ಇಂದು ಪಾಕ್‌ ಭವಿಷ್ಯ ನಿರ್ಧಾರ


Team Udayavani, Jun 7, 2017, 1:33 PM IST

pak.jpg

ಬರ್ಮಿಂಗಂ: ಪಾಕಿಸ್ಥಾನದ ಚಾಂಪಿಯನ್ಸ್‌ ಟ್ರೋಫಿ ಭವಿಷ್ಯ ಬುಧವಾರ ನಿರ್ಧಾರವಾಗಲಿದೆ. ಸಫ‌ìರಾಜ್‌ ಖಾನ್‌ ಪಡೆ ಬಲಿಷ್ಠ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದ್ದು, ಇಲ್ಲಿ ಗೆದ್ದರಷ್ಟೇ ಸೆಮಿಫೈನಲ್‌ ರೇಸ್‌ನಲ್ಲಿ ಉಳಿಯಲಿದೆ. ಮತ್ತೆ ಸೋತರೆ ಕೂಟದಿಂದ ನಿರ್ಗಮಿಸಲಿದೆ. ಸೋಲು-ಗೆಲುವಿನ ನಡುವೆ ಮಳೆ ಹಾಜರಾತಿಯನ್ನೂ ಗಮನಿಸಬೇಕಾ ಗುತ್ತದೆ!
ಪಾಕಿಸ್ಥಾನ ತನ್ನ ಮೊದಲ ಮುಖಾ ಮುಖೀಯಲ್ಲಿ ಭಾರತದ ವಿರುದ್ಧ 124 ರನ್‌ ಅಂತರದ ಭಾರೀ ಸೋಲುಂಡು ಒತ್ತಡದಲ್ಲಿದ್ದರೆ, ದಕ್ಷಿಣ ಆಫ್ರಿಕಾ ತಂಡ ಶ್ರೀಲಂಕಾ ವಿರುದ್ಧ 96 ರನ್‌ ಜಯ ಸಾಧಿಸಿದ ಹುಮ್ಮಸ್ಸಿನಲ್ಲಿದೆ. .

ಪಾಕ್‌ ಸಾಮರ್ಥ್ಯ ಸಾಲದು
ಭಾರತದ ವಿರುದ್ಧ ಪಾಕಿಸ್ಥಾನ ತೀರಾ ಕಳಪೆ ಪ್ರದರ್ಶನ ನೀಡಿತ್ತು. ಎಂದಿನ ಭಾರತ-ಪಾಕಿಸ್ಥಾನ ಪಂದ್ಯದ ಜೋಶ್‌ ಕಂಡುಬರಲಿಲ್ಲ. ಮಳೆಯ ನಡುವೆ ಏಕಪಕ್ಷೀಯವಾಗಿಯೇ ನಡೆದ ಈ ಪಂದ್ಯದಲ್ಲಿ ಭಾರತ ಸುಲಭದಲ್ಲಿ ಗೆದ್ದು ಬಂದಿತ್ತು. ಹರಿಣಗಳೆದುರು ಹೋರಾಡುವಾಗ ಪಾಕ್‌ ಸಾಮ ರ್ಥ್ಯಕ್ಕೂ ಮಿಗಿಲಾದ ಪ್ರದರ್ಶನ ನೀಡಬೇಕಾದುದು ಅನಿವಾರ್ಯ.
ಭಾರತದೆದುರು ಪಾಕಿಸ್ಥಾನದ ಬೌಲಿಂಗ್‌ ಕ್ಲಬ್‌ ಮಟ್ಟಕ್ಕೆ ಇಳಿದಿತ್ತು. 10 ಸಿಕ್ಸರ್‌, 27 ಬೌಂಡರಿ ಬಿಟ್ಟುಕೊಟ್ಟಿದ್ದರು.

ಎಡಗೈ ಸ್ಪಿನ್ನರ್‌ ವಹಾಬ್‌ ರಿಯಾಜ್‌ ಗಾಯಾಳಾಗಿ ಹೊರಗುಳಿದದ್ದು ಪಾಕಿಗೆ ಎದುರಾಗಿರುವ ದೊಡ್ಡ ಹೊಡೆತವೇನೂ ಅಲ್ಲ. ಏಕೆಂದರೆ ಅವರು ಭಾರತದೆದುರು ಎಸೆದ 8.4 ಓವರ್‌ಗಳಲ್ಲಿ 87 ರನ್‌ ಬಿಟ್ಟುಕೊಟ್ಟಿದ್ದರು. ಮೊಹಮ್ಮದ್‌ ಆಮೀರ್‌, ಇಮಾದ್‌ ವಾಸಿಮ್‌, ಹಸನ್‌ ಅಲಿ, ಶಾದಾಬ್‌ ಖಾನ್‌ ನಿಯಂತ್ರಿತ ದಾಳಿ ಸಂಘಟಿಸಿದರೆ ಪಾಕ್‌ ಮೇಲುಗೈ ಸಾಧಿಸಬಹುದು.

ಬಲಶಾಲಿ ದಕ್ಷಿಣ ಆಫ್ರಿಕಾ 
ದಕ್ಷಿಣ ಆಫ್ರಿಕಾ ಬ್ಯಾಟಿಂಗ್‌, ಬೌಲಿಂಗ್‌, ಆಲ್‌ರೌಂಡರ್… ಹೀಗೆ ಎಲ್ಲ ವಿಭಾಗಗಳಲ್ಲೂ ಸಶಕ್ತವಾಗಿದೆ. ವಿಶ್ವ ದರ್ಜೆಯ ಆಟಗಾರರನ್ನೂ ಹೊಂದಿದೆ. ಆಮ್ಲ, ಡು ಪ್ಲೆಸಿಸ್‌, ಡ್ಯುಮಿನಿ ಶ್ರೀಲಂಕಾ ವಿರುದ್ಧ ಆರಂಭಿಕ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್‌ ಪ್ರದರ್ಶಿಸಿ ಫಾರ್ಮ್ ಸಾಬೀತುಪಡಿಸಿದ್ದಾರೆ. ಡಿ ಕಾಕ್‌, ಮಿಲ್ಲರ್‌ ಕೂಡ ಅಗತ್ಯಕ್ಕೆ ತಕ್ಕಂತೆ ಬ್ಯಾಟ್‌ ಬೀಸಬಲ್ಲರು. ಬೌಲಿಂಗ್‌ ವಿಭಾಗದಲ್ಲಿ ಮಾರಿಸ್‌, ರಬಾಡ, ತಾಹಿರ್‌,  ಮಾರ್ಕೆಲ್‌, ಮಹಾರಾಜ್‌ ಅವರನ್ನು ಒಳಗೊಂಡಿದ್ದು, ಸಾಕಷ್ಟು ವೈವಿಧ್ಯವನ್ನು ಹೊಂದಿದೆ.

ಚಾಂಪಿಯನ್ಸ್‌ ಟ್ರೋಫಿ ಪಂದ್ಯಾ ವಳಿಯ ಇತಿಹಾಸವೂ ದಕ್ಷಿಣ ಆಫ್ರಿಕಾ ಪರವಾಗಿದೆ. ಪಾಕಿಸ್ಥಾನ ವಿರುದ್ಧ ಆಡಿದ ಎರಡೂ ಪಂದ್ಯಗಳಲ್ಲಿ ಅದು ಜಯ ಸಾಧಿಸಿದೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.