ಮಣಿಂದರ್‌ ಮಿಂಚಿನಾಟ; ಬಂಗಾಲ್‌ಗೆ ಗೆಲುವು


Team Udayavani, Oct 17, 2018, 8:10 AM IST

z-42.jpg

ಸೋನೆಪತ್‌ (ಹರ್ಯಾಣ): ಪ್ರೊ ಕಬಡ್ಡಿ 6ನೇ ಆವೃತ್ತಿ ಹರ್ಯಾಣ ಚರಣದ ತೆಲುಗು ಟೈಟಾನ್ಸ್‌ ವಿರುದ್ಧದ ಪಂದ್ಯದಲ್ಲಿ ಬಂಗಾಲ್‌ ವಾರಿಯರ್ 30-25 ಅಂತರದಿಂದ ಗೆಲುವು ಸಾಧಿಸಿದೆ. ಇದು ಒಟ್ಟಾರೆ ಕೂಟದಲ್ಲಿ ಬಂಗಾಲ್‌ ವಾರಿಯರ್ ಸಾಧಿಸಿದ 2ನೇ ಗೆಲುವು. ಈ ಹಿಂದಿನ ಪಂದ್ಯದಲ್ಲಿ ಬಂಗಾಲ್‌ ವಾರಿಯರ್ ತಂಡವು 27-36 ಅಂಕದಿಂದ ತಮಿಳ್‌ ತಲೈವಾಸ್‌ ವಿರುದ್ಧ ಗೆಲುವು ಸಾಧಿಸಿತ್ತು.

ದಿನದ ಎರಡನೇ ಪಂದ್ಯದಲ್ಲಿ ಜೈಪುರ ಪಿಂಕ್‌ ಪ್ಯಾಂಥರ್ ತಂಡವು ಆತಿಥೇಯ ಹರ್ಯಾಣ ಸ್ಟೀಲರ್ ತಂಡವನ್ನು 36-33 ಅಂಕಗಳಿಂದ ಕೆಡಹಿತು. ಹರ್ಯಾಣದ ನವೀನ್‌ ರೈಡಿಂಗ್‌ನಲ್ಲಿ ಗರಿಷ್ಠ 15 ಅಂಕ ಗಳಿಸಿದರೂ ತಂಡ ಗೆಲ್ಲಲು ಸಾಧ್ಯವಾಗಲಿಲ್ಲ. ಜೈಪುರದ ನಿತಿನ್‌ ರಾವಲ್‌ 16 ರೈಡಿಂಗ್‌ನಲ್ಲಿ 8 ಅಂಕ ಸಂಪಾದಿಸಿ ತಂಡದ ಗೆಲುವಿಗೆ ಕೊಡುಗೆ ಸಲ್ಲಿಸಿದರು. 

ತೆಲುಗು ಟೈಟಾನ್ಸ್‌ ತಂಡಕ್ಕೆ ಕೂಟದಲ್ಲಿ ಎದುರಾದ ಮೊದಲ ಸೋಲು. ಟೈಟಾನ್ಸ್‌ ಚೆನ್ನೈ ಚರಣದ ಮೊದಲ ಪಂದ್ಯದಲ್ಲಿ ತಮಿಳ್‌ ತಲೈವಾಸ್‌ ವಿರುದ್ಧ 28-33 ಅಂಕಗಳ ಅಂತರದಿಂದ ಗೆಲುವು ಸಾಧಿಸಿತ್ತು. ಹರ್ಯಾಣ ಚರಣದ ಮೊದಲ ಪಂದ್ಯದಲ್ಲಿ ಯುಪಿ ಯೋಧಾ ವಿರುದ್ಧ 34-29 ಅಂತರದಿಂದ ಜಯ ಸಾಧಿಸಿತ್ತು. ಆದರೆ ಬಂಗಾಲ್‌ ವಾರಿಯರ್ ವಿರುದ್ಧ ತೆಲುಗು ಟೈಟಾನ್ಸ್‌ ಆಟ ನಡೆಯಲಿಲ್ಲ.

ಮಣಿಂದರ್‌ ಜಾದೂ: ಬಂಗಾಲ್‌ ವಾರಿಯರ್ ಗೆಲುವಿಗೆ ಪ್ರಮುಖ ಕಾರಣ ಮಣಿಂದರ್‌ ಸಿಂಗ್‌ ರೈಡಿಂಗ್‌. ಮಿಂಚಿನಂತೆ ದಾಳಿ ನಡೆಸಿದ ಅವರು ತೆಲುಗು ಟೈಟಾನ್ಸ್‌ ಕೋಟೆಯನ್ನು ನುಚ್ಚುನೂರು ಮಾಡಿದರಲ್ಲದೆ ತಂಡಕ್ಕೆ ಅಗತ್ಯವಿದ್ದ ಅತ್ಯಮೂಲ್ಯ 11 ರೈಡಿಂಗ್‌ ಅಂಕವನ್ನು ತಂದುಕೊಟ್ಟರು. ಅವರ ಒಟ್ಟಾರೆ ರೈಡಿಂಗ್‌ನಲ್ಲಿ 7 ಟಚ್‌ ಪಾಯಿಂಟ್‌ ಹಾಗೂ 4 ಬೋನಸ್‌ ಅಂಕ ಇತ್ತು. ಇವರನ್ನು ಹೊರತುಪಡಿಸಿದಂತೆ ಶ್ರೀಕಾಂತ್‌ ಟೆವಾಟಿಯ (4 ಅಂಕ), ಮಹೇಶ್‌ (3 ಅಂಕ) ತಂಡಕ್ಕೆ ನೆರವು ನೀಡಿ ಗೆಲುವಿನ ದಡ ಸೇರಿಸಿದರು.

ನಿಲೇಶ್‌ ಏಕಾಂಗಿ ಹೋರಾಟ
ರೈಡರ್‌ ನಿಲೇಶ್‌ ಸಾಳುಂಕೆ (6 ಅಂಕ) ರೈಡಿಂಗ್‌ನಲ್ಲಿ ಏಕಾಂಗಿ ಹೋರಾಟ ಪ್ರದರ್ಶಿಸಿದರು. ಇವರನ್ನು ಹೊರತುಪಡಿಸಿದಂತೆ ವಿಶಾಲ್‌ ಭಾರಧ್ವಾಜ್‌ (4 ಅಂಕ), ಅಬೋಜರ್‌ (5 ಅಂಕ) ಟ್ಯಾಕಲ್‌ನಲ್ಲಿ ಮಿಂಚಿದರೂ ರೈಡಿಂಗ್‌ನಲ್ಲಿ ಒಂದೊಳ್ಳೆ ಆಟ ಹೊರಹೊಮ್ಮದ್ದು  ಟೈಟಾನ್ಸ್‌ ಸೋಲಿಗೆ ಕಾರಣವಾಯಿತು.

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.