ವಿಶ್ವ ಕುಸ್ತಿಗೆ ಪೂಜಾ ಧಂಡಾ, ನವಜೋತ್‌ ಕೌರ್‌ ಆಯ್ಕೆ

ಅರ್ಹತಾ ಸುತ್ತಿನಲ್ಲಿ ಎದುರಾಳಿಗಳೇ ಗೈರು!

Team Udayavani, Aug 20, 2019, 5:21 AM IST

Pooja-Dhanda,

ಲಕ್ನೋ: ಒಲಿಂಪಿಕ್ಸ್‌ ವಿಭಾಗದಲ್ಲಿ ಅರ್ಹತೆ ಪಡೆಯಲು ವಿಫ‌ಲರಾಗಿದ್ದ ಭಾರತ ಕುಸ್ತಿಪಟುಗಳಾದ ಪೂಜಾ ಧಂಡಾ ಮತ್ತು ನವಜೋತ್‌ ಕೌರ್‌ ಸ್ಪರ್ಧೆಗಿಳಿಯದೆಯೇ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆದಿದ್ದಾರೆ. ಸೋಮವಾರ ಇವರು ಭಾಗವಹಿಸಿದ್ದ ಸ್ಪರ್ಧೆಯಲ್ಲಿ ಎದುರಾಳಿಗಳು ಯಾರೂ ಕಣಕ್ಕೆ ಇಳಿಯದ ಕಾರಣ ಇಬ್ಬರೂ ನೇರವಾಗಿ ವಿಶ್ವ ಕೂಟಕ್ಕೆ ಅರ್ಹತೆ ಪಡೆದುಕೊಂಡರು.

ಕೆಲವು ದಿನಗಳ ಹಿಂದೆ ಶಿಸ್ತು ಉಲ್ಲಂ ಸಿದ ಕಾರಣಕ್ಕೆ ಭಾರತೀಯ ಕುಸ್ತಿ ಒಕ್ಕೂಟ 25 ಕುಸ್ತಿ ಪಟುಗಳನ್ನು ಅಮಾನತು ಮಾಡಿದ್ದರಿಂದ ಎದುರಾಳಿಗಳು ಇರಲಿಲ್ಲ ಎಂದು ಹೇಳಲಾಗಿದೆ.

ವಿಶ್ವ ಕುಸ್ತಿಗೆ ಭಾರತ ತಂಡ
ವಿಶ್ವ ಚಾಂಪಿಯನ್‌ಶಿಪ್‌ ಸೆ. 14ರಿಂದ 22ರ ತನಕ ಕಜಾಕ್‌ಸ್ಥಾನದಲ್ಲಿ ನಡೆಯಲಿದೆ. ಇದಕ್ಕೆ ಆಯ್ಕೆಯಾದ ಕುಸ್ತಿಪಟುಗಳೆಂದರೆ, ಸೀಮಾ ಬಿಸ್ಲಾ (50 ಕೆಜಿ), ವಿನೇಶ್‌ ಪೋಗಟ್‌ (53 ಕೆಜಿ), ಲಲಿತಾ (55 ಕೆಜಿ), ಸರಿತಾ ಮೋರ್‌ (57 ಕೆಜಿ), ಪೂಜಾ ಧಂಡಾ (59 ಕೆಜಿ), ಸಾಕ್ಷಿ ಮಲಿಕ್‌ (62 ಕೆಜಿ), ನವಜೋತ್‌ ಕೌರ್‌ (65 ಕೆಜಿ), ದಿವ್ಯಾ ಕಾಕ್ರನ್‌ (68 ಕೆಜಿ), ಕೋಮಲ್‌ (72 ಕೆಜಿ) ಮತ್ತು ಕಿರಣ್‌ (76 ಕೆಜಿ).

ಟಾಪ್ ನ್ಯೂಸ್

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.