ಡೆಲ್ಲಿ ವಿರುದ್ಧ ಎಡವಿದ ಬೆಂಗಾಲ್‌


Team Udayavani, Dec 24, 2018, 6:00 AM IST

ban24121812.jpg

ಕೋಲ್ಕತಾ: ಈಗಾಗಲೇ ಬಿ ವಲಯದಿಂದ ಪ್ಲೇ-ಆಫ್ ಸುತ್ತಿಗೆ ಪ್ರವೇಶಿರುವ ಬೆಂಗಾಲ್‌ ವಾರಿಯರ್ ತಂಡ ರವಿವಾರದ ಪ್ರೊ ಕಬಡ್ಡಿ ಪಂದ್ಯದಲ್ಲಿ ದಬಾಂಗ್‌ ಡೆಲ್ಲಿ ವಿರುದ್ಧ 31-37 ಅಂತರದಿಂದ ಸೋಲನುಭವಿಸಿದೆ. ತವರಲ್ಲಿ ಸತತ 2 ಪಂದ್ಯ ಜಯಿಸಿದ್ದ ಬೆಂಗಾಲ್‌ಗೆ ಎದುರಾದ ಮೊದಲ ಸೋಲು ಇದಾಗಿದೆ.

ಇದು ಅಂತರ್‌ ವಲಯ ಸುತ್ತಿನಲ್ಲಿ ನಡೆದ ಪಂದ್ಯ. ಈ ಸೋಲಿನಿಂದ ಬೆಂಗಾಲ್‌ ತಂಡದ ಪ್ಲೇ-ಆಫ್ ಸ್ಥಾನಕ್ಕೇನೂ ಧಕ್ಕೆಯಾಗುವುದಿಲ್ಲ. ಆದರೆ ಅಗ್ರ ಎರಡು ತಂಡಗಳಲ್ಲಿ ಒಂದಾಗಿ ಮುಂದಿನ ಸುತ್ತಿಗೇರುವ ಅದರ ಕನಸನ್ನು ಜೀವಂತವಾಗಿಟ್ಟುಕೊಳ್ಳಲು ಗೆಲುವು ಮುಖ್ಯವಾಗಿತ್ತು.

ಬೆಂಗಾಲ್‌ ತಂಡವನ್ನು ಸೋಲಿಸಿರುವ ದಬಾಂಗ್‌ ಡೆಲ್ಲಿ “ಎ’ ವಲಯದಿಂದ ಈಗಾಗಲೇ ಪ್ಲೇ-ಆಫ್ ಸುತ್ತಿಗೇರಿದೆ. ಇದುವರೆಗೆ ಒಮ್ಮೆಯೂ ಪ್ರೊ ಕಬಡ್ಡಿ ಪ್ರಶಸ್ತಿ ಗೆಲ್ಲದ ಡೆಲ್ಲಿಯ ಅದೃಷ್ಟ ಈ ಸಲವಾದರೂ ಖುಲಾಯಿಸುತ್ತತ್ತದೆಯೇ ಎನ್ನುವುದನ್ನು ಕಾದು ನೋಡಬೇಕು.

ದಾಳಿಯಲ್ಲಿ ಮಿಂಚಿದ ಡೆಲ್ಲಿ
ದಾಳಿಯಲ್ಲಿ ಡೆಲ್ಲಿ ಮಿಂಚಿದರೂ ರಕ್ಷಣೆಯಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ತೋರಲಿಲ್ಲ. ಪ್ರೊ ಕಬಡ್ಡಿಯ ಅದ್ಭುತ ಆಟಗಾರರಲ್ಲಿ ಒಬ್ಬರಾಗಿರುವ ಮೆರಾಜ್‌ ಶೇಖ್‌ ತಮ್ಮ ಪೂರ್ಣ ಸಾಮರ್ಥ್ಯವನ್ನು ತೋರಿದರು. ಒಟ್ಟು 19 ಬಾರಿ ಎದುರಾಳಿ ಕೋಟೆಯೊಳಗೆ ದಾಳಿಯಿಟ್ಟ ಮೆರಾಜ್‌, 8 ಬಾರಿ ಯಶಸ್ವಿಯಾದರು. ಒಟ್ಟು 13 ಅಂಕ ಗಳಿಸಿದರು. ಬೆಂಗಾಲ್‌ ಪರ ಮಣಿಂದರ್‌ ಸಿಂಗ್‌ ಪರಾÌಗಿಲ್ಲ ಎನ್ನುವ ಪ್ರದರ್ಶನ ನೀಡಿದರು. 19 ಬಾರಿ ಅವರು ಡೆಲ್ಲಿ ಕೋಟೆಗೆ ನುಗ್ಗಿದರು. ಯಶಸ್ವಿಯಾಗಿದ್ದು 6 ಬಾರಿ ಮಾತ್ರ. ಅವರಿಗೆ 9 ಅಂಕಗಳು ಲಭಿಸಿದವು. ಡೆಲ್ಲಿಯಂತೆ ಬೆಂಗಾಲ್‌ ಕೂಡ ರಕ್ಷಣೆಯಲ್ಲಿ ಹೇಳಿಕೊಳ್ಳುವ ಪ್ರದರ್ಶನ ನೀಡಲಿಲ್ಲ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.