Pro Kabaddi-10; ಗುಜರಾತ್‌ಗೆ ಆಘಾತ: ಪಾಟ್ನಾ ಜಯಭೇರಿ


Team Udayavani, Dec 7, 2023, 10:43 PM IST

1-sadasdd

ಅಹ್ಮದಾಬಾದ್‌: ಸತತ ಮೂರು ಪಂದ್ಯಗಳಲ್ಲಿ ಜಯಭೇರಿ ಬಾರಿಸಿದ ಉತ್ಸಾಹದಲ್ಲಿದ್ದ ಗುಜರಾತ್‌ ಜೈಂಟ್ಸ್‌ ತಂಡವು ತವರಿನಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಪಾಟ್ನಾ ಪೈರೇಟ್ಸ್‌ ತಂಡದೆದುರು 30-33 ಅಂಕಗಳಿಂದ ಸೋತು ಆಘಾತಕ್ಕೆ ಒಳಗಾಯಿತು. ಆರಂಭದಿಂದ ಕೊನೆಯ ತನಕವೂ ಗುಜರಾತ್‌ಗೆ ಮೇಲುಗೈ ಸಾಧಿಸಲು ಆಗಲೇ ಇಲ್ಲ.

ಪಂದ್ಯದ ಆರಂಭದಿಂದಲೇ ಗುಜರಾತ್‌ ತಂಡವನ್ನು ಹಿಂದಿಕ್ಕಲು ಯಶಸ್ವಿಯಾದ ಪಾಟ್ನಾ ಪೈರೇಟ್ಸ್‌ ತಂಡವು ಮುನ್ನಡೆ ಸಾಧಿಸುತ್ತ ಹೋಯಿತು. ಅಂತಿಮ ಹಂತದಲ್ಲಿ ಗುಜರಾತ್‌ ತೀವ್ರ ಹೋರಾಟ ನೀಡಿತ್ತು. ಇದರಿಂದ ಗೆಲುವಿನ ಸನಿಹಕ್ಕೆ ಬಂತು. ಆದರೆ ಅಂತಿಮವಾಗಿ ಪಾಟ್ನಾ 33-30 ಅಂಕಗಳಿಂದ ಜಯಭೇರಿ ಬಾರಿಸಿತು. ಪಾಟ್ನಾ ಮಂಗಳವಾರ ನಡೆದ ಪಂದ್ಯದಲ್ಲಿ ತೆಲುಗು ತಂಡವನ್ನು ಭಾರೀ ಅಂತರದಿಂದ ಸೋಲಿಸಿತ್ತು.

ಗುಜರಾತ್‌ ತಂಡ ರೈಡ್‌ನಿಂದ ಹೆಚ್ಚಿನ ಅಂಕ ಗಳಿಸಿದ್ದರೆ ಪಾಟ್ನಾ ಟ್ಯಾಕಲ್‌ ಮೂಲಕ ಗುಜರಾತ್‌ ಆಟಗಾರರನ್ನು ಕಟ್ಟಿ ಹಾಕಲು ಯಶಸ್ವಿಯಾಯಿತು. ಪಾಟ್ನಾ ಟ್ಯಾಕಲ್‌ ಮೂಲಕ 12 ಅಂಕ ಪಡೆಯಿತು.

ಬೆಂಗಾಲ್‌-ಜೈಪುರ ಪಂದ್ಯ ಟೈ
ಈ ಮೊದಲು ನಡೆದ ಬೆಂಗಾಲ್‌ ಮತ್ತು ಜೈಪುರ ಪಿಂಕ್‌ ಪ್ಯಾಂಥರ್ ನಡುವಣ ಪಂದ್ಯವು 28-28 ಅಂಕ ಗಳಿಂದ ರೋಚಕವಾಗಿ ಟೈಗೊಂಡಿತು. ಈ ಪಂದ್ಯದಲ್ಲಿ ಉಭಯ ತಂಡಗಳ ಆಟಗಾರರು ಪ್ರತಿಯೊಂದು ಅಂಕಕ್ಕೂ ತೀವ್ರವಾಗಿ ಹೋರಾಡಿದರು.
ಬೆಂಗಾಲ್‌ ತಂಡವು ರೈಡಿಂಗ್‌ನಲ್ಲಿ ಹೆಚ್ಚಿನ ಯಶಸ್ಸು ಸಾಧಿಸಿತು. ಮಣಿಂದರ್‌, ವೈಭವ್‌, ನಿತಿನ್‌ ಮತ್ತು ಶ್ರೀಕಾಂತ್‌ ಹೆಚ್ಚಿನ ಅಂಕ ಗಳಿ ಸಲು ಪ್ರಯತ್ನಿಸಿದರೆ ಜೈಪುರ ಪರ ಅರ್ಜುನ್‌ ದೇಸ್ವಾಲ್‌ ರೈಡಿಂಗ್‌ನಲ್ಲಿ ಆರಂಕ ಪಡೆದರು. ಟ್ಯಾಕಲ್‌ನಲ್ಲಿಯೂ ಜೈಪುರ ಮೇಲುಗೈ ಸಾಧಿಸಿ ಏಳಂಕ ಪಡೆಯಿತು.

ಇಂದಿನಿಂದ ಬೆಂಗಳೂರು ಚರಣ
ಶುಕ್ರವಾರದಿಂದ ಬೆಂಗಳೂರು ಚರಣದ ಪಂದ್ಯಗಳು ಆರಂಭವಾಗ ಲಿದೆ. ಕೊರೊನಾ ಬಳಿಕ ಈ ವರ್ಷದಿಂದ ಈ ಲೀಗ್‌ನಲ್ಲಿ ಭಾಗವಹಿಸುತ್ತಿರುವ ಪ್ರತಿಯೊಂದು ತಂಡಗಳ ತವರಿನ ಸ್ಥಳದಲ್ಲಿ ಪಂದ್ಯಗಳು ನಡೆಯುತ್ತಿವೆ. ಈ ಪಂದ್ಯಗಳು ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೊದಲ ಪಂದ್ಯದಲ್ಲಿ ಬೆಂಗಳೂರು ಬುಲ್ಸ್‌ ತಂಡವು ಡಬಾಂಗ್‌ ಡೆಲ್ಲಿ ತಂಡವನ್ನು ಎದುರಿಸಲಿದ್ದರೆ ದ್ವಿತೀಯ ಪಂದ್ಯವು ಯು ಮುಂಬಾ ಮತ್ತು ಪುನೇರಿ ಪಲ್ಟಾನ್ಸ್‌ ನಡುವೆ ನಡೆಯಲಿದೆ.

ಇಂದಿನ ಪಂದ್ಯ
1. ಬೆಂಗಾಲ್‌-ಜೈಪುರ್‌
l ಆರಂಭ: ರಾತ್ರಿ 8.00

2. ಗುಜರಾತ್‌-ಪಾಟ್ನಾ
l ಆರಂಭ: ರಾತ್ರಿ 9.00
l ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್

ಟಾಪ್ ನ್ಯೂಸ್

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

1-paris-11

Paris Olympics; ಸೀನ್ ನದಿಯ ಉದ್ದಕ್ಕೂ ನಡೆದ ಅತ್ಯಾಕರ್ಷಕ ಉದ್ಘಾಟನಾ ಸಮಾರಂಭ

Suryakumar Yadav

Leadership ನಾನು ಸಂಭ್ರಮಿಸುತ್ತೇನೆ, ಕೆಲವು ನಾಯಕರಿಂದ ಹಲವು ಕಲಿತಿದ್ದೇನೆ: ಸೂರ್ಯ ಕುಮಾರ್

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.