ಪಾಕ್ ಗೆ ಬಿಗ್ ಶಾಕ್: ಭದ್ರತಾ ಭೀತಿಯಿಂದ ಟಾಸ್ ಗೆ ಮೊದಲು ಸರಣಿಯನ್ನೇ ರದ್ದು ಮಾಡಿದ ಕಿವೀಸ್


Team Udayavani, Sep 17, 2021, 3:51 PM IST

ಪಾಕ್ ಗೆ ಬಿಗ್ ಶಾಕ್: ಭದ್ರತಾ ಭೀತಿಯಿಂದ ಟಾಸ್ ಗೆ ಮೊದಲು ಸರಣಿಯನ್ನೇ ರದ್ದು ಮಾಡಿದ ಕಿವೀಸ್

ರಾವಲ್ಪಿಂಡಿ: 18 ವರ್ಷಗಳ ಬಳಿಕ ಮೊದಲ ಬಾರಿಗೆ ಪಾಕಿಸ್ಥಾನ ಪ್ರವಾಸ ಕೈಗೊಂಡಿದ್ದ ನ್ಯೂಜಿಲ್ಯಾಂಡ್ ತಂಡ ಪಂದ್ಯಾರಂಭಕ್ಕೂ ಮೊದಲೇ ಸರಣಿಯನ್ನೇ ರದ್ದು ಮಾಡಿದೆ. ಭದ್ರತಾ ಕಾರಣಗಳಿಗಾಗಿ ಸರಣಿ ರದ್ದಾಗಿದೆ ಎಂದು ವರದಿಯಾಗಿದೆ.

ಶುಕ್ರವಾರ ರಾವಲ್ಪಿಂಡಿಯಲ್ಲಿ ಮೊದಲ ಏಕದಿನ ಪಂದ್ಯ ನಿಗದಿಯಾಗಿತ್ತು. ಆದರೆ ಭದ್ರತಾ  ಭೀತಿಯ ಕಾರಣದಿಂದ ನ್ಯೂಜಿಲ್ಯಾಂಡ್ ಆಟಗಾರರು ಮೈದಾನಕ್ಕೆ ಆಗಮಿಸದೆ ಹೋಟೆಲ್ ರೂಮ್ ನಲ್ಲೇ ಉಳಿದುಕೊಂಡಿದ್ದಾರೆ ಎನ್ನಲಾಗಿದೆ.

ಆಟಗಾರರು ಮೈದಾನಕ್ಕೆ ಕಾಲಿಡಬಾರದು ಎಂದು ನ್ಯೂಜಿಲ್ಯಾಂಡ್ ತಂಡದ ಭದ್ರತಾ ಸಲಹೆಗಾರರು ವರದಿ ನೀಡಿದ ಕಾರಣ ಆಟಗಾರರು ಹೋಟೆಲ್ ನಿಂದ ಹೊರಬಂದಿಲ್ಲ ಎಂದು ವರದಿ ತಿಳಸಿದೆ.

ಇದನ್ನೂ ಓದಿ:ಗುಲಾಬಿ ಪ್ರೀತಿಯ ಸಂಕೇತ, ಮಲ್ಲಿಗೆ ಅದೃಷ್ಟದ ಸಂಕೇತ; ಜಡೆಗೆ ಹೂವು ಮುಡಿಯುವುದೇಕೆ?

ಕೆಲವು ಭದ್ರತಾ ತುರ್ತಿನ ಬಗ್ಗೆ ಅವರಿಗೆ ಎಚ್ಚರಿಕೆ ನೀಡಲಾದ ಕಾರಣ ಏಕಪಕ್ಷೀಯವಾಗಿ ಸರಣಿಯನ್ನು ಮುಂದೂಡಲು ನಿರ್ಧರಿಸಲಾಗಿದೆ ಎಂದು ನ್ಯೂಜಿಲ್ಯಾಂಡ್ ಕ್ರಿಕೆಟ್‌ ಮಂಡಳಿ ತಿಳಿಸಿದೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಹೇಳಿಕೆ ನೀಡಿದೆ.

18 ವರ್ಷಗಳ ಬಳಿಕ ಪ್ರವಾಸ: ಬರೋಬ್ಬರಿ 18 ವರ್ಷಗಳ ಬಳಿಕ ನ್ಯೂಜಿಲೆಂಡ್‌ ತಂಡ ಪಾಕ್‌ ನೆಲದಲ್ಲಿ ಅಂತಾರಾಷ್ಟ್ರೀಯ ಪಂದ್ಯವಾಡಲು ಪ್ರವಾಸ ಕೈಗೊಂಡಿತ್ತಿ. 2003ರಲ್ಲಿ ಇತ್ತಂಡಗಳ ನಡುವೆ ಇಲ್ಲಿ ಕೊನೆಯ ಪಂದ್ಯ ನಡೆದಿತ್ತು. ಆದರೆ ಈ ಪ್ರವಾಸ ಯಾವುದೇ ಪಂದ್ಯಗಳಿಲ್ಲದೆ ಆರಂಭಕ್ಕೂ ಮೊದಲೇ ಅಂತ್ಯವಾಗಿದೆ.

ಈ ಪ್ರವಾಸದಲ್ಲಿ ಮೂರು ಏಕದಿನ ಮತ್ತು ಐದು ಟಿ20 ಪಂದ್ಯಗಳು ನಿಗದಿಯಾಗಿತ್ತು. ಸೆ.17ರಿಂದ ಅ.3ರವರೆಗೆ ರಾವಲ್ಪಿಂಡಿ ಮತ್ತು ಲಾಹೋರ್ ನಲ್ಲಿ ಈ ಸರಣಿ ನಡೆಯಲಿತ್ತು.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.