- Thursday 12 Dec 2019
ಪ್ರಣಯ್ ಕ್ವಾರ್ಟರ್ ಫೈನಲ್ ಹಂತಕ್ಕೆ
ಯುಎಸ್ ಓಪನ್ ಬ್ಯಾಡ್ಮಿಂಟನ್
Team Udayavani, Jul 13, 2019, 5:23 AM IST
ಹೊಸದಿಲ್ಲಿ: ಭಾರತದ ಎಚ್ಎಸ್ ಪ್ರಣಯ್ ಮತ್ತು ಸೌರಭ್ ವರ್ಮ ಅವರು ತಮ್ಮ ಎದುರಾಳಿ ಯೆದುರು ಕಠಿನ ಹೋರಾಟದಲ್ಲಿ ಗೆಲುವು ಸಾಧಿಸಿ ಯುಎಸ್ ಓಪನ್ ಬ್ಯಾಡ್ಮಿಂಟನ್ ಕೂಟದ ಕ್ವಾರ್ಟರ್ ಫೈನಲ್ ಹಂತಕ್ಕೇರಿದ್ದಾರೆ. ಇವರಿಬ್ಬರು ಕ್ವಾರ್ಟರ್ಫೈನಲ್ನಲ್ಲಿ ಮುಖಾಮುಖೀಯಾಗುತ್ತಿದ್ದಾರೆ.
ದ್ವಿತೀಯ ಶ್ರೇಯಾಂಕದ ಪ್ರಣ ಯ್ ಕೊರಿಯದ ಕ್ವಾಂಗ್ ಹೀ ಹಿಯೊ ಅವರನ್ನು 21-16, 18-21, 21-16 ಗೇಮ್ಗಳಿಂದ ಸೋಲಿಸಿ ಕ್ವಾರ್ಟರ್ಫೈನಲ್ ತಲುಪಿದರು. ಈ ಮೊದಲು ನಡೆದ ಪಂದ್ಯದಲ್ಲಿ ಸೌರಭ್ ತನ್ನ ದೇಶದವರೇ ಆದ ಲಾಕ್ಷ್ಯ ಸೆನ್ ಅವರನ್ನು 21-11, 19-21, 21-12 ಗೇಮ್ಗಳಿಂದ ಉರುಳಿಸಿದ್ದರು.
ಈ ವಿಭಾಗದಿಂದ ಇನ್ನಷ್ಟು
-
ಗದಗ: ಉತ್ತರ ಕರ್ನಾಟಕದ ಫುಟ್ಬಾಲಿಗರೊಂದಿಗೆ ಸಂತಸದ ಸುದ್ದಿ. ಅಂತಾರಾಷ್ಟ್ರೀಯ ದರ್ಜೆಯ ಅತ್ಯಾಧುನಿಕ ಸೌಲಭ್ಯವುಳ್ಳ ಪಿಚ್ವೊಂದು ಶೀಘ್ರವೇ ಗದಗಿನಲ್ಲಿ...
-
ದಿಂಡಿಗಲ್ (ತಮಿಳುನಾಡು): ತಮಿಳುನಾಡು ವಿರುದ್ಧದ ರಣಜಿ ಪಂದ್ಯದಲ್ಲಿ ಮಹತ್ವದ ಮೊದಲ ಇನ್ನಿಂಗ್ಸ್ ಲೀಡ್ ಪಡೆದರೂ ದ್ವಿತೀಯ ಇನ್ನಿಂಗ್ಸ್ನಲ್ಲಿ ಕರ್ನಾಟಕ ಬ್ಯಾಟಿಂಗ್...
-
ನವದೆಹಲಿ: ಭಾರತ ಬ್ಯಾಡ್ಮಿಂಟನ್ ತಂಡದ ಮಾಜಿ ಡಬಲ್ಸ್ ಆಟಗಾರ್ತಿ ಜ್ವಾಲಾ ಗುಟ್ಟಾ, ಹೈದರಾಬಾದ್ನಲ್ಲಿ ಬ್ಯಾಡ್ಮಿಂಟನ್ ಅಕಾಡೆಮಿ ಆರಂಭಿಸಿದ್ದಾರೆ. ತಮ್ಮ ಅಕಾಡೆಮಿ...
-
ಮುಂಬೈ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹಾಗೂ ಭಾರತ ಕ್ರಿಕೆಟ್ ತಂಡದ ತರಬೇತುದಾರ ರವಿಶಾಸ್ತ್ರಿ ನಡುವೆ ಭಿನ್ನಮತವಿದೆ ಎಂಬ ಸುದ್ದಿ ನಿಧಾನಕ್ಕೆ ಜೋರಾಗುತ್ತಿದೆ....
-
ನವದೆಹಲಿ: ಭಾರತ ಕಂಡ ಖ್ಯಾತ ಬಾಕ್ಸರ್ ವಿಜೇಂದರ್ ಸಿಂಗ್ ಮತ್ತೆ ಭಾರತವನ್ನು ಪ್ರತಿನಿಧಿಸುವ ಆಸಕ್ತಿ ವ್ಯಕ್ತಪಡಿಸಿದ್ದಾರೆ. ಸದ್ಯ ವೃತ್ತಿಪರ ಬಾಕ್ಸರ್ ಆಗಿರುವ...
ಹೊಸ ಸೇರ್ಪಡೆ
-
ಸುರಪುರ: ಮಕ್ಕಳ ಕಲಿಕೆ ಅಭಿವೃದ್ಧಿಗೆ ಶೈಕ್ಷಣಿಕ ಮೇಳಗಳು ಹೆಚ್ಚು ಸಹಕಾರಿಯಾಗಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಾಗರತ್ನ ಓಲೇಕಾರ ಹೇಳಿದರು. ನಗರದ ಖುರೇಶಿ...
-
ರವಿ ಶರ್ಮಾ ಮಾನ್ವಿ: ಸ್ಥಳೀಯ ಕೃಷಿ ಉತ್ಪನ್ನ ಮಾರುಕಟ್ಟೆ ನಾಮಕಾವಾಸ್ತೆ ಎಂಬಂತಾಗಿದ್ದು, ಇಲ್ಲಿ ಯಾವುದೇ ಕೃಷಿ ಉತ್ಪನ್ನಗಳ ಮಾರಾಟ-ಖರೀದಿ ಪ್ರಕ್ರಿಯೆ ನಡೆಯುತ್ತಿಲ್ಲ....
-
ಕಲಬುರಗಿ: ಬರುವ ಫೆಬ್ರವರಿ 5ರಿಂದ ಮೂರು ದಿನಗಳ ಕಾಲ ನಡೆಯುವ ಅಖಿಲ ಭಾರತ 85ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ರಚಿಸಲಾಗಿದೆ. ಉಪಮುಖ್ಯಮಂತ್ರಿ ಹಾಗೂ...
-
ಮುದ್ದೇಬಿಹಾಳ: ಪಟ್ಟಣದ ವಿದ್ಯಾನಗರದಲ್ಲಿನ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಹತ್ತಿರ ಇರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...
-
ಬಸವಕಲ್ಯಾಣ: ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ಕೈಗೊಂಡಿರುವ ಕಾಮಗಾರಿಗಳು ಶೀಘ್ರ ಮುಗಿಸಬೇಕು ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಸುಧಾರಣೆಗಾಗಿ...