ಕೋಲ್ಕತಾ ಟೆಸ್ಟ್‌: ಮೋದಿ, ಹಸೀನಾಗೆ ಆಹ್ವಾನ

ಭಾರತ-ಬಾಂಗ್ಲಾದೇಶ ನಡುವಿನ ವರ್ಷಾಂತ್ಯದ ಟೆಸ್ಟ್‌ ಪಂದ್ಯ

Team Udayavani, Oct 17, 2019, 10:29 PM IST

PM-MODI-A

ಕೋಲ್ಕತಾ: ವರ್ಷಾಂತ್ಯದ ಭಾರತ-ಬಾಂಗ್ಲಾದೇಶ ನಡುವಿನ ಕೋಲ್ಕತಾ ಟೆಸ್ಟ್‌ ಪಂದ್ಯವನ್ನು ವೀಕ್ಷಿಸಲು ಎರಡೂ ರಾಷ್ಟ್ರಗಳ ಪ್ರಧಾನಿಗಳಿಗೆ ಬಂಗಾಲ ಕ್ರಿಕೆಟ್‌ ಮಂಡಳಿ (ಕ್ಯಾಬ್‌) ಆಹ್ವಾನ ನೀಡಿದೆ.

ಸರಣಿಯ ಈ ದ್ವಿತೀಯ ಪಂದ್ಯ ನ. 22ರಿಂದ ಐತಿಹಾಸಿಕ ಈಡನ್‌ ಗಾರ್ಡನ್‌’ನಲ್ಲಿ ಆರಂಭವಾಗಲಿದ್ದು, ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಾಂಗ್ಲಾದೇಶದ ಪ್ರಧಾನಿ ಶೇಖ್‌ ಹಸೀನಾ ಅವರನ್ನು ಕ್ಯಾಬ್‌ ಆಹ್ವಾನಿಸಿದೆ. ಕ್ರಿಕೆಟ್‌ ಸಂಭ್ರಮ ಹೆಚ್ಚಿಸುವ ಉದ್ದೇಶದಿಂದ ಕ್ಯಾಬ್‌ ಇಂಥದೊಂದು ನಿರ್ಧಾರಕ್ಕೆ ಬಂದಿದೆ. ಹಾಗೆಯೇ ಬಂಗಾಲದವರೇ ಆದ ಸೌರವ್‌ ಗಂಗೂಲಿ ಬಿಸಿಸಿಐ ಅಧ್ಯಕ್ಷರಾಗಿ ಆಯ್ಕೆಯಾಗುವುದರಿಂದ ಈ ಸಂಭ್ರಮ ಹೆಚ್ಚಿಸುವುದೂ ರಾಜ್ಯ
ಕ್ರಿಕೆಟ್‌ ಮಂಡಳಿಯ ಉದ್ದೇಶವಾಗಿದೆ.

ಕೇವಲ ಪ್ರಧಾನಿಗಳಷ್ಟೇ ಅಲ್ಲ, ಈ ಪಂದ್ಯವನ್ನು ವೀಕ್ಷಿಸಲು ಇನ್ನೂ ಕೆಲವು ಪ್ರಮುಖರನ್ನು ಆಹ್ವಾನಿಸಲು ಕ್ಯಾಬ್‌ ನಿರ್ಧರಿಸಿದೆ. ಆದರೆ ಈ ಪಟ್ಟಿಯಿನ್ನೂ ಅಂತಿಮಗೊಂಡಿಲ್ಲ. ಈ ಪಂದ್ಯದ ಮೊದಲ ದಿನ ಜಗಮೋಹಮ್‌ ದಾಲಿ¾ಯಾ ಮೆಮೋರಿಯಲ್‌ ಲೆಕ್ಚರ್‌’ ನಡೆಯಲಿದ್ದು, ಸೌರವ್‌ ಗಂಗೂಲಿ ಮಾತಾಡಲಿದ್ದಾರೆ. ಈಡನ್‌ ಗಾರ್ಡನ್‌ನಲ್ಲಿ ನೂತನವಾಗಿ ನಿರ್ಮಿಸಲಾದ ಒಳಾಂಗಣ ಸೌಲಭ್ಯವನ್ನೂ ಈ ಸಂದರ್ಭದಲ್ಲಿ ಉದ್ಘಾಟಿಸಲಾಗುವುದು.

ಪಾಕ್‌ ಪಂದ್ಯಕ್ಕೆ ಬಂದ ಅತಿಥಿಗಳು
ಭಾರತದಲ್ಲಿ ನಡೆದ ಕ್ರಿಕೆಟ್‌ ಪಂದ್ಯವನ್ನು ಎರಡೂ ದೇಶಗಳ ಪ್ರಧಾನಿಗಳು ವೀಕ್ಷಿಸಿದ ಕೊನೆಯ ನಿದರ್ಶನ 2011ರ ವಿಶ್ವಕಪ್‌ನಲ್ಲಿ ಕಾಣಸಿಗುತ್ತದೆ. ಅಂದಿನ ಭಾರತ-ಪಾಕಿಸ್ತಾನ ನಡುವಿನ ಹೈ ವೋಲ್ಟೆàಜ್‌ ಸೆಮಿಫೈನಲ್‌ ಮುಖಾಮುಖೀ ವೇಳೆ ಭಾರತದ ಪ್ರಧಾನಿ ಮನಮೋಹನ್‌ ಸಿಂಗ್‌ ಮತ್ತು ಪಾಕ್‌ ಪ್ರಧಾನಿ ಯೂಸುಫ್ ರಝ ಗಿಲಾನಿ ಮೊಹಾಲಿ ಸ್ಟೇಡಿಯಂಗೆ ಆಗಮಿಸಿದ್ದರು.

ಟಾಪ್ ನ್ಯೂಸ್

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

1-ewqew

KKR ಸೋಲಿನ ಮೇಲೆ ಬರೆ : ಶ್ರೇಯಸ್‌ ಅಯ್ಯರ್‌ಗೆ 12 ಲಕ್ಷ ರೂ. ದಂಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.