ಅಂಡರ್ 19: ಅರ್ಚನಾ ಕುಟುಂಬ ಫೈನಲ್‌ ನೋಡಲು ನೆರವು ನೀಡಿದ ಪೊಲೀಸ್‌ ಅಧಿಕಾರಿ


Team Udayavani, Jan 31, 2023, 10:15 AM IST

thumb-2

ಲಕ್ನೋ: ಭಾನುವಾರ ಭಾರತ 19 ವಯೋಮಿತಿ ಮಹಿಳಾ ವಿಶ್ವಕಪ್‌ ಕ್ರಿಕೆಟ್‌ ಗೆದ್ದಿದೆ. ಈ ಕೂಟದ ಮೂಲಕ ಹಲವು ಅದ್ಭುತ ಪ್ರತಿಭೆಗಳು ಬಂದಿವೆ. ಫೈನಲ್‌ನಲ್ಲಿ ಆಡಿ 2 ವಿಕೆಟ್‌ ಪಡೆದ ಅರ್ಚನಾ ದೇವಿ ಇವರಲ್ಲೊಬ್ಬರು.

ವಿಚಿತ್ರವೆಂದರೆ ಕಾನ್ಪುರದಿಂದ ಕೇವಲ 30 ಕಿ.ಮೀ. ಅಂತರದಲ್ಲಿ ಅರ್ಚನಾ ಹಳ್ಳಿಯಿದೆ. ಆದರೆ ಇಲ್ಲಿ ವಿದ್ಯುತ್‌ ನದ್ದು ದೊಡ್ಡ ಸಮಸ್ಯೆ. ಇಡೀ ಗ್ರಾಮಸ್ಥರಿಗೆ ಕರೆಂಟ್‌ ಕೈಕೊಟ್ಟರೆ ಫೈನಲ್‌ ನೋಡುವುದು ಹೇಗೆ ಎಂಬ ಚಿಂತೆ. ಇದು ಊರಿನ ಪೊಲೀಸ್‌ ಅಧಿಕಾರಿಯೊಬ್ಬರಿಗೆ ಗೊತ್ತಾಗಿ ಮನೆಗೊಂದು ಇನ್ವರ್ಟರ್‌ ಕಳುಹಿಸಿಕೊಟ್ಟು, ಇಡೀ ಹಳ್ಳಿಗೆ ಪಂದ್ಯ ನೋಡಲು ಅವಕಾಶ ಮಾಡಿಕೊಟ್ಟರು ಎಂದು ಸಹೋದರ ರೋಹಿತ್‌ ಹೇಳಿದ್ದಾರೆ.

ಇದನ್ನೂ ಓದಿ:ಅಪ್ರಾಪ್ತನಿಂದ ಶಿವಾಜಿ ಮಹಾರಾಜರಿಗೆ ಅಪಮಾನ: ವಿಚಾರಣೆ ನಡೆಸುತ್ತಿರುವ ಪೊಲೀಸರು

ಭಾರತ ಪಂದ್ಯ ಕೂಡಲೇ ತಾಯಿ ಸಾವಿತ್ರೀ ದೇವಿ, ಸಹೋದರ ರೋಹಿತ್‌ ಇಡೀ ಗ್ರಾಮಸ್ಥರಿಗೆ ಲಡ್ಡು ಹಂಚಿದ್ದಾರೆ. ಲಡ್ಡು ಹಂಚುತ್ತಿದ್ದರೂ ಮಗಳು ಮಾಡಿದ ಸಾಧನೆಯೇನೆನ್ನುವುದು ತಾಯಿ ಅರ್ಥವಾಗಿರಲಿಲ್ಲ. ಅದನ್ನು ಅವರೇ ಹೇಳಿಕೊಂಡಿದ್ದಾರೆ. “ನನಗೆ ಕ್ರಿಕೆಟ್‌ ಬಗ್ಗೆ ಗೊತ್ತಿಲ್ಲ, ಆದರೆ ಅವಳು ಆಡುತ್ತಿರುವುದನ್ನು ಟೀವಿಯಲ್ಲಿ ನೋಡಿ ಸಂಭ್ರಮಿಸಿದ್ದೇನೆ. ಆದ್ದರಿಂದ ಸತತವಾಗಿ ಲಡ್ಡು ಹಂಚುತ್ತಲೇ ಇದ್ದೇನೆ’ ಎಂದು ಹೇಳಿದ್ದಾರೆ.

2008ರಲ್ಲಿ ತಂದೆ, 17ರಲ್ಲಿ ಸಹೋದರನ ಸಾವು: ಬಡತನದ ಕುಟುಂಬ ಅರ್ಚನಾ ಅವರದ್ದು. 2008ರಲ್ಲೇ ತಂದೆ ಶಿವರಾಮ್‌ ತೀರಿಕೊಂಡಿದ್ದರು. ಆಗ ಅರ್ಚನಾ ಅವರಿಗೆ ಕೇವಲ 4 ವರ್ಷ. 2017ರಲ್ಲಿ ಹಾವು ಕಚ್ಚಿ ಸಹೋದರೊಬ್ಬ ತೀರಿಕೊಂಡರು. ಪರಿಸ್ಥಿತಿ ಹೀಗಿದ್ದಾಗ ಕ್ರಿಕೆಟ್‌ ಆಡುವುದೇ ಬೇಡವೆಂದು ತಾಯಿ ಹಠ ಹಿಡಿದಿದ್ದರು. ಊರಿನವರೂ ವ್ಯಂಗ್ಯವಾಡಿದ್ದರು. ಈ ಎಲ್ಲ ವಿರೋಧಗಳನ್ನು ದಾಟಿ ಅರ್ಚನಾ ಕ್ರಿಕೆಟ್‌ ಆಡಿ ಈ ಮಟ್ಟಕ್ಕೆ ತಲುಪಿದ್ದಾರೆ.

ಟಾಪ್ ನ್ಯೂಸ್

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.