ಪ್ರೊ ಕಬಡ್ಡಿ: 2 ವರ್ಷಗಳ ಬಳಿಕ ಬೆಂಗಳೂರು ಚರಣ


Team Udayavani, Aug 31, 2019, 5:11 AM IST

bengaluru-charana

ಬೆಂಗಳೂರು: ಪ್ರೊ ಕಬಡ್ಡಿ 7ನೇ ಆವೃತ್ತಿ ಬೆಂಗಳೂರು ಚರಣದ ಸ್ಪರ್ಧೆ ಶನಿವಾರದಿಂದ “ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣ’ದಲ್ಲಿ ಆರಂಭವಾಗಲಿದೆ. 2 ವರ್ಷಗಳ ಬಳಿಕ ಬೆಂಗಳೂರಿಗೆ ಕೂಟದ ಆತಿಥ್ಯ ಲಭಿಸಿರುವುದು ವಿಶೇಷ.

ಸಂಜೆ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಬೆಂಗಳೂರು ಬುಲ್ಸ್‌ ತಂಡ ಗುಜರಾತ್‌ ಫಾರ್ಚೂನ್‌ಜೈಂಟ್ಸ್‌ ತಂಡವನ್ನು ಎದುರಿಸಲಿದೆ. 2ನೇ ಪಂದ್ಯದಲ್ಲಿ ಯು ಮುಂಬಾ ತಂಡ ಬಲಿಷ್ಠ ಜೈಪುರ್‌ ಪಿಂಕ್‌ ಪ್ಯಾಂಥರ್ಸ್‌ ವಿರುದ್ಧ ಸೆಣಸಲಿದೆ.

ವಿಶ್ವಾಸದಲ್ಲಿ ಹಾಲಿ ಚಾಂಪಿಯನ್ಸ್‌
ರೋಹಿತ್‌ ಕುಮಾರ್‌ ನೇತೃತ್ವದ ಬೆಂಗಳೂರು ತಂಡ ಹಾಲಿ ಚಾಂಪಿಯನ್ಸ್‌ ಖ್ಯಾತಿಯೊಂದಿಗೆ ತವರಿನ ಚರಣ ಆರಂಭಿಸಲು ತುದಿಗಾಲಲ್ಲಿ ನಿಂತಿದೆ. ಅದರಲ್ಲೂ ಹೊಸದಿಲ್ಲಿ ಚರಣದ ತನ್ನ ಕೊನೆಯ ಲೀಗ್‌ ಪಂದ್ಯದಲ್ಲಿ ಬುಲ್ಸ್‌ 41-30 ಅಂಕಗಳ ಅಂತರದಿಂದ ಜೈಪುರ್‌ ವಿರುದ್ಧ ಗೆಲುವು ಸಾಧಿಸಿರುವ ಆತ್ಮವಿಶ್ವಾಸದಲ್ಲಿದೆ.

ಪವನ್‌ ಸೆಹ್ರಾವತ್‌ ಪ್ರಚಂಡ ಫಾರ್ಮ್ ನಲ್ಲಿದ್ದಾರೆ. ರೋಹಿತ್‌ ಕುಮಾರ್‌ ನಾಯಕನ ಆಟ ಆಡುತ್ತಿದ್ದಾರೆ. ಮಹೇಂದರ್‌ ಸಿಂಗ್‌ ಹಾಗೂ ಮೋಹಿತ್‌ ಸೆಹ್ರಾವತ್‌ ಟ್ಯಾಕಲ್‌ ಮೂಲಕ ಗಮನ ಸೆಳೆದಿದ್ದಾರೆ.

ಬೆಂಗಳೂರು ತಂಡ ಇದುವರೆಗೆ ಒಟ್ಟು 11 ಪಂದ್ಯ ಆಡಿದೆ. ಆರನ್ನು ಗೆದ್ದು, ಐದರಲ್ಲಿ ಸೋಲನುಭವಿಸಿದೆ. 33 ಅಂಕಗಳೊಂದಿಗೆ 5ನೇ ಸ್ಥಾನಿಯಾಗಿದೆ.

2 ವರ್ಷಗಳ ಬಳಿಕ ಸಂಭ್ರಮ
ಪ್ರೊ ಕಬಡ್ಡಿ ಪಂದ್ಯಾವಳಿಯ ಕಳೆದೆರಡು ಆವೃತ್ತಿಗಳ ಬೆಂಗಳೂರಿನ ಪಂದ್ಯಗಳನ್ನು ಬೇರೆ ರಾಜ್ಯದಲ್ಲಿ ಆಡಲಾಗಿತ್ತು. ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಕಂಠೀರವ ಒಳಾಂಗಣ ಕ್ರೀಡಾಂಗಣವನ್ನು ಕಬಡ್ಡಿ ಕೂಟ ಆಯೋಜಿಸಲು ಬುಲ್ಸ್‌ಗೆ ಅವಕಾಶ ನೀಡಿರಲಿಲ್ಲ. ಅಂದು ಸಾಕಷ್ಟು ಪ್ರಯತ್ನದ ಬಳಿಕವೂ ಬೆಂಗಳೂರು ಬುಲ್ಸ್‌ ಫ್ರಾಂಚೈಸಿ ಸುಮ್ಮನಾಗಿತ್ತು. ಆದರೆ ಈ ಸಲ ಕ್ರೀಡಾ ಇಲಾಖೆ ಮನವೊಲಿಸಲು ಯಶಸ್ವಿಯಾಗಿದೆ. ಇದರಿಂದ ತವರಿನ ಕಬಡ್ಡಿ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.