ಐಪಿಎಲ್ ಹರಾಜು: ಬೆಂಗಳೂರು ತಂಡಕ್ಕೆ ಈ ಮೂವರು ಬಂದರೆ ”ಈ ಸಲ ಕಪ್ ನಮ್ದೇ”


Team Udayavani, Dec 14, 2019, 3:13 PM IST

RCB

ಬೆಂಗಳೂರು: ಕಲರ್ ಫುರ್ ಕ್ರಿಕೆಟ್ ಹಬ್ಬ ಇಂಡಿಯನ್ ಪ್ರೀಮಿಯರ್ ಲೀಗ್ ನ 2020ರ ಆವೃತ್ತಿಯ ಹರಾಜು ಪ್ರಕ್ರಿಯೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಎಲ್ಲಾ ಎಂಟು ತಂಡಗಳು ಉತ್ತಮ ಆಟಗಾರರನ್ನು ಖರೀದಿಸಲು ಯೋಜನೆ ಹಾಕಿಕೊಂಡಿದೆ.

ಪ್ರತಿ ವರ್ಷ ಕಪ್ ಗೆಲ್ಲಲೇ ಬೇಕೆಂಬ ಆಲೋಚನೆಯೊಂದಿಗೆ ಬಲಿಷ್ಟ ತಂಡವನ್ನೇ ಕಟ್ಟುವ ರಾಯಲ್ ಚಾಲೆಂಜ್ ಬೆಂಗಳೂರು ಫ್ರಾಂಚೈಸಿ ಈ ಬಾರಿಯೂ ಉತ್ತಮ ಆಟಗಾರರತ್ತ ಕಣ್ಣಿಟ್ಟಿದೆ.

ಮುಂದಿನ ಐಪಿಎಲ್ ನ ಮೊದಲು ಆರ್ ಸಿಬಿ 12 ಆಟಗಾರರನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಪ್ರಮುಖರಾಗಿರುವರೆಂದರೆ ನಥನ್  ಕೌಲ್ಟರ್ ನೈಲ್, ಶಿಮ್ರನ್ ಹೆಟ್ಮೈರ್, ಡೇಲ್ ಸ್ಟೈನ್, ಟಿಮ್ ಸೌಥಿ.

ಹರಾಜಿನಲ್ಲಿ ಆರ್ ಸಿಬಿಗೆ 27.90 ಕೋಟಿ ರೂಪಾಯಿ ಖರ್ಚು ಮಾಡುವ ಅವಕಾಶವಿದೆ. ಆರು ವಿದೇಶಿ ಆಟಗಾರರನ್ನು ಆರ್ ಸಿಬಿ ಖರೀದಿಸಬಹುದು.

ಈ ಬಾರಿ ಹರಾಜಿನಲ್ಲಿ ಆರ್ ಸಿಬಿ ಈ ಮೂವರು ಆಟಗಾರರನ್ನು ಖರೀದಿಸಬಹುದು

ಗ್ಲೆನ್ ಮ್ಯಾಕ್ಸವೆಲ್
ಆಸ್ಟ್ರೇಲಿಯಾದ ಬಲಿಷ್ಠ ಆಟಗಾರ ಗ್ಲೆನ್ ಮ್ಯಾಕ್ಸವೆಲ್. ಹೊಡೆಬಡಿ ಕೂಟಕ್ಕೆ ಹೇಳಿ ಮಾಡಿಸಿದಂತಹ ಶೈಲಿಯ ಗ್ಲೆನ್ ತನ್ನ ಬ್ಯಾಟಿಂಗ್ ನಿಂದ ಪಂದ್ಯದ ಚಿತ್ರಣವನ್ನೇ ಬದಲಿಸಬಲ್ಲಾತ.

ಆರ್ ಸಿಬಿಯ ವಿರಾಟ್, ಡಿವಿಲಿಯರ್ಸ್ ನಂತರ ಬ್ಯಾಟಿಂಗ್ ಗೆ ಸರಿಯಾದ ಆಟಗಾರನನ್ನು ಹುಡುಕುತ್ತಿರುವ ಆರ್ ಸಿಬಿಗೆ ಮ್ಯಾಕ್ಸ ವೆಲ್ ಸರಿಯಾಗಿ ಫಿಟ್ ಆಗಬಹುದು. ಸ್ಪಿನ್ ಬೌಲಿಂಗ್ ಮಾಡಬಲ್ಲವನಾದ ಕಾರಣ ಉತ್ತಮ ಆಲ್ ರೌಂಡರ್ ಆಗಿ,  ಕೊನೆಯ ಓವರ್ ಗಳಲ್ಲಿ ಹೊಡೆಬಡಿಯ ಆಟದಿಂದ ಫಿನಿಶರ್ ಆಗಿ ಆಡಬಹುದು.

ರಾಬಿನ್ ಉತ್ತಪ್ಪ
ಈ ಹಿಂದೆ ಆರ್ ಸಿಬಿ ಪರ ಆಡಿದ್ದ ಕನ್ನಡಿಗ ರಾಬಿನ್ ಉತ್ತಪ್ಪ ಮತ್ತೆ ತವರು ತಂಡಕ್ಕೆ ಆಡಬಹುದು. ಆರಂಭಿಕ ಆಟಗಾರರಾಗಿ ದೇವದತ್ತ ಪಡಿಕ್ಕಲ್ ಮತ್ತು ಪಾರ್ಥೀವ್ ಪಟೇಲ್ ತಂಡದಲ್ಲಿದ್ದರೂ ಇಬ್ಬರೂ ಎಡಗೈ ದಾಂಡಿಗರಾಗಿರುವ ಕಾರಣ ಫ್ರಾಂಚೈಸಿ ಉತ್ತಪ್ಪ ಕಡೆಗೆ ಮನಸ್ಸು ಮಾಡಬಹುದು. ರಾಬಿನ್ ಕೀಪರ್ ಕೂಡಾ ಆಗಿರುವುದು ಒಂದು ಅನುಕೂಲ. ಚಿನ್ನಸ್ವಾಮಿ ಅಂಗಳದ ಬಗ್ಗೆ ಚೆನ್ನಾಗಿ ಬಲ್ಲ ಉತ್ತಪ್ಪ ಆರ್ ಸಿಬಿಗೆ ಪ್ಲಸ್ ಆಗಬಹುದು.

ಪ್ಯಾಟ್ ಕಮಿನ್ಸ್
ಆಸ್ಟ್ರೇಲಿಯಾದ ಈ ವೇಗಿಯನ್ನು ಆರ್ ಸಿಬಿ ಖರೀದಿಸಿದರೆ ಬೌಲಿಂಗ್ ವಿಭಾಗ ಸದೃಢವಾಗುತ್ತದೆ. ಉಮೇಶ್ ಯಾದವ್, ಸೈನಿ, ಸಿರಾಜ್ ಜೊತೆಗೆ ಅನುಭವಿ ಪ್ಯಾಟ್ ಕಮಿನ್ಸ್ ಸೇರಿದರೆ ವೇಗದ ಬೌಲಿಂಗ್ ಆಟ್ಯಾಕ್ ಇನ್ನಷ್ಟು ಗಟ್ಟಿಯಾಗುತ್ತದೆ.  ಕಳೆದ 15 ತಿಂಗಳಿಂದ ಪ್ಯಾಟ್ ಅತ್ಯುತ್ತಮ ಫಾರ್ಮ್ ನಲ್ಲಿದ್ದು, ಸದ್ಯ ಟೆಸ್ಟ್ ಕ್ರಿಕೆಟ್ ನಲ್ಲಿ ನಂಬರ್ ವನ್ ಬೌಲರ್ ಆಗಿದ್ದಾರೆ. ವಿರಾಟ್ ಪಡೆಗೆ ಕಮಿನ್ಸ್ ಸೇರಿದರೆ ತಂಡದ ಬಲ ಹೆಚ್ಚುವುದಂತೂ ಗ್ಯಾರಂಟಿ.

ಟಾಪ್ ನ್ಯೂಸ್

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.