ರಣಜಿ ಟ್ರೋಫಿಯಲ್ಲಿ ಪೃಥ್ವಿ ಶಾ ದಾಖಲೆ: 379 ರನ್ ಹೊಡೆದ ಮುಂಬೈ ಬ್ಯಾಟರ್


Team Udayavani, Jan 11, 2023, 3:49 PM IST

Prithvi Shaw makes second-highest Ranji Trophy score of all time

ಗುವಾಹಟಿ: ಮುಂಬೈ ತಂಡದ ಆಟಗಾರ ಪೃಥ್ವಿ ಶಾ ರಣಜಿ ಟ್ರೋಫಿಯಲ್ಲಿ ಸಾರ್ವಕಾಲಿಕ ಎರಡನೇ ಅತಿ ಹೆಚ್ಚು ಸ್ಕೋರ್ ಮಾಡಿದ ದಾಖಲೆ ಬರೆದಿದ್ದಾರೆ. ಅಸ್ಸಾಂ ವಿರುದ್ಧದ ರಣಜಿ ಪಂದ್ಯದಲ್ಲಿ ಪೃಥ್ವಿ ಶಾ 379 ರನ್ ಗಳಿಸಿ ಮೆರೆದಾಡಿದರು.

ಮೊದಲ ದಿನದಾಟದ ಅಂತ್ಯಕ್ಕೆ 240 ರನ್‌ ಗಳಿಸಿದ್ದ ಶಾ, ಇಂದು ಆಟ ಮುಂದುವರಿಸಿದರು. ಇಂದು ಕೇವಲ 99 ಎಸೆತಗಳಲ್ಲಿ ಅವರು 139 ರನ್ ಗಳಿಸಿದರು. ಒಟ್ಟಾರೆ ಪೃಥ್ವಿ ಶಾ ಅವರು 383 ಎಸೆತಗಳಲ್ಲಿ 379 ರನ್ ಗಳಿಸಿ ಔಟಾದರು. ಅವರ ಈ ಇನ್ನಿಂಗ್ಸ್ ನಲ್ಲಿ ನಾಲ್ಕು ಸಿಕ್ಸರ್ ಮತ್ತು 49 ಬೌಂಡರಿಗಳು ಬಂದಿದ್ದವು.

ಇದು ರಣಜಿ ಟ್ರೋಫಿ ಇತಿಹಾಸದಲ್ಲಿ ಆಟಗಾರನೊಬ್ಬ ಗಳಿಸಿದ ಎರಡನೇ ಅತೀ ಹೆಚ್ಚಿನ ಮೊತ್ತವಾಗಿದೆ. 1948ರಲ್ಲಿ ಮಹಾರಾಷ್ಟ್ರದ ಭಾವುಸಾಹೇಬ್ ನಿಂಬಾಳ್ಕರ್ ಅವರು ಅಜೇಯ 443 ರನ್ ಗಳಿಸಿರುವುದು ದಾಖಲೆಯಾಗಿದೆ.

ಇದನ್ನೂ ಓದಿ:ಪ್ಯಾರಿಸ್ ನಿಲ್ದಾಣದಲ್ಲಿ ಹಲವರಿಗೆ ಇರಿದ ದುಷ್ಕರ್ಮಿ ಪೊಲೀಸರ ಗುಂಡಿಗೆ ಬಲಿ

ಬುಧವಾರ, ಶಾ ರಣಜಿ ಇನ್ನಿಂಗ್ಸ್‌ನಲ್ಲಿ 350 ರನ್ ದಾಟಿದ ಒಂಬತ್ತನೇ ಬ್ಯಾಟರ್ ಆದರು. ಸ್ವಪ್ನಿಲ್ ಗುಗಾಲೆ (351*), ಚೇತೇಶ್ವರ ಪೂಜಾರ (352), ವಿವಿಎಸ್ ಲಕ್ಷ್ಮಣ್ (353), ಸಮಿತ್ ಗೋಹೆಲ್ (359*), ವಿಜಯ್ ಮರ್ಚಂಟ್ (359*), ಎಂವಿ ಶ್ರೀಧರ್ (366) ಮತ್ತು ಸಂಜಯ್ ಮಂಜ್ರೇಕರ್ (377) ಅವರನ್ನು ಹಿಂದಿಕ್ಕಿದರು. ಊಟದ ವಿರಾಮದ ಮೊದಲು ಕೊನೆಯ ಓವರ್‌ ನಲ್ಲಿ ಲೆಗ್‌ ಸ್ಪಿನ್ನರ್ ರಿಯಾನ್ ಪರಾಗ್‌ಗೆ ಎಲ್ಬಿಡಬ್ಲ್ಯೂ ಗೆ ಬಲಿಯಾದರು.

ಮುಂಬೈ ತಂಡ 4 ವಿಕೆಟ್ ನಷ್ಟಕ್ಕೆ 687 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿದೆ.

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.