ರಣಜಿ ಕ್ವಾ.ಫೈನಲ್: ಮುಂಬೈ ತಂಡಕ್ಕೆ ಪೃಥ್ವಿ ಶಾ ಆಯ್ಕೆ
Team Udayavani, Dec 3, 2017, 6:40 AM IST
ಮುಂಬೈ: ನಾಗ್ಪುರದಲ್ಲಿ ಡಿ.7ರಿಂದ ಕರ್ನಾಟಕ ವಿರುದ್ಧ ನಡೆಯಲಿರುವ ರಣಜಿ ಕ್ರಿಕೆಟ್ ಕ್ವಾರ್ಟರ್ಫೈನಲ್ ಪಂದ್ಯಕ್ಕೆ ಮುಂಬೈ ತಂಡಕ್ಕೆ ಸ್ಫೋಟಕ ಬ್ಯಾಟ್ಸ್ಮನ್ ಪೃಥ್ವಿ ಶಾ ಲಭ್ಯವಿರಲಿದ್ದಾರೆ.
ಮುಂಬೈ ಕ್ರಿಕೆಟ್ ಸಂಸ್ಥೆ ಶನಿವಾರ ಈ ವಿಷಯವನ್ನು ಪ್ರಕಟಪಡಿಸಿದೆ. ಶಾ 5 ಶತಕ ಸಿಡಿಸಿ ಪ್ರಸ್ತುತ ರಣಜಿ ಕೂಟದಲ್ಲಿ ಭರ್ಜರಿ ಫಾರ್ಮ್ನಲ್ಲಿದ್ದಾರೆ. ಜನವರಿಯಲ್ಲಿ 19 ವರ್ಷ ವಯೋಮಿತಿಯೊಳಗಿನ ಯೂತ್ ವಿಶ್ವಕಪ್ ನಡೆಯಲಿದೆ. ಶಾ ಭಾರತ ತಂಡಕ್ಕೆ ನಾಯಕನಾಗುವ ಅವಕಾಶ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್