ಆಸೀಸ್‌ ಏಕದಿನ ತಂಡ ಪ್ರಕಟ: 9 ವರ್ಷಗಳ ಬಳಿಕ ಸಿಡ್ಲ್ ಆಗಮನ!


Team Udayavani, Jan 5, 2019, 12:30 AM IST

untitled-1.jpg

ಸಿಡ್ನಿ: ಪ್ರವಾಸಿ ಭಾರತದೆದುರಿನ ಏಕದಿನ ಸರಣಿಗೆ ತಂಡವನ್ನು ಆಯ್ಕೆ ಮಾಡಿರುವ ಆಸ್ಟ್ರೇಲಿಯ ಅನೇಕ ಮಹತ್ತರ ಬದಲಾವಣೆ ಮಾಡಿಕೊಂಡಿದೆ. ವೇಗಿ ಪೀಟರ್‌ ಸಿಡ್ಲ್, ಸ್ಪಿನ್ನರ್‌ ನಥನ್‌ ಲಿಯೋನ್‌ ಮತ್ತು ಬ್ಯಾಟ್ಸ್‌ಮನ್‌ ಉಸ್ಮಾನ್‌ ಖ್ವಾಜಾ ಅವರ ಪುನರಾಗಮನ ಪ್ರಮುಖವಾದುದು.

ಇವರಲ್ಲಿ ಸಿಡ್ಲ್ ಕೊನೆಯ ಸಲ ಏಕದಿನ ಪಂದ್ಯವಾಡಿದ್ದು 2010ರಷ್ಟು ಹಿಂದೆ. ಈ ಸರಣಿಯಲ್ಲಿ ಅವರು ಆಡುವ ಅವಕಾಶ ಪಡೆಯುವುದು ಬಹುತೇಕ ಖಾತ್ರಿಯಾಗಿದ್ದು, ಸುದೀರ್ಘ‌ ಅಂತರದ ಬಳಿಕ ಏಕದಿನ ಪಂದ್ಯವಾಡಿದ ಆಸ್ಟ್ರೇಲಿಯದ ಕ್ರಿಕೆಟಿಗನೆನಿಸಲಿದ್ದಾರೆ. ಸದ್ಯ ಈ ದಾಖಲೆ ಟಿಮ್‌ ಜೋಹ್ರರ್‌ ಹೆಸರಲ್ಲಿದೆ (6 ವರ್ಷ, 282 ದಿನ).

ಹಲವರಿಗೆ ಗೇಟ್‌ಪಾಸ್‌, ವಿಶ್ರಾಂತಿ
ಕಳೆದ ವರ್ಷಾಂತ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆಡಿದ ತಂಡದಲ್ಲಿದ್ದ ಕ್ರಿಸ್‌ ಲಿನ್‌, ಡಿ’ಆರ್ಸಿ ಶಾರ್ಟ್‌, ಬೆನ್‌ ಮೆಕ್‌ಡರ್ಮಟ್‌, ಟ್ರ್ಯಾವಿಸ್‌ ಹೆಡ್‌ ಮತ್ತು ಆ್ಯಶrನ್‌ ಅಗರ್‌ ಅವರನ್ನು ಕೈಬಿಡಲಾಗಿದೆ. ಇದೇ ವೇಳೆ ಬಿಡುವಿಲ್ಲದ ಕ್ರಿಕೆಟ್‌ನಲ್ಲಿ ತೊಡಗಿರುವ ತ್ರಿವಳಿ ವೇಗಿಗಳಾದ ಮಿಚೆಲ್‌ ಸ್ಟಾರ್ಕ್‌, ಪ್ಯಾಟ್‌ ಕಮಿನ್ಸ್‌ ಮತ್ತು ಜೋಶ್‌ ಹ್ಯಾಝಲ್‌ವುಡ್‌ ಅವರಿಗೆ ವಿಶ್ರಾಂತಿ ನೀಡಲಾಗಿದೆ. 

ಬೆನ್ನುನೋವಿಗೊಳಗಾಗಿರುವ ನಥನ್‌ ಕೋರ್ಟರ್‌ ನೈಲ್‌ ಅವರನ್ನು ಆಯ್ಕೆಗೆ ಪರಿಗಣಿಸಿಲ್ಲ ಎಂದು ಆಯ್ಕೆ ಸಮಿತಿ ಅಧ್ಯಕ್ಷ ಟ್ರೆವರ್‌ ಹಾನ್ಸ್‌ ಹೇಳಿದರು.

ಸ್ಟಾರ್‌ ಬೌಲರ್‌ಗಳ ಗೈರಲ್ಲಿ ರಿಚರ್ಡ್‌ಸನ್‌, ಬೆಹೆÅಂಡಾಫ್ì, ಸಿಡ್ಲ್ ಮತ್ತು ಸ್ಟಾನ್‌ಲೇಕ್‌ ವೇಗದ ವಿಭಾಗವನ್ನು ನೋಡಿಕೊಳ್ಳಬೇಕಾಗಿದೆ. ವಿಶ್ವ ಚಾಂಪಿಯನ್‌ ಆಸ್ಟ್ರೇಲಿಯ ಕಳೆದ ವರ್ಷ ಕೇವಲ 2 ಏಕದಿನ ಪಂದ್ಯಗಳಲ್ಲಷ್ಟೇ ಜಯ ಸಾಧಿಸಿದ ಕಳಪೆ ದಾಖಲೆ ಹೊಂದಿದೆ.

ಸರಣಿಯ ಏಕದಿನ ಪಂದ್ಯಗಳು ಸಿಡ್ನಿ (ಜ. 12), ಅಡಿಲೇಡ್‌ (ಜ. 15) ಮತ್ತು ಮೆಲ್ಬರ್ನ್ನಲ್ಲಿ  (ಜ. 18) ನಡೆಯಲಿವೆ.

ಆಸ್ಟ್ರೇಲಿಯ ತಂಡ: ಆರನ್‌ ಫಿಂಚ್‌ (ನಾಯಕ), ಉಸ್ಮಾನ್‌ ಖ್ವಾಜಾ, ಶಾನ್‌ ಮಾರ್ಷ್‌, ಪೀಟರ್‌ ಹ್ಯಾಂಡ್ಸ್‌ಕಾಂಬ್‌, ಗ್ಲೆನ್‌ ಮ್ಯಾಕ್ಸ್‌ವೆಲ್‌, ಮಾರ್ಕಸ್‌ ಸ್ಟೋಯಿನಿಸ್‌, ಮಿಚೆಲ್‌ ಮಾರ್ಷ್‌, ಅಲೆಕ್ಸ್‌ ಕ್ಯಾರಿ, ಜೇ ರಿಚರ್ಡ್‌ಸನ್‌, ಬಿಲ್ಲಿ ಸ್ಟಾನ್‌ಲೇಕ್‌, ಜಾಸನ್‌ ಬೆಹೆÅಂಡಾಫ್ì, ಪೀಟರ್‌ ಸಿಡ್ಲ್, ನಥನ್‌ ಲಿಯೋನ್‌, ಆ್ಯಡಂ ಝಂಪ.

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.