ಚಿನ್ನಸ್ವಾಮಿಯಲ್ಲಿ ಪ್ಲಾಸ್ಟಿಕ್ ಪುಡಿ ಮಾಡುವ ಯಂತ್ರಕ್ಕೆ ಚಾಲನೆ
Team Udayavani, Jan 17, 2020, 3:52 PM IST
ಬೆಂಗಳೂರು: ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಗುರುವಾರ ಪ್ಲಾಸ್ಟಿಕ್ ಪುಡಿ ಮಾಡುವ ಯಂತ್ರಕ್ಕೆ ಕೆಎಸ್ಸಿಎ ಅಧ್ಯಕ್ಷ ರೋಜರ್ ಬಿನ್ನಿ ಚಾಲನೆ ನೀಡಿದರು.
ಪ್ಲಾಸ್ಟಿಕ್ ತಡೆಗೆ ಕೆಎಸ್ಸಿಎ (ರಾಜ್ಯಕ್ರಿಕೆಟ್ ಸಂಸ್ಥೆ) ನಡೆಸಿರುವ ವಿನೂತನ ಪ್ರಯೋಗ ಇದಾಗಿದೆ. ಪ್ಲಾಸ್ಟಿಕ್ ನೀರಿನ ಬಾಟಲಿ ಸೇರಿದಂತೆ ಯಾವುದೇ ಪ್ಲಾಸ್ಟಿಕ್ ಉತ್ಪನ್ನ ವಸ್ತುಗಳು ಯಂತ್ರಕ್ಕೆ ಹಾಕಿದ ತಕ್ಷಣ ಪುಡಿ ಆಗುತ್ತದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಹೊಸ ಪ್ರಯತ್ನಕ್ಕೆ ಶ್ಲಾಘನೆ ವ್ಯಕ್ತವಾಗಿದೆ.
ರವಿವಾರ ಚಿನ್ನಸ್ವಾಮಿ ಅಂಗಳದಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೆಲಿಯಾ ಪಂದ್ಯದಲ್ಲಿ ಮೊದಲ ಬಾರಿಗೆ ಈ ಪ್ಲಾಸ್ಟಿಕ್ ಪುಡಿ ಮಾಡುವ ಯಂತ್ರವನ್ನು ಬಳಸಲಾಗುವುದು. ವರ್ಷಕ್ಕೆ ಕನಿಷ್ಟ ಒಂದು ಲಕ್ಷ ಪ್ಲಾಸ್ಟಿಕ್ ಬಾಟಲಿಗಳನ್ನು ಪುಡಿ ಮಾಡುತ್ತದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ
Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ
Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ