![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಹನುಮ ವಿಹಾರಿಗೆ ಅಚ್ಚರಿಯ ಕರೆ
Team Udayavani, Aug 23, 2018, 6:00 AM IST
![s-35.jpg](https://www.udayavani.com/wp-content/uploads/2018/08/23/s-35.jpg)
ಹೊಸದಿಲ್ಲಿ: ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಉಳಿದೆರಡು ಟೆಸ್ಟ್ ಪಂದ್ಯಗಳಿಗೆ ಆಂಧ್ರಪ್ರದೇಶದ ಬ್ಯಾಟ್ಸ್ಮನ್ ಹನುಮ ವಿಹಾರಿ ಅವರನ್ನು ಸೇರಿಸಿಕೊಳ್ಳಲಾಗಿದೆ. ಭಾರತದ ಗೆಲುವಿನ ಬಳಿಕ ನಾಟಿಂಗ್ಹ್ಯಾಮ್ನ “ಪಾರ್ಕ್ ಪ್ಲಾಝಾ’ದಲ್ಲಿ ಸಭೆ ಸೇರಿದ ಭಾರತೀಯ ಆಯ್ಕೆ ಸಮಿತಿ ತಂಡವನ್ನು ಪ್ರಕಟಿಸಿತು.
ಈ ಕುರಿತು ಮಾತಾಡಿರುವ ಹನುಮ ವಿಹಾರಿ. “ಪ್ರಾಮಾಣಿಕವಾಗಿ ಹೇಳಬೇಕೆಂದರೆ ನಾನು ಈ ಕರೆಯ ನಿರೀಕ್ಷೆಯಲ್ಲೇ ಇರಲಿಲ್ಲ. ನಾನು ಚತುಷೊನ ಕ್ರಿಕೆಟ್ ಸರಣಿಗೆ ತಯಾರಿ ನಡೆಸುತ್ತಿದ್ದೆ. ಇಂದು ಸಂಜೆ ಟೆಸ್ಟ್ ತಂಡದಿಂದ ಕರೆ ಬಂತು. ನಾಳೆಯೇ ಹೊರಡಲಿದ್ದು, ಆ. 24ರಂದು ಇಂಗ್ಲೆಂಡ್ ತಲುಪಲಿದ್ದೇನೆ. ನನ್ನ ಪಾಲಿಗೆ ಇದೊಂದು ರೋಮಾಂಚಕ ಕ್ಷಣ. ವಿಶ್ವ ಕ್ರಿಕೆಟಿನ ಅತ್ಯುತ್ತಮ ಆಟಗಾರರೊಂದಿಗೆ ಕಳೆ ಯುವ ಅವಕಾಶವೊಂದು ಎದುರಾಗಿದೆ. ಇವರಿಂದ ಸಾಕಷ್ಟು ಕಲಿಯಬೇಕಿದೆ…’ ಎಂದಿದ್ದಾರೆ.
ಹನುಮ ವಿಹಾರಿ ಆಫ್ಸ್ಪಿನ್ನರ್ ಕೂಡ ಆಗಿದ್ದು, ಅಕಸ್ಮಾತ್ ಆರ್. ಅಶ್ವಿನ್ ಸಂಪೂರ್ಣ ಗುಣಮುಖರಾಗದೇ ಹೋದಲ್ಲಿ ವಿಹಾರಿ ಅವಕಾಶ ಪಡೆಯುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಡಲಾಗಿದೆ. ಇತ್ತೀಚೆಗೆ ದಕ್ಷಿಣ ಆಫ್ರಿಕಾ “ಎ’ ತಂಡದ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಹನುಮ ವಿಹಾರಿ 54 ಹಾಗೂ 148 ರನ್ ಬಾರಿಸಿ ಗಮನ ಸೆಳೆದಿದ್ದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.