ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆದ್ದವರಿಗೆ ಸಿಗುವ ಬಹುಮಾನ ಮೊತ್ತ ಎಷ್ಟು ಗೊತ್ತಾ?


Team Udayavani, May 26, 2023, 4:57 PM IST

Prize Money For World Test Championship Final

ಲಂಡನ್: ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ವಿಜೇತರಿಗೆ ನೀಡಲಾಗುವ ಬಹುಮಾನದ ಮೊತ್ತವನ್ನು ಬಹಿರಂಗ ಪಡಿಸಿದೆ. ಅಧಿಕೃತ ಹೇಳಿಕೆಯ ಪ್ರಕಾರ, ಒಂಬತ್ತು ತಂಡಗಳು 31.4 ಕೋಟಿ ರೂಪಾಯಿಗಳ ಬೃಹತ್ ಮೊತ್ತವನ್ನು ಹಂಚಿಕೊಳ್ಳುತ್ತವೆ,

ಲಂಡನ್‌ ನ ಓವಲ್ ನಲ್ಲಿ ಜೂನ್ 7 ರಿಂದ ಪ್ರಾರಂಭವಾಗುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್‌ ನಲ್ಲಿ ಭಾರತವು ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಡಬ್ಲ್ಯು ಟಿಸಿ ಫೈನಲ್‌ ನ ವಿಜೇತರು ಸುಮಾರು ರೂ 13.22 ಕೋಟಿ ಬಹುಮಾನವನ್ನು ಪಡೆಯುತ್ತಾರೆ. ರನ್ನರ್ ಅಪ್ ತಂಡವು ಸುಮಾರು ರೂ 6.61 ಕೋಟಿ ಜೇಬಿಗಿಳಿಸುತ್ತಾರೆ.

“ಟೂರ್ನಮೆಂಟ್ ಬಹುಮಾನದ ಹಣದಲ್ಲಿ ಯಾವುದೇ ಬದಲಾವಣೆ ಇಲ್ಲ, ಇದು ಚಾಂಪಿಯನ್‌ಶಿಪ್‌ನ (2019-21) ಉದ್ಘಾಟನಾ ಆವೃತ್ತಿಯ ಒಟ್ಟು ಪರ್ಸ್ 3.8 ಮಿಲಿಯನ್ ಡಾಲರ್ (ಅಂದಾಜು ರೂ. 13.22 ಕೋಟಿ) ಯಂತೆಯೇ ಉಳಿದಿದೆ. 2021 ರಲ್ಲಿ ಸೌತಾಂಪ್ಟನ್‌ನಲ್ಲಿ ನಡೆದ ಪಂದ್ಯದಲ್ಲಿ ಭಾರತದ ವಿರುದ್ಧ ಎಂಟು ವಿಕೆಟ್‌ ಗಳ ಜಯ ಸಾಧಿಸಿದ ಕೇನ್ ವಿಲಿಯಮ್ಸನ್ ಅವರ ನ್ಯೂಜಿಲೆಂಡ್‌ ತಂಡವು 1.6 ಮಿಲಿಯನ್ ಡಾಲರ್ ಗೆ ಬಹುಮಾನ ನೀಡಲಾಗಿತ್ತು” ಎಂದು ಐಸಿಸಿ ಪ್ರಕಟನೆಯಲ್ಲಿ ತಿಳಿಸಿದೆ.

ಇದನ್ನೂ ಓದಿ:‘Daam’ virus’ ಆಂಡ್ರಾಯ್ಡ್ ಫೋನ್‌ಗಳ ಕರೆ ದಾಖಲೆಗಳನ್ನು ಕದಿಯುತ್ತದೆ!

ಡಬ್ಲ್ಯುಟಿಸಿ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾವು ಅಂದಾಜು 3.72 ಕೋಟಿ ರೂ. ಪಡೆಯಲಿದೆ. ನಾಲ್ಕನೇ ಸ್ಥಾನದಲ್ಲಿ ತಮ್ಮ ಅಭಿಯಾನವನ್ನು ಪೂರ್ಣಗೊಳಿಸಿದ ಇಂಗ್ಲೆಂಡ್ ಅಂದಾಜು 2.9 ಕೋಟಿ ರೂ ಗಳಿಸುತ್ತದೆ.

ಐದನೇ ಸ್ಥಾನ ಗಳಿಸಿದ ಶ್ರೀಲಂಕಾ ಅಂದಾಜು ರೂ 1.65 ಕೋಟಿ ಗಳಿಸಲಿದೆ. ಉಳಿದ ತಂಡಗಳಾದ ನ್ಯೂಜಿಲೆಂಡ್ (ನಂ.6), ಪಾಕಿಸ್ತಾನ (ನಂ.7), ವೆಸ್ಟ್ ಇಂಡೀಸ್ (ನಂ.8), ಮತ್ತು ಬಾಂಗ್ಲಾದೇಶ (ನಂ.9) ತಲಾ $100,000 ಮೊತ್ತವನ್ನು (ಅಂದಾಜು 82.7 ಲಕ್ಷ ರೂ.) ಬಹುಮಾನವಾಗಿ ನೀಡಲಾಗುವುದು” ಎಂದು ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

1-sadsad

Georgia ಟ್ರಕ್ ರಾಂಪ್ ಗೆ ಗುದ್ದಿ 120 ಅಡಿ ಗಾಳಿಯಲ್ಲಿ ಹಾರಿದ ಕಾರು;ವಿಡಿಯೋ

rishi in telugu web series

ವೆಬ್ ಸಿರೀಸ್ ನತ್ತ ರಿಷಿ: ತೆಲುಗಿನ ‘ಶೈತಾನ್’ನಲ್ಲಿ ನಟನೆ

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು!

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು

2-

ಕಡಬ: ವಿದ್ಯುತ್ ಕಂಬವೇರಿದ್ದ ಲೈನ್ ಮ್ಯಾನ್ ಗೆ ವಿದ್ಯುತ್ ಆಘಾತ; ಮೃತ್ಯು

ಕಳಸ: ಕಂಠಪೂರ್ತಿ ಕುಡಿದು ಬಂದು ಆಪರೇಷನ್ ಥಿಯೇಟರ್ ನಲ್ಲಿ ಮಲಗಿದ ಸರ್ಕಾರಿ ವೈದ್ಯ

ಕಳಸ: ಕಂಠಪೂರ್ತಿ ಕುಡಿದು ಬಂದು ಆಪರೇಷನ್ ಥಿಯೇಟರ್ ನಲ್ಲಿ ಮಲಗಿದ ಸರ್ಕಾರಿ ವೈದ್ಯ

ಕಬ್ಬನ್‌ಪಾರ್ಕ್‌ನಲ್ಲಿ ಹೆಚ್ಚಿದ ಭಿಕ್ಷುಕರ ಕಾಟ

ಕಬ್ಬನ್‌ಪಾರ್ಕ್‌ನಲ್ಲಿ ಹೆಚ್ಚಿದ ಭಿಕ್ಷುಕರ ಕಾಟ

WTC Final: ಆಸೀಸ್ ತಂಡ ಈ ಇಬ್ಬರು ಆಟಗಾರರ ಬಗ್ಗೆ ತಲೆಕೆಡೆಸಿಕೊಂಡಿದೆ ಎಂದ ಪಾಂಟಿಂಗ್

WTC Final: ಆಸೀಸ್ ತಂಡ ಈ ಇಬ್ಬರು ಆಟಗಾರರ ಬಗ್ಗೆ ತಲೆಕೆಡೆಸಿಕೊಂಡಿದೆ ಎಂದ ಪಾಂಟಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WTC Final: ಆಸೀಸ್ ತಂಡ ಈ ಇಬ್ಬರು ಆಟಗಾರರ ಬಗ್ಗೆ ತಲೆಕೆಡೆಸಿಕೊಂಡಿದೆ ಎಂದ ಪಾಂಟಿಂಗ್

WTC Final: ಆಸೀಸ್ ತಂಡ ಈ ಇಬ್ಬರು ಆಟಗಾರರ ಬಗ್ಗೆ ತಲೆಕೆಡೆಸಿಕೊಂಡಿದೆ ಎಂದ ಪಾಂಟಿಂಗ್

ಮೋಹಿತ್ ಜತೆ ಮಾತನಾಡಿದ್ದು ಹಾರ್ದಿಕ್ ಮಾಡಿದ ತಪ್ಪು: ಸೆಹವಾಗ್ ಕಿಡಿ

IPL Final: ಮೋಹಿತ್ ಜತೆ ಮಾತನಾಡಿದ್ದು ಹಾರ್ದಿಕ್ ಮಾಡಿದ ತಪ್ಪು: ಸೆಹವಾಗ್ ಕಿಡಿ

wtc final

ICC ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌- ಟೀಮ್‌ ಇಂಡಿಯಾ ಕಠಿನ ಅಭ್ಯಾಸ

1-csadsad

Namibia ತಂಡದೊಂದಿಗೆ ಕರ್ನಾಟಕ ತಂಡದ ಐದು ಪಂದ್ಯಗಳ ಏಕದಿನ ಸರಣಿ

KIRAN GEORGE

Thailand Open Badminton: ಕಿರಣ್‌ ಜಾರ್ಜ್‌ ಜಬರ್ದಸ್ತ್ ಗೆಲುವು

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

1-sadsad

Georgia ಟ್ರಕ್ ರಾಂಪ್ ಗೆ ಗುದ್ದಿ 120 ಅಡಿ ಗಾಳಿಯಲ್ಲಿ ಹಾರಿದ ಕಾರು;ವಿಡಿಯೋ

ಮಕ್ಕಳಿದ್ದರೂ ಶಿಕ್ಷಕರಿಲ್ಲ, ಮುಚ್ಚುವ ಸ್ಥಿತಿಯಲ್ಲಿ 15 ಶಾಲೆಗಳು

ಮಕ್ಕಳಿದ್ದರೂ ಶಿಕ್ಷಕರಿಲ್ಲ, ಮುಚ್ಚುವ ಸ್ಥಿತಿಯಲ್ಲಿ 15 ಶಾಲೆಗಳು

rishi in telugu web series

ವೆಬ್ ಸಿರೀಸ್ ನತ್ತ ರಿಷಿ: ತೆಲುಗಿನ ‘ಶೈತಾನ್’ನಲ್ಲಿ ನಟನೆ

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು!

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು

ಕಿಕ್ಕೇರಿಯಲ್ಲಿ ನಾಯಿಗಳ ಉಪಟಳಕ್ಕೆ ಜನರು ಕಂಗಾಲು

ಕಿಕ್ಕೇರಿಯಲ್ಲಿ ನಾಯಿಗಳ ಉಪಟಳಕ್ಕೆ ಜನರು ಕಂಗಾಲು