ಆಸೀಸ್ ನಲ್ಲಿ ಅಭ್ಯಾಸ ಪಂದ್ಯ: ರಾಹುಲ್ ಬಳಗದ ವಿರುದ್ಧ ಭರ್ಜರಿ ಜಯ ಸಾಧಿಸಿದ ವಿರಾಟ್ ಪಡೆ


Team Udayavani, Nov 23, 2020, 3:45 PM IST

ಆಸೀಸ್ ನಲ್ಲಿ ಅಭ್ಯಾಸ ಪಂದ್ಯ: ರಾಹುಲ್ ಬಳಗದ ವಿರುದ್ಧ ಭರ್ಜರಿ ಜಯ ಸಾಧಿಸಿದ ವಿರಾಟ್ ಪಡೆ

ಸಿಡ್ನಿ: ಮಹತ್ವದ ಭಾರತ- ಆಸ್ಟ್ರೇಲಿಯಾ ದ್ವಿಪಕ್ಷೀಯ ಸರಣಿಗೆ ಕೆಲವೇ ದಿನಗಳು ಬಾಕಿ ಉಳಿದಿವೆ. ಆಸೀಸ್ ನೆಲದಲ್ಲಿರುವ ಟೀಂ ಇಂಡಿಯಾ ಭರ್ಜರಿ ಅಭ್ಯಾಸದಲ್ಲಿ ತೊಡಗಿದೆ. ರವಿವಾರ ಟೀಂ ಇಂಡಿಯಾ ಇನ್ಟ್ರಾ ಸ್ಕ್ವಾಡ್ ಅಭ್ಯಾಸ ಪಂದ್ಯವಾಡಿದೆ.

ವಿರಾಟ್ ಕೊಹ್ಲಿ ಮತ್ತು ಕೆ.ಎಲ್ ರಾಹುಲ್ ನಾಯಕತ್ವದಲ್ಲಿ ಎರಡು ತಂಡಗಳನ್ನು ಮಾಡಿ ಪಂದ್ಯವಾಡಿದ್ದು, ತಂಡಗಳಿಗೆ ಕ್ರಮವಾಗಿ ಸಿಕೆ ನಾಯ್ಡು ಇಲೆವೆನ್ ಮತ್ತು ರಂಜಿತ್ ಸಿನ್ಹಾಜಿ ಇಲೆವೆನ್ ಎಂದು ಹೆಸರಿಡಲಾಗಿತ್ತು.

40 ಓವರ್ ಗಳ ಪಂದ್ಯ ಇದಾಗಿದ್ದು, ಮೊದಲು ಬ್ಯಾಟಿಂಗ್ ಮಾಡಿದ ರಾಹುಲ್ ನಾಯಕತ್ವದ ರಂಜಿತ್ ಸಿನ್ಹಾಜಿ ಇಲೆವೆನ್ ತಂಡ 235 ರನ್ ಗಳಿಸಿತು. ಶಿಖರ್ ಧವನ್ ಮತ್ತು ಮಯಾಂಕ್ ಅಗರ್ವಾಲ್ ಆರಂಭಿಕರಾಗಿ ಕಣಕ್ಕಿಳಿದರು. ನಾಯಕ ಕೆ ಎಲ್ ರಾಹುಲ್ 66 ಎಸೆತಗಳಿಂದ 83 ರನ್ ಬಾರಿಸಿ ತನ್ನ ಐಪಿಎಲ್ ಫಾರ್ಮ್ ಅನ್ನು ಮುಂದುವರಿಸಿದರು.

ಇದನ್ನೂ ಓದಿ:ಆಸೀಸ್‌ ಸರಣಿಗೆ ಪೂರ್ತಿ ಫಿಟ್‌: ರೋಹಿತ್‌ ಶರ್ಮಾ ವಿಶ್ವಾಸ

ಸಿಕೆ ನಾಯ್ಡು ಇಲೆವೆನ್ ತಂಡದಲ್ಲಿ ಶುಭ್ಮನ್ ಗಿಲ್ ಮತ್ತು ಪ್ರಥ್ವಿ ಶಾ ಆರಂಭಿಕರಾಗಿ ಕಣಕ್ಕಿಳಿದರು. ನಾಯಕ ವಿರಾಟ್ ಕೊಹ್ಲಿ ಕೇವಲ 58 ಎಸೆತಗಳಲ್ಲಿ 91 ರನ್ ಬಾರಿಸಿ ಮುಂಚಿದರು. ಇವರ ಬ್ಯಾಟಿಂಗ್ ಸಹಾಯದಿಂದ ಸಿಕೆ ನಾಯ್ಡು ಇಲೆವೆನ್ ಇನ್ನೂ 26 ಎಸೆತಗಳು ಬಾಕಿ ಇರುವಂತೆ ಜಯ ಸಾಧಿಸಿತು.

ಆಸೀಸ್ ನಲ್ಲಿ ಅಭ್ಯಾಸ ಪಂದ್ಯ: ರಾಹುಲ್ ಬಳಗದ ವಿರುದ್ಧ ಭರ್ಜರಿ ಜಯ ಸಾಧಿಸಿದ ವಿರಾಟ್ ಪಡೆ

ಭಾರತ- ಆಸ್ಟ್ರೇಲಿಯಾ ಸರಣಿಯ ಮೊದಲ ಪಂದ್ಯ ನವೆಂಬರ್ 27ರಂದು ಸಿಡ್ನಿಯಲ್ಲಿ ನಡೆಯಲಿದೆ. ಸರಣಿಯಲ್ಲಿ ಮೂರು ಏಕದಿನ, ಮೂರು ಟಿ20 ಮತ್ತು ನಾಲ್ಕು ಟೆಸ್ಟ್ ಪಂದ್ಯಗಳು ನಡೆಯಲಿದೆ.

ಟಾಪ್ ನ್ಯೂಸ್

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.