![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
Chess: ಸತತ 47 ಪಂದ್ಯಗಳ ಪ್ರಜ್ಞಾನಂದ ಜಯದ ಓಟಕ್ಕೆ ತೆರೆ
Team Udayavani, Feb 29, 2024, 9:24 PM IST
![Chess: ಸತತ 47 ಪಂದ್ಯಗಳ ಪ್ರಜ್ಞಾನಂದ ಜಯದ ಓಟಕ್ಕೆ ತೆರೆ](https://www.udayavani.com/wp-content/uploads/2024/02/19-3-620x372.jpg)
ಪ್ರೇಗ್: ಭಾರತದ ಗ್ರ್ಯಾನ್ಮಾಸ್ಟರ್ ಆರ್.ಪ್ರಜ್ಞಾನಂದ ಅವರು ಸಮಯದ ಒತ್ತಡಕ್ಕೆ ಒಳಗಾಗಿ ದೊಡ್ಡ ಪ್ರಮಾದ ಮಾಡಿದ್ದರಿಂದ, ಪ್ರೇಗ್ ಮಾಸ್ಟರ್ ಚೆಸ್ ಕೂಟದ ದ್ವಿತೀಯಸುತ್ತಿನ ಪಂದ್ಯದಲ್ಲಿ ಸೋಲನ್ನು ಕಂಡಿದ್ದಾರೆ.
ಪ್ರಜ್ಞಾನಂದ ಅವರು ಇರಾನ್ನ ಪರ್ಹಮ್ ಮಘ್ ಸೂಡ್ಲು ಅವರ ಕೈಯಲ್ಲಿ ಅನಿರೀಕ್ಷಿತವಾಗಿ ಸೋತರು. ಇದರಿಂದಾಗಿ ಕ್ಲಾಸಿಕಲ್ ಚೆಸ್ನಲ್ಲಿ ಅವರ ಸತತ 47 ಪಂದ್ಯಗಳ ಅಜೇಯ ಗೆಲುವಿನ ಓಟ ಅಂತ್ಯಗೊಂಡಿತು.
ಇನ್ನೊಂದು ಪಂದ್ಯದಲ್ಲಿ ಡಿ.ಗುಕೇಶ್ ಅವರು ಕಪ್ಪುಕಾಯಿನ್ ಗಳೊಂದಿಗೆ ಆಡಿ ಉತ್ತಮ ನಿರ್ವಹಣೆ ನೀಡಿ, ಚೆಕ್ ಗಣರಾಜ್ಯದ ಗುಯೆನ್ ಥಾಯ್ ಡೈ ವಾನ್ರನ್ನು ಸೋಲಿಸಿದರು.
ಇನ್ನೂ ಏಳು ಸುತ್ತುಗಳ ಆಟ ಬಾಕಿ ಉಳಿದಿದ್ದು, ಇರಾನಿನ ಮಘ್ ಸೂಡ್ಲು ಎರಡು ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.