ಭಾರತ “ಎ’ ತಂಡ ನಾಯಕತ್ವದ ರೇಸ್‌ನಲ್ಲಿ ಪ್ರಿಯಾಂಕ್‌ ಪಾಂಚಾಲ್‌


Team Udayavani, Aug 21, 2022, 10:20 PM IST

ಭಾರತ “ಎ’ ತಂಡ ನಾಯಕತ್ವದ ರೇಸ್‌ನಲ್ಲಿ ಪ್ರಿಯಾಂಕ್‌ ಪಾಂಚಾಲ್‌

ಹೊಸದಿಲ್ಲಿ: ಪ್ರವಾಸಿ ನ್ಯೂಜಿಲ್ಯಾಂಡ್‌ “ಎ’ ವಿರುದ್ಧದ ಚತುರ್ದಿನ ಟೆಸ್ಟ್‌ ಸರಣಿಗೆ ಸೋಮವಾರ ಭಾರತ “ಎ’ ತಂಡ ಪ್ರಕಟಗೊಳ್ಳಲಿದೆ. ಗುಜರಾತ್‌ ತಂಡದ ಓಪನರ್‌ ಪ್ರಿಯಾಂಕ್‌ ಪಾಂಚಾಲ್‌ ಈ ತಂಡದ ನಾಯಕನಾಗುವುದು ಬಹುತೇಕ ಖಚಿತಗೊಂಡಿದೆ.

ಪ್ರಿಯಾಂಕ್‌ ಪಾಂಚಾಲ್‌ ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಭಾರತ “ಎ’ ತಂಡವನ್ನು ಮುನ್ನಡೆಸಿದ್ದರು. ಅವರನ್ನೇ ಮುಂದುವರಿಸುವುದು ಆಯ್ಕೆ ಸಮಿತಿಯ ಯೋಜನೆಯಾಗಿದ್ದರೆ ಅಚ್ಚರಿ ಇಲ್ಲ. “ಫಾರ್‌ ಎ ಚೇಂಜ್‌’ ಎಂಬಂತೆ ಸೀನಿಯರ್‌ ಆಟಗಾರ ಹನುಮ ವಿಹಾರಿಗೂ ನಾಯಕತ್ವದ ಅವಕಾಶ ಲಭಿಸಬಹುದು.

ಅಭಿಮನ್ಯು ಈಶ್ವರನ್‌, ಬಾಬಾ ಅಪರಾಜಿತ್‌, ಉಪೇಂದ್ರ ಯಾದವ್‌, ಸೌರಭ್‌ ಕುಮಾರ್‌, ಕೆ.ಎಸ್‌. ಭರತ್‌ ಅವರೆಲ್ಲ ಈ ತಂಡದಲ್ಲಿರುವ ಬಗ್ಗೆ ಅನುಮಾನವಿಲ್ಲ. ಹಾಗೆಯೇ ಓಪನರ್‌ ಮಾಯಾಂಕ್‌ ಅಗರ್ವಾಲ್‌ ಅವರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಅನುಕೂಲವಾಗಲೆಂದು ಅವಕಾಶವೊಂದು ಲಭಿಸಬಹುದು. ರಣಜಿ ಹೀರೋ ಸಫ‌ìರಾಜ್‌ ಖಾನ್‌, ಅಂಡರ್‌-19 ವಿಶ್ವಕಪ್‌ ವಿಜೇತ ತಂಡದ ನಾಯಕ ಯಶ್‌ ಧುಲ್‌, ಬೀಸು ಹೊಡೆತಗಾರ ರಜತ್‌ ಪಾಟೀದಾರ್‌ ಆಯ್ಕೆ ಖಚಿತ ಎನ್ನಬಹುದು.

ಸದ್ಯ ರಾಷ್ಟ್ರೀಯ ತಂಡದಲ್ಲಿರುವ ಪ್ರಸಿದ್ಧ್ ಕೃಷ್ಣ, ನವದೀಪ್‌ ಸೈನಿ “ಎ’ ತಂಡಕ್ಕೆ ಮರಳುವ ಸೂಚನೆ ಇದೆ. ಶಿವಂ ಮಾವಿ, ಕಮಲೇಶ್‌ ನಾಗರಕೋಟಿ, ಉಮ್ರಾನ್‌ ಮಲಿಕ್‌, ಆಲ್‌ರೌಂಡರ್‌ ಶಮ್ಸ್‌ ಮುಲಾನಿ, ಶಾಬಾಜ್‌ ಅಹ್ಮದ್‌, ಮುಕೇಶ್‌ ಕುಮಾರ್‌ ಬೌಲಿಂಗ್‌ ವಿಭಾಗಕ್ಕೆ ಸೇರ್ಪಡೆಗೊಳ್ಳುವುದರಲ್ಲಿ ಅನುಮಾನವಿಲ್ಲ.

ಇದೇ ವೇಳೆ ಸೀಮಿತ ಓವರ್‌ಗಳ ಸರಣಿಗಾಗಿ ಭಾರತ “ಎ’ ತಂಡ ಪ್ರಕಟಗೊಳ್ಳಲಿದೆ.

ಟಾಪ್ ನ್ಯೂಸ್

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

14-uv-fusion

UV Fusion: ಮುದ ನೀಡಿದ ಕೌದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.