ಏಕದಿನ, ಅಂಡರ್‌-19 ವಿಶ್ವಕಪ್‌ ಅರ್ಹತಾ ಕೂಟಗಳು ಮುಂದಕ್ಕೆ


Team Udayavani, May 13, 2020, 10:13 AM IST

ಏಕದಿನ, ಅಂಡರ್‌-19 ವಿಶ್ವಕಪ್‌ ಅರ್ಹತಾ ಕೂಟಗಳು ಮುಂದಕ್ಕೆ

ದುಬಾೖ: ಮುಂದಿನ ವರ್ಷದ ವನಿತಾ ವಿಶ್ವಕಪ್‌ ಪಂದ್ಯಾವಳಿಯ ಹಾಗೂ 2022ರ ಪುರುಷರ ಅಂಡರ್‌-19 ವಿಶ್ವಕಪ್‌ ಕೂಟದ ಅರ್ಹತಾ ಸುತ್ತಿನ ಸ್ಪರ್ಧೆಗಳನ್ನು ಕೋವಿಡ್ ಕಾರಣದಿಂದ ಐಸಿಸಿ ಮಂಗಳವಾರ ಮುಂದೂಡಿತು. ವನಿತಾ ವಿಶ್ವಕಪ್‌ ಕ್ರಿಕೆಟ್‌ ಕೂಟದಲ್ಲಿ ಒಟ್ಟು 10 ತಂಡಗಳು ಪಾಲ್ಗೊಳ್ಳಲಿವೆ. 7 ತಂಡಗಳು ನೇರ ಅರ್ಹತೆ ಪಡೆದಿವೆ. ಅರ್ಹತಾ ಸುತ್ತಿನಲ್ಲಿ ಮೊದಲ 3 ಸ್ಥಾನ ಪಡೆದ ತಂಡಗಳು ಪ್ರಧಾನ ಸುತ್ತು ಪ್ರವೇಶಿಸಲಿವೆ.

ಶ್ರೀಲಂಕಾ, ಬಾಂಗ್ಲಾದೇಶ, ಅಯರ್‌ಲ್ಯಾಂಡ್‌, ನೆದರ್ಲೆಂಡ್ಸ್‌, ಪಾಕಿಸ್ಥಾನ, ಪಪುವಾ ನ್ಯೂ ಗಿನಿ, ಥಾಯ್ಲೆಂಡ್‌, ಯುನೈಟೆಡ್‌ ಸ್ಟೇಟ್ಸ್‌, ವೆಸ್ಟ್‌ ಇಂಡೀಸ್‌ ಮತ್ತು ಜಿಂಬಾಬ್ವೆ ಅರ್ಹತಾ ಸುತ್ತಿನಲ್ಲಿ ಸ್ಪರ್ಧಿಸುವ ತಂಡಗಳಾಗಿವೆ. ಈ ಪಂದ್ಯಗಳು 2021ರ ಜುಲೈ 3ರಿಂದ 19ರ ತನಕ ಶ್ರೀಲಂಕಾದಲ್ಲಿ ನಡೆಯಬೇಕಿತ್ತು. ನ್ಯೂಜಿಲ್ಯಾಂಡ್‌ ವನಿತಾ ವಿಶ್ವಕಪ್‌ ಪಂದ್ಯಾವಳಿಯ ಆತಿಥ್ಯ ವಹಿಸಲಿದೆ.

“ಎಲ್ಲ ದೇಶಗಳ ಕ್ರಿಕೆಟ್‌ ಮಂಡಳಿಗಳ ಜತೆಗೆ, ಸ್ಥಳೀಯ ಆರೋಗ್ಯ ಸಂಸ್ಥೆಗಳೊಂದಿಗೆ ಚರ್ಚಿಸಿ ಅರ್ಹತಾ ಪಂದ್ಯಾವಳಿಯನ್ನು ಮುಂದೂಡಲು ನಿರ್ಧರಿಸಲಾಯಿತು. ನೂತನ ದಿನಾಂಕವನ್ನು ಅತಿ ಶೀಘ್ರದಲ್ಲಿ ಬಿಡುಗಡೆ ಮಾಡಲಾಗುವುದು’ ಎಂದು ಐಸಿಸಿ ತನ್ನ ಪ್ರಕಟನೆಯಲ್ಲಿ ತಿಳಿಸಿದೆ.

ಅಂಡರ್‌-19 ವಿಶ್ವಕಪ್‌
ಪುರುಷರ 2022ರ ಅಂಡರ್‌-19 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿ 2022ರಂದು ನಡೆಯಲಿದೆ. ಇದಕ್ಕಾಗಿ ಯುರೋಪ್‌ ವಲಯದ ಅರ್ಹತಾ ಸುತ್ತಿನ ಸ್ಪರ್ಧೆ ಇದೇ ಜುಲೈ 24ರಿಂದ 30ರ ತನಕ ಡೆನ್ಮಾರ್ಕ್‌ನಲ್ಲಿ ನಡೆಯಬೇಕಿತ್ತು. ಇದನ್ನೂ ಈಗ ಮುಂದೂಡಲಾಗಿದೆ. ನೂತನ ದಿನಾಂಕವನ್ನು ಶೀಘ್ರದಲ್ಲಿ ಪ್ರಕಟಿಸಲಾಗುವುದು ಎಂದು ಐಸಿಸಿ ಸಂಘಟನಾ ಮುಖ್ಯಸ್ಥ ಕ್ರಿಸ್‌ ಟೆಟಿÉ  ಹೇಳಿದ್ದಾರೆ. ಹಾಗೆಯೇ ಟಾಂಜಾನಿಯಾದಲ್ಲಿ ನಡೆಯಬೇಕಿದ್ದ ಆಫ್ರಿಕಾ ವಲಯದ (ಆ. 7-14) ಹಾಗೂ ಥಾಯ್ಲೆಂಡ್‌ನ‌ಲ್ಲಿ ಆಡಬೇಕಿದ್ದ ಏಶ್ಯ ವಲಯದ (ಡಿ. 1-19) ಡಿವಿಷನ್‌-2 ಅರ್ಹತಾ ಸುತ್ತಿನ ಪಂದ್ಯಗಳಿಗೂ ನೂತನ ದಿನಾಂಕವನ್ನು ಪ್ರಕಟಿಸಲಾಗುವುದು. ಡಿವಿಷನ್‌-1ರ ಎಲ್ಲ 5 ವಿಭಾಗಗಳ ಅರ್ಹತಾ ಪಂದ್ಯಗಳು 2021ರಲ್ಲಿ ನಡೆಯಲಿವೆ.

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.