ಪಾಂಡೆ ಸೆಂಚುರಿ; ಕರ್ನಾಟಕ ಗೆಲುವಿನ ಹ್ಯಾಟ್ರಿಕ್‌


Team Udayavani, Feb 25, 2019, 12:27 AM IST

255.jpg

ಕಟಕ್‌: ನಿರೀಕ್ಷೆಯಂತೆ ದುರ್ಬಲ ಅರುಣಾಚಲ ಪ್ರದೇಶ ವಿರುದ್ಧ ಭಾರೀ ಅಂತರದ ಜಯ ಸಾಧಿಸಿದ ಕರ್ನಾಟಕ, “ಸಯ್ಯದ್‌ ಮುಷ್ತಾಕ್‌ ಅಲಿ ಟಿ20 ಸರಣಿ’ಯಲ್ಲಿ ಹ್ಯಾಟ್ರಿಕ್‌ ಪರಾಕ್ರಮದೊಂದಿಗೆ ಮುನ್ನುಗ್ಗಿದೆ. ರವಿವಾರ ಕಟಕ್‌ನಲ್ಲಿ ನಡೆದ “ಡಿ’ ವಿಭಾಗದ ಈ ಮುಖಾಮುಖೀಯಲ್ಲಿ ರಾಜ್ಯ ತಂಡ 146 ರನ್ನುಗಳ ಜಯಭೇರಿ ಮೊಳಗಿಸಿತು.

ನಾಯಕ ಮನೀಷ್‌ ಪಾಂಡೆ ಅವರ ಬಿರುಸಿನ ಶತಕ ಕರ್ನಾಟಕ ಸರದಿಯ ಆಕರ್ಷಣೆಯಾಗಿತ್ತು. ಪಾಂಡೆ ಕೇವಲ 46 ಎಸೆತಗಳಲ್ಲಿ 111 ರನ್‌ ರಾಶಿ ಹಾಕಿದರು. ಈ ಬಿರುಸಿನ ಬ್ಯಾಟಿಂಗ್‌ ವೇಳೆ 7 ಸಿಕ್ಸರ್‌ ಮತ್ತು 9 ಬೌಂಡರಿ ಸಿಡಿಯಿತು. ಪಾಂಡೆ ಅವರ ಈ ಅಮೋಘ ಬ್ಯಾಟಿಂಗ್‌ ಪರಾಕ್ರಮದಿಂದ ಕರ್ನಾಟಕ 4 ವಿಕೆಟಿಗೆ 226 ರನ್‌ ಪೇರಿಸಿತು. ಜವಾಬಿತ್ತ ಅರುಣಾಚಲ ಪ್ರದೇಶ 14.4 ಓವರ್‌ಗಳಲ್ಲಿ 80 ರನ್ನಿಗೆ ಆಲೌಟ್‌ ಆಯಿತು. 

ಆರಂಭಕಾರ ಸಮರ್ಥ್ ಸೇಥ್‌ (49) ಹೊರತುಪಡಿಸಿ ಅರುಣಾಚಲದ ಯಾವ ಆಟಗಾರನೂ ಎರಡಂಕೆಯ ಗಡಿ ತಲುಪಲಿಲ್ಲ. ಕರ್ನಾಟಕ ಪರ ಶ್ರೇಯಸ್‌ ಗೋಪಾಲ್‌ 11 ರನ್ನಿಗೆ 5 ವಿಕೆಟ್‌ ಉರುಳಿಸಿ ಮಿಂಚಿದರು.

ಕರ್ನಾಟಕ ಸರದಿಯ ಉಳಿದ ಪ್ರಮುಖ ಸ್ಕೋರರ್‌ಗಳೆಂದರೆ ರೋಹನ್‌ ಕದಮ್‌ (25) ಮತ್ತು ಬಿ.ಆರ್‌. ಶರತ್‌ (45). ಪಾಂಡೆ-ಶರತ್‌ 4ನೇ ವಿಕೆಟಿಗೆ 11.4 ಓವರ್‌ಗಳಿಂದ 115 ರನ್‌ ಸೂರೆಗೈದರು. ಮಾಯಾಂಕ್‌ ಅಗರ್ವಾಲ್‌ ಆಡಲಿಳಿದಿದ್ದರಿಂದ ಶರತ್‌ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಮಾಡಿದರು. ಅಗರ್ವಾಲ್‌ ಗಳಿಕೆ 15 ರನ್‌. ಕರುಣ್‌ ನಾಯರ್‌ 11 ರನ್‌ ಮಾಡಿದರು.

ಸೋಮವಾರ ಕರ್ನಾಟಕ-ಮಿಜೋರಾಂ ಮುಖಾ ಮುಖೀಯಾಗಲಿವೆ. ಸಂಕ್ಷಿಪ್ತ ಸ್ಕೋರ್‌: ಕರ್ನಾಟಕ-4 ವಿಕೆಟಿಗೆ 226 (ಪಾಂಡೆ 111, ಶರತ್‌ 43, ಕದಮ್‌ 25, ಸಹಾನಿ 39ಕ್ಕೆ 2). ಅರುಣಾಚಲ ಪ್ರದೇಶ-14.4 ಓವರ್‌ಗಳಲ್ಲಿ 80 (ಸಮರ್ಥ್ ಸೇಥ್‌ 49. ಶ್ರೇಯಸ್‌ ಗೋಪಾಲ್‌ 11ಕ್ಕೆ 5, ಕೌಶಿಕ್‌ 13ಕ್ಕೆ 2).

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.