ಮೂರೇ ದಿನದಲ್ಲಿ ಗೆದ್ದ ದಕ್ಷಿಣ ಆಫ್ರಿಕಾ


Team Udayavani, Dec 29, 2018, 12:30 AM IST

72.jpg

ಸೆಂಚುರಿಯನ್‌: ಈ ವರ್ಷದ “ಬಾಕ್ಸಿಂಗ್‌ ಡೇ ಟೆಸ್ಟ್‌’ ಪಂದ್ಯದ ಮೊದಲ ಫ‌ಲಿತಾಂಶ ದಕ್ಷಿಣ ಆಫ್ರಿಕಾ ಪರವಾಗಿ ಬಂದಿದೆ. ಇಲ್ಲಿನ “ಸೂಪರ್‌ ನ್ಪೋರ್ಟ್‌ ಪಾರ್ಕ್‌’ನಲ್ಲಿ ನಡೆದ ಪಾಕಿಸ್ಥಾನ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯವನ್ನು ಹರಿಣಗಳ ಪಡೆ ಕೇವಲ ಮೂರೇ ದಿನಗಳಲ್ಲಿ 6 ವಿಕೆಟ್‌ಗಳಿಂದ ಜಯಿಸಿದೆ.

ಗೆಲುವಿಗೆ 149 ರನ್ನುಗಳ ಗುರಿ ಪಡೆದ ದಕ್ಷಿಣ ಆಫ್ರಿಕಾ, ಪಂದ್ಯದ 3ನೇ ದಿನವಾದ ಶುಕ್ರವಾರ 4 ವಿಕೆಟ್‌ ನಷ್ಟದಲ್ಲಿ 151 ರನ್‌ ಮಾಡಿ ಗೆಲುವನ್ನು ಒಲಿಸಿಕೊಂಡಿತು. ರನ್‌ ಖಾತೆ ತೆರೆಯುವ ಮೊದಲೇ ಐಡನ್‌ ಮಾರ್ಕ್‌ರಮ್‌ ವಿಕೆಟ್‌ ಉರುಳಿಸಿಕೊಂಡರೂ ಡೀನ್‌ ಎಲ್ಗರ್‌ (50) ಮತ್ತು ಹಾಶಿಮ್‌ ಆಮ್ಲ (ಔಟಾಗದೆ 63) ದ್ವಿತೀಯ ವಿಕೆಟಿಗೆ 119 ರನ್‌ ಪೇರಿಸಿ ತಂಡವನ್ನು ದಡ ಮುಟ್ಟಿಸಿದರು.

ಪಾಕಿಸ್ಥಾನ ದ್ವಿತೀಯ ದಿನದ ಅಂತ್ಯಕ್ಕೆ ಸರಿಯಾಗಿ 190 ರನ್ನಿಗೆ ಕುಸಿದು ದಕ್ಷಿಣ ಆಫ್ರಿಕಾಕ್ಕೆ ಸಾಮಾನ್ಯ ಮೊತ್ತದ ಟಾರ್ಗೆಟ್‌ ನೀಡಿತ್ತು. ಶುಕ್ರವಾರ ಚೇಸಿಂಗ್‌ ಆರಂಭಿಸಿದ ಆತಿಥೇಯ ತಂಡ ದಿನದ 2ನೇ ಓವರಿನಲ್ಲೇ ಮಾರ್ಕ್‌ರಮ್‌ (0) ವಿಕೆಟ್‌ ಕಳೆದುಕೊಂಡಿತು. ಹಸನ್‌ ಅಲಿ ಲೆಗ್‌ ಬಿಫೋರ್‌ ರೂಪದಲ್ಲಿ ಈ ವಿಕೆಟನ್ನು ಬುಟ್ಟಿಗೆ ಹಾಕಿಕೊಂಡರು. ಬ್ಯಾಟಿಂಗಿಗೆ ತುಸು ಕಠಿನವೆನಿಸಿದ ಟ್ರ್ಯಾಕ್‌ನಲ್ಲಿ ಪಾಕ್‌ ತಿರುಗೇಟು ನೀಡಬಹುದೆಂಬ ನಿರೀಕ್ಷೆ ಮೂಡಿತು. ಆದರೆ ಎಲ್ಗರ್‌-ಆಮ್ಲ ಸೇರಿಕೊಂಡು ತಂಡಕ್ಕೆ ಜೀವ ತುಂಬಿದರು. ಕೊನೆಯಲ್ಲಿ 18 ರನ್‌ ಅಂತರದಲ್ಲಿ 3 ವಿಕೆಟ್‌ ಉರುಳಿತಾದರೂ ಆಗಲೇ ಹರಿಣಗಳ ಪಡೆ ಸುರಕ್ಷಿತ ವಲಯವನ್ನು ಸೇರಿಕೊಂಡಾಗಿತ್ತು.

ಕ್ರಮವಾಗಿ 39ಕ್ಕೆ 6 ಹಾಗೂ 59ಕ್ಕೆ 5 ವಿಕೆಟ್‌ ಕಿತ್ತ ದಕ್ಷಿಣ ಆಫ್ರಿಕಾ ಮಧ್ಯಮ ವೇಗಿ ಡ್ನೂನ್‌ ಒಲಿವರ್‌ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.

ಸಂಕ್ಷಿಪ್ತ ಸ್ಕೋರ್‌: ಪಾಕಿಸ್ಥಾನ-181 ಮತ್ತು 190. ದಕ್ಷಿಣ ಆಫ್ರಿಕಾ-223 ಮತ್ತು 4 ವಿಕೆಟಿಗೆ 151. 

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.