Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

ನಾವು ನಮ್ಮ ಆತ್ಮಗೌರವಕ್ಕಾಗಿ ಉತ್ತಮವಾಗಿ ಆಡಲು ಬಯಸಿದ್ದೇವೆ... ಅಭಿಮಾನಿಗಳಿಗಾಗಿ...

Team Udayavani, Apr 28, 2024, 8:59 PM IST

1-qqwewqeeqwe

ಅಹಮದಾಬಾದ್: ಮಧ್ಯಮ ಓವರ್‌ಗಳಲ್ಲಿ ಸ್ಪಿನ್ ಎದುರು ಸ್ಟ್ರೈಕ್ ರೇಟ್‌ನ ನಿರಂತರ ಚರ್ಚೆ ನಡೆಯುತ್ತಿರುವ ವೇಳೆ, ಟೀಕೆಗಳ ಕುರಿತು ವಿರಾಟ್ ಕೊಹ್ಲಿ ಭಾನುವಾರ ಪ್ರತಿಕ್ರಿಯೆ ನೀಡಿದ್ದು,’ನನ್ನ ಆಟದ ವಿಧಾನವನ್ನು ಪ್ರಶ್ನಿಸುವವರಿಗಿಂತ ನನಗೆ ನನ್ನ ಆಟ ಚೆನ್ನಾಗಿ ತಿಳಿದಿದೆ’ ಎಂದು ಪ್ರತಿಕ್ರಿಯಿಸಿದ್ದಾರೆ.

ಭಾನುವಾರ ಗುಜರಾತ್ ಟೈಟಾನ್ಸ್ ವಿರುದ್ಧ ರಾಯಲ್ ಚಾಲೆಂಜರ್ ಬೆಂಗಳೂರು ತಂಡ ಒಂಬತ್ತು ವಿಕೆಟ್‌ಗಳ ಜಯ ಸಾಧಿಸಿದ ಬಳಿಕ ಮಾತನಾಡಿದರು. ಕೊಹ್ಲಿ 44 ಎಸೆತಗಳಲ್ಲಿ 70 ರನ್ ಗಳಿಸಿದ್ದರು.

“ನೀವು 15 ವರ್ಷಗಳ ಕಾಲ ಇದನ್ನು ಏಕೆ ಮಾಡುತ್ತೀರಿ ಎಂಬುದಕ್ಕೆ ಒಂದು ಕಾರಣವಿದೆ, ನನಗಿದು ನನ್ನ ಕೆಲಸ ಮಾಡುವುದಾಗಿದೆ. ಜನರು ಏನು ಬೇಕಾದರೂ ಮಾತನಾಡಬಹುದು, ಅವರು ನನ್ನ ಸ್ಟ್ರೈಕ್ ರೇಟ್ ಮೇಲೆರಲು ಸಾಧ್ಯವಾಗದ ಬಗ್ಗೆ ಮಾತನಾಡಬಹುದು ಮತ್ತು ನಾನು ಸ್ಪಿನ್ ಚೆನ್ನಾಗಿ ಆಡುತ್ತಿಲ್ಲ ಅನ್ನಬಹುದು. ಆದರೆ ಆಟದ ಬಗ್ಗೆ ನಿಮಗೆ ಚೆನ್ನಾಗಿ ಗೊತ್ತಿದೆ’ ಎಂದು ಪಂದ್ಯದ ನಂತರ ಕೊಹ್ಲಿ ತಿರುಗೇಟು ನೀಡಿದ್ದಾರೆ.

“ನಾವು ನಮ್ಮ ಆತ್ಮಗೌರವಕ್ಕಾಗಿ ಉತ್ತಮವಾಗಿ ಆಡಲು ಬಯಸಿದ್ದೇವೆ, ನಮ್ಮನ್ನು ಬೆಂಬಲಿಸಿದ ಅಭಿಮಾನಿಗಳಿಗಾಗಿ ನಾವು ಆಡಲು ಬಯಸುತ್ತೇವೆ, ನಾವು ಅಗತ್ಯವಿರುವ ಮಾನದಂಡಗಳಿಗೆ ಅನುಗುಣವಾಗಿ ಟೂರ್ನಮೆಂಟ್‌ನಲ್ಲಿ ಇದುವರೆಗೆ ಆಡಿಲ್ಲ ಎಂದು ನಮಗೆ ತಿಳಿದಿದೆ ನಾವು ಬಹಳಷ್ಟು ಮಾಡಬಹುದು ಎಂದು ನಮಗೆ ತಿಳಿದಿದೆ. ಅದನ್ನು ನಾವು ಪ್ರಯತ್ನಿಸುತ್ತೇವೆ ಮತ್ತು ಮಾಡುತ್ತೇವೆ ಎಂದು ವಿಶ್ವಾಸದ ನುಡಿಗಳನ್ನಾಡಿದರು.

ವಿಲ್ ಜಾಕ್ಸ್ ಅತ್ಯದ್ಭುತ ಶತಕದ ಬಗ್ಗೆ ಮಾತನಾಡಿದ ಕೊಹ್ಲಿ “ಅದ್ಭುತ, ಆರಂಭದಲ್ಲಿ ಅವರು ಬ್ಯಾಟಿಂಗ್‌ಗೆ ಬಂದಾಗ, ಅವರು ಬಯಸಿದಂತೆ ಚೆಂಡನ್ನು ಹೊಡೆಯಲು ಸಾಧ್ಯವಾಗಲಿಲ್ಲ ಎಂದು ಅವರು ಬೇಸರಗೊಂಡಿದ್ದರು. ಅವರು ಎಷ್ಟು ಸ್ಫೋಟಕ ಆಟಗಾರನಾಗಬಹುದು ಎಂದು ನಮಗೆ ತಿಳಿದಿದೆ. ಮೋಹಿತ್‌ ಎಸೆದ ಓವರ್ ಗೇಮ್ ಚೇಂಜರ್ ಆಗಿತ್ತು, ನಾನು ಎದುರಿದ್ದು ಅವರ ಹೊಡೆತಗಳನ್ನು ನೋಡಲು ಸಂತೋಷವಾಯಿತು” ಎಂದರು.

“ನಾವು 19 ಓವರ್‌ಗಳಲ್ಲಿ ಗೆಲ್ಲುತ್ತೇವೆ ಎಂದು ನಾನು ಭಾವಿಸಿದ್ದೆ, ಆದರೆ ಅದನ್ನು 16 ರಲ್ಲಿ ಮಾಡುವುದು ಸಂಪೂರ್ಣವಾಗಿ ಅದ್ಭುತವಾಗಿದೆ’ ಎಂದರು.

ಜಾಕ್ಸ್, ಕೊಹ್ಲಿ ಜತೆ ಬ್ಯಾಟಿಂಗ್ ಮಾಡಿದ್ದು ಆತ್ಮವಿಶ್ವಾಸ ಮೂಡಿಸಿದೆ ಎಂದು ಹೇಳಿದರು.

ಸುನಿಲ್ ಗವಾಸ್ಕರ್ ಅವರಂತ ಹಿರಿಯರು ಗುರುವಾರ ನಡೆದ ಸನ್‌ರೈಸರ್ಸ್ ಹೈದರಾಬಾದ್ ಎದುರಿನ ಪಂದ್ಯದಲ್ಲಿ 43 ಎಸೆತಗಳಲ್ಲಿ 51 ರನ್ ಮಾಡಿದಾಗ ಪ್ರಶ್ನೆ ಮಾಡಿದ್ದರು. ಇನ್ನೊಂದು ಬದಿಯಲ್ಲಿದ್ದ ರಜತ್ ಪಾಟಿದಾರ್ ಅವರು ಆಕ್ರಮಣಕಾರಿ ಆಟವಾಡಿ 20 ಎಸೆತಗಳಲ್ಲಿ 50 ರನ್ ಗಳಿಸಿದ್ದರು.

ಟಾಪ್ ನ್ಯೂಸ್

Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ? Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ?

Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ?

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ? Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ?

Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ?

Electric scooter

Battery production ಅಮೆರಿಕ ಹೂಡಿಕೆ; ಚೀನಕ್ಕೆ ಸಡ್ಡು

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.