ಬ್ಯಾಡ್ಮಿಂಟನ್‌ : ಪದಕಗಳ ಭರವಸೆಯೊಂದಿಗೆ ಸೆಮಿ ಸಂಭ್ರಮದಲ್ಲಿ ಭಾರತ


Team Udayavani, Sep 3, 2021, 10:50 PM IST

badminton

ಟೋಕಿಯೊ: ಪ್ಯಾರಾಲಿಂಪಿಕ್ಸ್‌ನಲ್ಲಿ ಮೊದಲ ಸಲ ಅಳವಡಿಸಲಾದ ಬ್ಯಾಡ್ಮಿಂಟನ್‌ ಸ್ಪರ್ಧೆಯಲ್ಲಿ ಭಾರತೀಯರು ಸೆಮಿಫೈನಲ್‌ ಸಾಧನೆಯೊಂದಿಗೆ ಬಹಳಷ್ಟು ಪದಕಗಳ ಭರವಸೆ ಮೂಡಿಸಿದ್ದಾರೆ.

“ಬಿ’ ವಿಭಾಗದ ಮಿಶ್ರ ಡಬಲ್ಸ್‌ ನಲ್ಲಿ ಪ್ರಮೋದ್‌ ಭಗತ್‌-ಪಲಕ್‌ ಕೊಹ್ಲಿ ಥಾಯ್ಲೆಂಡ್‌ನ‌ ಸಿರಿಪಾಂಗ್‌ ಟೀಮರೋಮ್‌-ನಿಪಾದ ಸೇನ್ಸುಪಾ ಅವರನ್ನು 21-15, 21-19 ಅಂತರದಿಂದ ಪರಾಭವಗೊಳಿಸಿದರು.

ಪುರುಷರ “ಎ’ ವಿಭಾಗದ ಸಿಂಗಲ್ಸ್‌ ಎಸ್‌ಎಲ್‌4 ಕ್ಲಾಸ್‌ನಲ್ಲಿ ವಿಶ್ವದ ನಂ.3 ಶಟ್ಲರ್‌ ಸುಹಾಸ್‌ ಯತಿರಾಜ್‌ ಇಂಡೋನೇಶ್ಯದ ಹ್ಯಾರಿ ಸುಸಾಂತೊ ಅವರನ್ನು 21-6, 21-12 ಅಂತರದಿಂದ ಸೋಲಿಸಿದರು. “ಬಿ’ ವಿಭಾಗದಲ್ಲಿ ತರುಣ್‌ ಧಿಲ್ಲಾನ್‌ ಕೊರಿಯಾದ ಶಿನ್‌ ಕ್ಯುಂಗ್‌ ಹ್ವಾನ್‌ ಅವ ರನ್ನು 21-18, 15-21, 21-17ರಿಂದ ಮಣಿಸಿದರು.

ಇದನ್ನೂ ಓದಿ :ಪ್ಯಾರಾಲಿಂಪಿಕ್ಸ್‌ : ಮೊದಲ ಆರ್ಚರಿ ಪದಕ ತಂದ ಹರ್ವಿಂದರ್‌ ಸಿಂಗ್‌

ಎಸ್‌ಎಲ್‌3 ಕ್ಲಾಸ್‌ ಸ್ಪರ್ಧೆಯಲ್ಲಿ ಮನೋಜ್‌ ಸರ್ಕಾರ್‌ ಉಕ್ರೇನಿನ ಅಲೆಕ್ಸಾಂಡರ್‌ ಶಿರ್ಕೋವ್‌ ವಿರುದ್ಧ 21-16, 21-9 ಅಂತರದ ಗೆಲುವು ಸಾಧಿಸಿದರು.

ವನಿತಾ ಡಬಲ್ಸ್‌ನಲ್ಲಿ ಕೊಹ್ಲಿ-ಪಾರುಲ್‌ ಸತತ 2ನೇ ಸೋಲಿ ನೊಂದಿಗೆ ಹೋರಾಟ ಅಂತ್ಯಗೊಳಿಸಿದರು. ಬಳಿಕ ಸಿಂಗಲ್ಸ್‌ ಕ್ವಾ. ಫೈನಲ್‌ನಲ್ಲಿ ಕೊಹ್ಲಿ ಕೂಡ ಪರಾಭವಗೊಂಡರು.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.