Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

ಚಂದ್ರಕಾಂತ್‌ ಅತಿಶಿಸ್ತಿನಿಂದ ವಿದೇಶಿ ಕ್ರಿಕೆಟಿಗರು ಬೇಸತ್ತಿದ್ದರು

Team Udayavani, Mar 29, 2024, 6:20 AM IST

1-kkr

ಹೊಸದಿಲ್ಲಿ: ಕೋಲ್ಕತಾ ನೈಟ್‌ರೈಡರ್ಸ್‌ ತಂಡದ ಕೋಚ್‌ ಚಂದ್ರಕಾಂತ್‌ ಪಂಡಿತ್‌ ಅವರ ಅತಿಶಿಸ್ತಿನಿಂದ; ಐಪಿಎಲ್‌ನ ಕಳೆದ ಋತುವಿನಲ್ಲಿ ಹಲವು ವಿದೇಶಿ ಆಟಗಾರರು ಹತಾಶೆಗೊಳಗಾಗಿದ್ದರು ಎಂದು ಮಾಜಿ ಆಟಗಾರ ಡೇವಿಡ್‌ ವೀಸ್‌ ಆರೋಪಿಸಿದ್ದಾರೆ. ಕಳೆದ ಬಾರಿ ತನಗೆ ತಂಡದಲ್ಲಿ ಬಹಳ ಅವಕಾಶ ಸಿಕ್ಕಿರಲಿಲ್ಲ ಎಂದು ದಕ್ಷಿಣ ಆಫ್ರಿಕಾ ಮತ್ತು ನಮೀಬಿಯ ತಂಡದ ಆಲ್‌ರೌಂಡರ್‌ ಆಗಿರುವ ವೀಸ್‌ ಹೇಳಿಕೊಂಡಿದ್ದಾರೆ.

ಹೇಗೆ ವರ್ತಿಸಬೇಕು? ಏನನ್ನು ಧರಿಸಬೇಕು? ಹೇಗೆ ಮಾತನಾಡಬೇಕು? ಎಂಬ ಕುರಿತು ಚಂದ್ರಕಾಂತ್‌ ಪದೇಪದೆ ಹೇಳುತ್ತಲೇ ಇದ್ದರು. ಸಾಮಾನ್ಯವಾಗಿ ವಿಶ್ವಾದ್ಯಂತ ಕ್ರಿಕೆಟ್‌ ಆಡಿರುವ ಕ್ರಿಕೆಟಿಗರಿಗೆ ಇಂತಹ ಮಾತುಗಳೆಲ್ಲ ಹಿಡಿಸು ವುದಿಲ್ಲ. ಅವರಿಗೆ ತಾವು ಹೇಗಿರಬೇಕೆಂದು ಸಹಜ ವಾಗಿಯೇ ಗೊತ್ತಿರುತ್ತದೆ. ಹಾಗಾಗಿ ಕೆಲವರು ಸಿಟ್ಟಾಗಿದ್ದರು. ಆದರೆ ನಾನು ಮಾತ್ರ, ಹೇಳಿದ್ದಕ್ಕೆಲ್ಲ ಮರುಮಾತಿಲ್ಲದೇ ಒಪ್ಪಿಕೊಂಡಿದ್ದೆ ಎಂದು 38ರ ಹರೆಯದ ವೀಸ್‌ ಹೇಳಿದ್ದಾರೆ. ಅವರು 2023ರ ಋತುವಿನಲ್ಲಿ ಕೆಕೆಆರ್‌ ಪರ 3 ಪಂದ್ಯಗಳಲ್ಲಿ ಆಡಿದ್ದರು.

ಪಂಡಿತ್‌ ಅವರು ಅತಿಶಿಸ್ತಿನ ತರಬೇತುದಾರ ಎಂದೇ ಹೆಸರುವಾಸಿ. ಅವರ ತರಬೇತಿಯಲ್ಲಿ ದೇಶೀಯ ತಂಡಗಳು ಅತ್ಯುತ್ತಮ ಯಶಸ್ಸು ಸಾಧಿಸಿವೆ. 2018 ಮತ್ತು 2019ರಲ್ಲಿ ವಿದರ್ಭ, 2022ರಲ್ಲಿ ಮಧ್ಯಪ್ರದೇಶ ಚೊಚ್ಚಲ ಬಾರಿ ರಣಜಿ ಗೆಲ್ಲಲು ಚಂದ್ರಕಾಂತ್‌ ಮಾರ್ಗದರ್ಶನ ನೀಡಿದ್ದರು. ನ್ಯೂಜಿಲ್ಯಾಂಡಿನ ಬ್ರೆಂಡನ್‌ ಮೆಕಲಮ್‌ ಅವರು 2022ರಲ್ಲಿ ಕೆಕೆಆರ್‌ ಕೋಚ್‌ ಹುದ್ದೆ ತ್ಯಜಿಸಿದ ಬಳಿಕ, ಪಂಡಿತ್‌ ಮುಖ್ಯ ಕೋಚ್‌ ಆಗಿ ಅಧಿಕಾರ ಸ್ವೀಕರಿಸಿದ್ದರು.

ಚಂದ್ರಕಾಂತ್‌ಗೆ ರಸೆಲ್‌ ಬೆಂಬಲ
ಬೆಂಗಳೂರು: ಕೆಕೆಆರ್‌ ತಂಡದ ಮುಖ್ಯ ಕೋಚ್‌ ಚಂದ್ರಕಾಂತ್‌ ಪಂಡಿತ್‌ ಅವರ ಕೋಚಿಂಗ್‌ ಶೈಲಿಯನ್ನು ವಿಂಡೀಸ್‌ ಆಲ್‌ರೌಂಡರ್‌, ಕೆಕೆಆರ್‌ ಆಟಗಾರ ಆ್ಯಂಡ್ರೆ ರಸೆಲ್‌ ಬೆಂಬಲಿಸಿದ್ದಾರೆ. ಕಳೆದ ವರ್ಷದಿಂದ ನಾವು ಅವರೊಂದಿಗೆ ಕೆಲಸ ಮಾಡುತ್ತಿದ್ದೇವೆ. ನೀವು ಮೊದಲ ಬಾರಿಗೆ ತರಬೇತುದಾರರೊಂದಿಗೆ ಕೆಲಸ ಮಾಡುತ್ತಿರುವಾಗ, ನೀವು ಅವರ ಕ್ರಮಕ್ಕೆ ಹೊಂದಿಕೊಳ್ಳಬೇಕು. ಪ್ರತಿಯೊಂದು ಕಡೆಯೂ ಅವರದ್ದೇ ಆದ ನಿಯಮಗಳಿರುತ್ತವೆ. ಅವರು ಅದ್ಭುತ ಕೆಲಸ ಮಾಡುತ್ತಿದ್ದಾರೆ ಮತ್ತು ನಾವು ಅವರ ಪ್ರಯತ್ನವನ್ನು ಬೆಂಬಲಿಸುತ್ತೇವೆ ಎಂದು ರಸೆಲ್‌ ಹೇಳಿದ್ದಾರೆ.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

4-uv-fusion

UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.