್ಯಾರಿಸ್‌ ಸೊಹೈಲ್‌ ಸರ್ವಾಧಿಕ 34 ರನ್‌ ಹೊಡೆದರು.

ಸರಣಿಯ 2ನೇ ಟೆಸ್ಟ್‌ ದುಬಾೖಯಲ್ಲಿ ಅ. 6ರಿಂದ ಆರಂಭವಾಗಲಿದೆ. ಇದು ಡೇ-ನೈಟ್‌ ಪಂದ್ಯವೆಂಬುದು ವಿಶೇಷ.

ಸಂಕ್ಷಿಪ್ತ ಸ್ಕೋರ್‌: ಶ್ರೀಲಂಕಾ-419 ಮತ್ತು 138. ಪಾಕಿಸ್ಥಾನ-422 ಮತ್ತು 114. ಪಂದ್ಯಶ್ರೇಷ್ಠ: ರಂಗನ ಹೆರಾತ್‌.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.